ಬೆಳಗಾವಿ: ಸ್ವಾತಂತ್ರ್ಯ ಹೋರಾಟಗಾರರನ್ನು ಬಂಧಿಸಿಡಲು 1923ರಲ್ಲಿ ಬ್ರಿಟಿಷರಿಂದ ಸ್ಥಾಪಿತವಾದ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹವು ಶತಮಾನದ ಸಂಭ್ರಮದಲ್ಲಿದೆ. ದೇಶದ ಎರಡನೇ ಅತೀ ದೊಡ್ಡ ಜೈಲು ಮತ್ತು ಕೈದಿಗಳನ್ನು ಗಲ್ಲಿಗೇರಿಸುವ ರಾಜ್ಯದ ಏಕೈಕ ಕಾರಾಗೃಹ ಎಂಬ ಹೆಗ್ಗಳಿಕೆ ಹಿಂಡಲಗಾ ಜೈಲಿನದ್ದು. ಹೀಗೆ ಹಲವು ವಿಶೇಷತೆಗಳಿಂದ ಎಲ್ಲರ ಗಮನ ಸೆಳೆಯುತ್ತಿದೆ. ಹೌದು.. ಬೆಳಗಾವಿಯಿಂದ ಕೇವಲ 6 ಕಿ ಮೀಟರ್ ದೂರದ ಹಿಂಡಲಗಾ ಎಂಬ ಗ್ರಾಮದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಕಾರಾಗೃಹ ನಿರ್ಮಿಸಲಾಗಿದೆ. 24 …
Read More »Daily Archives: ಜುಲೈ 28, 2023
ವಿಕಲಚೇತನ ವ್ಯಕ್ತಿಗೆ ಮನಬಂದಂತೆ ಥಳಿತ ಸ್ಪಷ್ಟನೆ ನೀಡಿದಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ
ಬೆಳಗಾವಿ : ನಗರದ ಉದ್ಯಮಬಾಗ ಪೊಲೀಸರು ವ್ಯಕ್ತಿಯೊಬ್ಬನಿಗೆ ಥಳಿಸಿರುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಅದರಲ್ಲಿ ವಿಕಲಚೇತನ ವ್ಯಕ್ತಿಗೆ ಮನಬಂದಂತೆ ಪೊಲೀಸರು ಹೊಡೆದಿರುವುದು, ಸದ್ಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಿರಂಜನ ಚೌಗುಲೆ ವಿಕಲಚೇತನ ವ್ಯಕ್ತಿ ಪೊಲೀಸರಿಂದ ಹಲ್ಲೆಗೆ ಒಳಗಾಗಿದ್ದೇನೆ ಎಂದು ಅಳಲು ತೋಡಿಕೊಂಡಿದ್ದಾರೆ. ಘಟನೆ ಕುರಿತು ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿರುವ ನಿರಂಜನ್, ನಾನು ಊಟವನ್ನು ಪಾರ್ಸಲ್ ತೆಗೆದುಕೊಳ್ಳಲು ಹೊಟೇಲ್ಗೆ ಹೋಗಿದ್ದೆ. ಊಟ ಕಟ್ಟಿಸಿಕೊಂಡು ಹೊರಡುವಾಗ ಪೊಲೀಸರು ಬಂದು …
Read More »ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿ ಸಂಬಂಧ ಕಾರ್ಯಕ್ರಮಸಭೆ:
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭಿವೃದ್ಧಿ ಸಂಬಂಧ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ ಸುಧಾಕರ್ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್ ಡಿಬಿ) ಸಭೆ ನಡೆಯಿತು. ಸಭೆಯಲ್ಲಿ ಕಾಮಗಾರಿಗಳ ಮಂಜೂರಾತಿ ಸ್ಥಿತಿಗತಿ ಬಗ್ಗೆ ಸಮಾಲೋಚನೆ ನಡೆಸಲಾಯಿತು. ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಆ ಭಾಗದ ಸಚಿವ ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶರಣಬಸಪ್ಪ ದರ್ಶನಾಪೂರ, ರಹೀಂಖಾನ್, ಶಿವರಾಜ ತಂಗಡಗಿ, ಬಿ.ನಾಗೇಂದ್ರ ಪಾಲ್ಗೊಂಡಿದ್ದರು. …
Read More »