ಹುಬ್ಬಳ್ಳಿ: ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವರೂರ ಕ್ಷೇತ್ರದ ಗುಣಧರ ನಂದಿ ಶ್ರೀಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಇತಿಹಾಸದಲ್ಲೇ ಕ್ರೂರ ಘಟನೆ: ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀ ಕಾಮಕುಮಾರ ನಂದಿ ಮಹಾರಾಜ ಹತ್ಯೆ ಖಂಡನೀಯ. ಅವರಿಗೆ ವಿದ್ಯುತ್ ಶಾಕ್ ಕೊಟ್ಟು, ಕೈಕಾಲು ಕತ್ತರಿಸಿ ಬೋರ್ವೆಲ್ನಲ್ಲಿ ಹಾಕಿದ್ದಾರೆ. ಇದು ಇತಿಹಾಸದಲ್ಲೇ ಕ್ರೂರ ಘಟನೆ. ಜೈನ ಸನ್ಯಾಸಿಗಳು ಕಾಲ್ನಡಿಗೆ ಯಾತ್ರೆ, ಸರ್ವಸಂಗ ಪರಿತ್ಯಾಗ …
Read More »Daily Archives: ಜುಲೈ 10, 2023
ನಮಗೆ ಭದ್ರತೆ ಒದಗಿಸುವವರೆಗೂ ನಿರಂತರವಾಗಿ ಅಮರಣಾಂತ ಉಪವಾಸ ಶತಸಿದ್ಧ ಎಂದ ಸ್ವಾಮೀಜಿ
ಹುಬ್ಬಳ್ಳಿ : ನಮ್ಮ ಭಾರತ ದೇಶದಲ್ಲಿ ಆತಂಕವಾದಿಗೆ ಯಾವ ಶಿಕ್ಷೆಯಾಗುವುದಿಲ್ಲವೋ ಅಂತಹ ಶಿಕ್ಷೆ ಜೈನ ಮುನಿಗೆ ನೀಡಲಾಗಿದೆ. ಕಾಮಕುಮಾರ ನಂದಿ ಮಹಾರಾಜ ಅವರನ್ನು ಈ ರೀತಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದು ನಿಜಕ್ಕೂ ನೋವಿನ ಸಂಗತಿ ಎಂದು ಹುಬ್ಬಳ್ಳಿಯ ವರೂರಿನಲ್ಲಿ ಜೈನ ಮುನಿ ಗುಣಧರನಂದಿ ಮಹಾರಾಜ್ ಸ್ವಾಮೀಜಿ ಹೇಳಿದ್ದಾರೆ. ವರೂರಿನಲ್ಲಿ ಮಾತನಾಡಿದ ಅವರು, ಇಂತಹ ಕ್ರೂರವಾದ ಘಟನೆಯಾದರೂ ಸಹ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸ್ಪಂದನೆ ಮಾಡಿರಲಿಲ್ಲ. ಮಾಧ್ಯಮಗಳ ಸಹಾಯದಿಂದ ಈ …
Read More »