ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ನಡೆದಿದೆ. ಹಂತಕರು ಬರ್ಬರವಾಗಿ ಕೊಂದು ಬಾವಿಗೆ ಎಸೆದಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು, ಶವ ಇನ್ನೂ ಪತ್ತೆಯಾಗಿಲ್ಲ, ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜೈನ ಮುನಿಗಳು ಎಂತಹ ಪರಿ ತ್ಯಾಗಿಗಳು ಎಂದರೆ ಬಟ್ಟೆಯನ್ನೂ ಸಹ ಅವರು ಬಿಟ್ಟು ನಿಂತಿರುತ್ತಾರೆ. ಎಂತಹ ಅಹಿಂಸಾ ಮಾರ್ಗವನ್ನು ಪಾಲಿಸುತ್ತಾರೆಂದರೆ ಚಿಕ್ಕ ಚಿಕ್ಕ …
Read More »Monthly Archives: ಜುಲೈ 2023
ಜುಲೈ 16 ರಿಂದ ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರು
ಬೆಂಗಳೂರು: ಜುಲೈ 16 ರಿಂದ ಗೃಹ ಲಕ್ಮಿ ಕಾರ್ಯಕ್ರಮಕ್ಕೆ ಅರ್ಜಿ ನೋಂದಣಿ ಶುರುವಾಗಲಿದ್ದು, ಆಗಸ್ಟ್ 15 ಇಲ್ಲವೇ 16ರಂದು ನಿಮ್ಮ ಖಾತೆಗೆ ಹಣ ಬರಲಿದೆ ಅಂತ ಸಿಎಂಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರು ಶುಕ್ರವಾರ ಬಜೆಟ್ ಮಂಡನೆ ಮುಗಿಸಿದ ಬೆನ್ನಲೇ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ಈ ಬಜೆಟ್ ಐದು ಗ್ಯಾರಂಟಿಗಳು ಮತ್ತು ನಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ತಿಳಿಸಿದ್ದ ಭರವಸೆಗಳನ್ನು ಒಳಗೊಂಡಿದೆ. ಇದು ಗ್ಯಾರಂಟಿ ಬಜೆಟ್ …
Read More »ಗೃಹ ಜ್ಯೋತಿಗೆ ಅರ್ಜಿ ರಿಜಿಸ್ಟರ್ ಆಗಿದ್ಯೋ ಇಲ್ಲವೋ ಎಂದು ತಿಳಿಯಲು ಹೀಗೆ ಮಾಡಿ
ಬೆಂಗಳೂರು : ಗೃಹಜ್ಯೋತಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸುವಿಕೆ ಶುರುವಾಗಿದ್ದು, ರಾಜ್ಯದಲ್ಲಿ ಇಲ್ಲಿ ತನಕ ಸರಿ ಸುಮಾರು ಒಂದೂವರೆ ಕೋಟಿ ಮಂದಿ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಿಗೆ ಗೊಂದಲವಿದ್ದು, ತಮ್ಮ ಅರ್ಜಿ ಸಲ್ಲಿಕೆಯಾಗಿದೆ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲು ರಾಜ್ಯ ಸರ್ಕಾರ ಅದಕ್ಕಾಗಿ ಪ್ರತ್ಯೇಕ ಲಿಂಕ್ ಅನ್ನು ಬಿಡುಗಡೆ ಮಾಡಿದೆ. ಈ ಕೆಳಕಂಡ ಲಿಂಕ್ಗೆ ಭೇಟಿ ನೀಡಿ ನೀವು ನಿಮ್ಮ ಅರ್ಜಿ ಸಲ್ಲಿಕೆಯಾಗಿದ್ಯ ಇಲ್ಲವೇ ಎನ್ನುವುದನ್ನು ಕಂಡು …
Read More »ಸಿದ್ದರಾಮಯ್ಯ ಬಜೆಟ್ನಲ್ಲಿ ಬೆಳಗಾವಿಗೆ ಸಿಕ್ಕಿದ್ದ ಸಾಸಿವೆಯಷ್ಟು..!
ಬೆಳಗಾವಿ: ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಹುನಿರೀಕ್ಷಿತ ಬಜೆಟ್ನಲ್ಲಿ ಅಂದುಕೊಂಡಷ್ಟು ಅನುದಾನ, ಯೋಜನೆಗಳು ಘೋಷಣೆ ಆಗದೇ ಇರುವುದು ಜಿಲ್ಲೆಯ ಜನರನ್ನು ನಿರಾಸೆಗೊಳಿಸಿದೆ. 18 ಶಾಸಕರು, ಇಬ್ಬರು ಸಂಸದರು, ಓರ್ವ ರಾಜ್ಯಸಭಾ ಸದಸ್ಯ, ಐವರು ಪರಿಷತ್ ಸದಸ್ಯರು ಹಾಗೂ ಇಬ್ಬರು ಸಚಿವರನ್ನು ಒಳಗೊಂಡಿರುವ ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿ ಈ ಬಾರಿಯ ಬಜೆಟ್ ಮೇಲೆ ಹಲವು ನಿರೀಕ್ಷೆಗಳನ್ನು ಹೊಂದಲಾಗಿತ್ತು. ಆದರೆ, ನಿರೀಕ್ಷೆಗೆ ತಕ್ಕಂತೆ ನುದಾನ, …
Read More »ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ: ಸತೀಶ್ ಜಾರಕಿಹೊಳಿ
ಬೆಂಗಳೂರು: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು 3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿ, ರಾಜ್ಯದ ಎಲ್ಲ ವರ್ಗದ ಜನರ ಸಬಲೀಕರಣಕ್ಕಾಗಿ ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ ಎಂದುಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …
Read More »ಸಿದ್ದು ಲೆಕ್ಕ: ಪಂಚ ಗ್ಯಾರಂಟಿ ಯೋಜನೆ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಅನುದಾನ ಹೆಚ್ಚಿಸಲಾಗಿದ್ದು, ಇತರ ಕೆಲ ಇಲಾಖೆಗಳಿಗೆ ಅನುದಾನ ಕಡಿತ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 3,27,747 ಕೋಟಿ ರೂ.ಗಾತ್ರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡಿದ್ದಾರೆ. ಗ್ಯಾರಂಟಿಗಳಿಗೆ ಹಣ ಹೊಂದಿಸುವ ಗ್ಯಾರಂಟಿ ಬಜೆಟ್ ಇದಾಗಿದೆ. ಸಿಎಂ ಸಿದ್ದರಾಮಯ್ಯ ಪಂಚ ಗ್ಯಾರಂಟಿಗಳ ವ್ಯಾಪ್ತಿಗೆ ಬರುವ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಿದ್ದು, ಇನ್ನು ಕೆಲ ಇಲಾಖೆಗಳಿಗೆ ಅನುದಾನ ಕಡಿತ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ತಮ್ಮ 14ನೇ ಬಜೆಟ್ ಮಂಡನೆ ಮಾಡಿದ್ದಾರೆ. ಗ್ಯಾರಂಟಿ ಸವಾಲಿನೊಂದಿಗೆ ಆದಾಯ ಕೊರತೆಯ ಬಜೆಟ್ ಮಂಡಿಸಿದ್ದಾರೆ. ಪಂಚ …
Read More »ಇದ್ದಕ್ಕಿದ್ದಂತೆ ಬಸದಿಯಿಂದ ಜೈನ ಮುನಿಯೊಬ್ಬರು ರಾತ್ರೋರಾತ್ರಿ ನಾಪತ್ತೆ
ಗಡಿ ಜಿಲ್ಲೆಯ ಜೈನ ಮುನಿಯೊಬ್ಬರು ರಾತ್ರೋರಾತ್ರಿ ನಾಪತ್ತೆಯಾಗಿದ್ದಾರೆ. ಇದ್ದಕ್ಕಿದ್ದಂತೆ ಬಸದಿಯಿಂದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಕಾಣೆ ಆಗಿರೋದು ಭಕ್ತರಲ್ಲಿ ಆತಂಕ ಸೃಷ್ಟಿಸಿದೆ. ಮಹಾರಾಜರನ್ನ ಹುಡುಕಿಕೊಡುವಂತೆ ಭಕ್ತರು ಈಗ ಬೆಳಗಾವಿ ಜಿಲ್ಲಾ ಪೊಲೀಸರ ಮೊರೆ ಹೋಗಿದ್ದಾರೆ.15 ವರ್ಷದಿಂದ ಬಸದಿಯಲ್ಲಿದ್ದ ಸಂತನ ಮಿಸ್ಸಿಂಗ್ ಕೇಸ್ ಬೆಳಗಾವಿ ಜಿಲ್ಲೆ ಜನರನ್ನ ಬೆಚ್ಚಿಬೀಳಿಸಿದೆ. .ಹದಿಹರೆಯದ ಯುವಕ, ಯುವತಿಯರು ಮಿಸ್ಸಿಂಗ್ ಕೇಸ್ ಇತ್ತಿಚೆಗೆ ಸಾಮಾನ್ಯವಾಗಿದೆ. ಆದರೆ ಈಗ ಇಡೀ ಸಮಾಜವೇ ಆತಂಕ …
Read More »ಸರ್ಕಾರದ ವಿರುದ್ಧ ಮಳೆ ನಡುವೆಯೇ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ
ಬೆಂಗಳೂರು: ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದುಗೊಳಿಸಿರುವ ಹಿಂದಿನ ಬಿಜೆಪಿ ಪಿತೂರಿ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷದ ಸಚಿವರು, ಶಾಸಕರು, ಮುಖಂಡರು ಗಾಂಧಿ ಪ್ರತಿಮೆ ಮುಂಭಾಗ ಜಮಾವಣೆಗೊಂಡು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹ ಭಾಗಿಯಾಗಿದ್ದರು. ಸಚಿವ ಪ್ರಿಯಾಂಕಾ ಖರ್ಗೆ, ದಿನೇಶ್ ಗುಂಡೂರಾವ್, …
Read More »ಪ್ಲಾನಿಂಗ್ ಇಲ್ಲದ ಬಜೆಟ್ ಮಂಡನೆ: ಪ್ರಹ್ಲಾದ್ ಜೋಶಿ
ಧಾರವಾಡ: ಸಿಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್ದಲ್ಲಿ ಆಸ್ತಿ, ಮದ್ಯ ತೆರಿಗೆ ಹೆಚ್ಚಳ ಮಾಡಿದ್ದಾರೆ. ಶೇ 10ರಷ್ಟು ತೆರಿಗೆ ಹೆಚ್ಚಿಸಿದ್ದಾರೆ. ಮತ್ತೆ ಯಾವ ಯಾವ ತೆರಿಗೆ ಹೆಚ್ಚಳ ಮಾಡ್ತಾರೆ ನೋಡೋಣ ಎಂದು ರಾಜ್ಯದ ಸರ್ಕಾರದ ಬಜೆಟ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ. ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಒಟ್ಟಾರೆ ಯಾವುದೇ ಪ್ಲಾನಿಂಗ್ ಇಲ್ಲದ ಬಜೆಟ್ ಮಂಡನೆ ಆಗುತ್ತಿದೆ. ಬಜೆಟ್ ನಿಂದ ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಎದ್ದು ಕಾಣುತ್ತಿದೆ. …
Read More »ಪಿಂಚಣಿ ಉಪದಾನ ಪತ್ರಕ್ಕೆ 20 ಲಕ್ಷ ಲಂಚ ಕೇಳಿದ ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆ
ಮಂಗಳೂರು: ವಯೋ ನಿವೃತ್ತಿ ಹೊಂದಲಿರುವ ಮುಖ್ಯ ಶಿಕ್ಷಕಿಗೆ ನಿವೃತ್ತಿ ಪಿಂಚಣಿ ಉಪದಾನ ಪತ್ರಗಳಿಗೆ ಸಹಿ ಹಾಕಲು 20 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಅನುದಾನಿತ ಶಾಲೆಯ ಸಂಚಾಲಕಿ ಐದು ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಂಗಳೂರು ತಾಲೂಕಿನ ಬಜ್ಪೆ ಸುಂಕದಕಟ್ಟೆಯಲ್ಲಿರುವ ಶ್ರೀ ನಿರಂಜನ ಸ್ವಾಮಿ ಶಿಕ್ಷಣ ಪ್ರತಿಷ್ಠಾನಕ್ಕೆ ಸೇರಿದ ಶ್ರೀ ನಿರಂಜನ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೋಭಾರಾಣಿ ಎಂಬುವರು ಶಿಕ್ಷಕಿ …
Read More »