Breaking News

Daily Archives: ಜುಲೈ 9, 2023

ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣವೂ ಜೈನ ಸಮಾಜವನ್ನು ಸಿಡಿದೇಳುವಂತೆ ಮಾಡಿದೆ.

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಪ್ರಕರಣವೂ ಜೈನ ಸಮಾಜವನ್ನು ಸಿಡಿದೇಳುವಂತೆ ಮಾಡಿದೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿಯ ಸುವರ್ಣವಿಧಾನಸೌಧ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಜೈನ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದರು. ಹೌದು.. ಜೈನ ಮುನಿಗಳನ್ನು ಆರೋಪಿಗಳು ಬರ್ಬರವಾಗಿ ಹತ್ಯೆ ಮಾಡಿರುವುದು ಬೆಳಗಾವಿ ಜಿಲ್ಲೆ ಅಷ್ಟೇ ಅಲ್ಲದೇ ಇಡೀ ರಾಜ್ಯವನ್ನೇ …

Read More »

ಜೈನ ಮುನಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳನ್ನು ವಶಕ್ಕೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತ ಜೈನ ಆಶ್ರಮದ ಜೈನ ಮುನಿ ಕಾಮ ಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಳಗಾವಿ ಎಸ್ಪಿ ಡಾ ಸಂಜೀವ ಪಾಟೀಲ್ ಹೇಳಿದರು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟಕಬಾವಿ ಗ್ರಾಮದಲ್ಲಿ ಮಾಧ್ಯಮಮಗಳ ಜೊತೆ ಮಾತನಾಡಿದ ಅವರು, ರಾಯಭಾಗ ತಾಲೂಕು ಕಟಕಬಾವಿ ಗ್ರಾಮದ ನಿವಾಸಿ ನಾರಾಯಣ ಮಾಳಿ ಹಾಗೂ ಚಿಕ್ಕೋಡಿ ಪಟ್ಟಣದ ನಿವಾಸಿ …

Read More »

ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ:C.M. ಸಿದ್ದರಾಮಯ್ಯ

ಹಿರೇಕೋಡಿಯ ಜೈನಮುನಿ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಕಾನೂನುಬಾಹಿರ ಕೃತ್ಯ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ.ತಪ್ಪು ಯಾರೇ ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಈಗಾಗಲೇ ನಮ್ಮ ಅಧಿಕಾರಿಗಳು …

Read More »

ಅರ್ಚಕನ ಕೆಲಸ ಬಿಡಿಸಿದ್ದಕ್ಕೆ ಮಲಪ್ರಭಾ ನದಿ ತೀರದಲ್ಲಿ ಧರಣಿಗೆ ಕುಳಿತ

ಅರ್ಚಕನ ಕೆಲಸ ಬಿಡಿಸಿದ್ದಕ್ಕೆ ಮಲಪ್ರಭಾ ನದಿ ತೀರದಲ್ಲಿ ಧರಣಿಗೆ ಕುಳಿತ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹಬ್ಬನಹಟ್ಟಿ ಗ್ರಾಮದಲ್ಲಿ ನಡೆದಿದೆ. ಪೊಲೀಸರು, ಆಡಳಿತ ಮಂಡಳಿ ಹಾಗೂ ಸ್ಥಳೀಯರು ಅರ್ಚಕನನ್ನು ಅಲ್ಲಿಂದಹೊರತೆಗೆಯಲು ಹರಸಾಹಸ ಪಟ್ಟರು.  ಹರಿಯಾಣ ಮೂಲದ ಅರ್ಚಕ ದೇವೇಂದ್ರ ಸಿಂಗ್ ಶರ್ಮಾ ಅವರು ನದಿ ಬಳಿ ಧರಣಿಕುಳಿತಿದ್ದು. ಖಾನಾಪುರ ಪೊಲೀಸರು, ಗ್ರಾಮಾಂತರ ಪಿಡಿಒ ಹಾಗೂ ಸ್ಥಳೀಯರು. ನದಿಯ ದಡದಲ್ಲಿ ಕುಳಿತಿದ್ದ ಅರ್ಚಕರನ್ನು ಸ್ಥಳೀಯ ನಾಗರಿಕರು ಹೊರ ಬರುವಂತೆ ಮನವಿ …

Read More »