Breaking News

Daily Archives: ಜುಲೈ 20, 2023

ಇಬ್ಬರು ಮಹಿಳೆಯರ ಅಂಗಾಂಗ ದಾನ ಮಾಡಿದ್ದರಿಂದ ಹತ್ತು ಮಂದಿ ಜೀವನಕ್ಕೆ ಆಸರೆ

ಮೈಸೂರು: ಅಪಘಾತಕ್ಕೆ ಒಳಗಾಗಿದ್ದ ಇಬ್ಬರು ಮಹಿಳೆಯರ ಮೆದುಳು ನಿಷ್ಕ್ರಿಯವಾಗಿತ್ತು. ಅವರ ಕುಟುಂಬಸ್ಥರು ಒಪ್ಪಿಗೆ ಮೇರೆಗೆ ಈ ಮಹಿಳೆಯರ ಅಂಗಾಂಗಳನ್ನು ದಾನ ಮಾಡಲಾಯಿತು. ಇಬ್ಬರು ಮಹಿಳೆಯರ ಅಂಗಾಂಗ ದಾನ ಮಾಡಿದ್ದರಿಂದ ಹತ್ತು ಮಂದಿ ಜೀವನಕ್ಕೆ ಆಸರೆಯಾಗಿದೆ. ನಗರದ ಬೆಲ್ಲವತ್ತ ಬಳಿ ಸಂಭವಿಸಿದ ರಸ್ತೆ ಅಪಘಾತ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಧಾ (48) ಎಂಬುವವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಆಸ್ಪತ್ರೆಯ ವೈದ್ಯರು ಘೋಷಿಸಿದ ಬಳಿಕ, ಅಂಗಾಂಗ ದಾನಕ್ಕೆ …

Read More »

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಕೊನೆಗೂ ಬಹುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಬುಧವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ಕೊಟ್ಟರು. ಈ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದಲ್ಲಿನ ಯಜಮಾನಿ ಮಹಿಳೆಯು ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ ವರ್ಷಕ್ಕೆ 24 ಸಾವಿರ ರೂ. ಗಳನ್ನು ಪಡೆಯಲಿದ್ದಾರೆ. 1.28 ಕೋಟಿ ಮಹಿಳೆಯರ ಕುಟುಂಬಕ್ಕೆ ಇದರ ಪ್ರಯೋಜನ ದೊರೆಯಲಿದೆ. ಆ.16ರಿಂದ ಯಜಮಾನಿಯ ಖಾತೆಗೆ 2,000 ರೂ.‌ ಜಮೆಯಾಗಲಿದೆ. ‘₹30 ಸಾವಿರ ಕೋಟಿಯ …

Read More »