Breaking News

Daily Archives: ಜುಲೈ 24, 2023

ಕೃಷ್ಣಾ ನದಿ ತೀರದ ಪ್ರದೇಶವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವೀಕ್ಷಣೆ ಮಾಡಿದರು

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ನದಿಗಳಿಂದ ಪ್ರವಾಹ ಪರಿಸ್ಥಿತಿ ಉಂಟಾಗಿಲ್ಲ. ಆದ್ರೆ ಇನ್ನೂ ನಾಲ್ಕು ದಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 27ರ ವರೆಗೆ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದ್ದಾರೆ. ನಿಪ್ಪಾಣಿ ತಾಲೂಕಿನ ದೂಧ್​ ಗಂಗಾ ನದಿ ತೀರದ ಹಲವು ಗ್ರಾಮಗಳಿಗೆ ಹಾಗೂ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿ ತೀರದ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ …

Read More »

ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳ

ವಿಜಯಪುರ : ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಮೂರು ಮನೆಗಳು ಕುಸಿತಗೊಂಡಿವೆ. ಆದರೆ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ವಿಜಯಪುರದಲ್ಲಿ 16.6 ಮಿ.ಮೀಟರ್, ತಿಕೋಟಾ 4.2ಮಿ.ಮೀಟರ್, ಬಬಲೇಶ್ವರದಲ್ಲಿ 3.8 ಮೀ. ಮೀಟರ್ ಮಳೆಯಾಗಿರುವ ಬಗ್ಗೆ ವರದಿ ಆಗಿದೆ. ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಉತ್ತಮ ಮಳೆಗೆ ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮುಂಗಾರು ಹಂಗಾಮಿನ ಮಳೆಯಾಗುತ್ತಿರುವುದರಿಂದ …

Read More »