Breaking News

Daily Archives: ಜುಲೈ 7, 2023

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ ಶಾಲ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಜೂನ್‌ನಲ್ಲಿ ತೀವ್ರ ಮಳೆ ಅಭಾವ ಎದುರಿಸಿದ್ದ ರಾಜ್ಯವು ಜುಲೈನಲ್ಲಿ ತುಸು ಚೇತರಿಕೆ ಹಾದಿಯತ್ತ ಸಾಗಿದೆ. ಜುಲೈ 1ರಿಂದ ಜುಲೈ 6ರವರೆಗೆ ವಾಡಿಕೆಗಿಂತ ತುಸು ಅಧಿಕವಾಗಿ ವರ್ಷಧಾರೆಯಾಗಿದೆ. ಇದರಿಂದಾಗಿ ಮಳೆ ಕೊರತೆಯಿಂದ ದಯನೀಯ ಸ್ಥಿತಿಗೆ ಒಳಗಾಗಿದ್ದ ರೈತಾಪಿ ವರ್ಗ ನಿಟ್ಟಿಸಿರುವ ಬಿಡುವಂತಾಗಿದೆ. ಆದರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಪ್ರಸಕ್ತ ತಿಂಗಳ ಮೊದಲ ವಾರದಲ್ಲಿಯೂ ಮಳೆ ಕೊರತೆ ಮುಂದುವರಿದಿದೆ. ಇದರಿಂದಾಗಿ ಮೈಸೂರು ಭಾಗದಲ್ಲಿ ಕೃಷಿ …

Read More »

ಬೇರೆ ರಾಜ್ಯಗಳಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಎಂಟು ಆರೋಪಿಗಳನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಆಂಧ್ರಪ್ರದೇಶ ಹಾಗೂ ಒಡಿಶಾ ಸೇರಿ ವಿವಿಧ ರಾಜ್ಯಗಳಿಂದ ನಗರಕ್ಕೆ ತಂದು ಗಾಂಜಾ ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಮಹಿಳೆ ಸೇರಿ ಒಟ್ಟು ಎಂಟು ಮಂದಿ ಆರೋಪಿಗಳನ್ನು ಬಂಧಿಸಿ 79 ಕೆ.ಜಿ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.   ರೈಲು ಹಾಗೂ ಬಸ್ ಮಾರ್ಗವಾಗಿ ನಗರದಲ್ಲಿ ಅವ್ಯವಾಹತವಾಗಿ ನಗರಕ್ಕೆ ತಂದು ಸಣ್ಣ ಪೊಟ್ಟಣಗಳಲ್ಲಿ ಇಟ್ಟು ಗಾಂಜಾ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಮಧುಸ್ಮಿತಾ, ನರೇಶ್, ದಿಲ್ಮಾಜ್, ಸುಬ್ರತ್ …

Read More »

ತಮ್ಮ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸುವ ಹೊಣೆಗಾರಿಕೆಯೊಂದಿಗೆ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 12 ಗಂಟೆಗೆ ತಮ್ಮ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಸುಮಾರು 3.30 ಲಕ್ಷ ಕೋಟಿ ಆಸುಪಾಸಿನ ಬಜೆಟ್ ಮಂಡನೆ ಮಾಡಲಿದ್ದು, ಬಹುತೇಕ ಗ್ಯಾರಂಟಿ ಕೇಂದ್ರೀಕೃತ ಬಜೆಟ್ ಆಗಿರಲಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ 2023-24 ಸಾಲಿನ ನೂತನ ಬಜೆಟ್ ಮಂಡನೆ ಮಾಡಲಿದ್ದಾರೆ. 9 ತಿಂಗಳ ಬಜೆಟ್ ಮಂಡನೆ ಮಾಡುವ ಮೂಲಕ ತಮ್ಮ 14ನೇ ಆಯವ್ಯಯ ಮಂಡಿಸಲಿದ್ದಾರೆ. …

Read More »