ರಾಯಚೂರು: ಜಿಲ್ಲೆಯ ಅಪ್ಪನದೊಡ್ಡಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಉಪ್ಪಿಟು ಸೇವಿಸಿ 70 ಮಕ್ಕಳು ಅಸ್ವಸ್ಥರಾದ ಘಟನೆ ನಡೆದಿದೆ. ಮಕ್ಕಳಿಗೆ ನೀಡಲು ತಯಾರಾದ ಬಿಸಿಯೂಟದ ಉಪ್ಪಿಟ್ಟಿಗೆ ಹಲ್ಲಿಯೊಂದು ಬಿದ್ದಿದ್ದು, ಮಕ್ಕಳು ಈ ಉಪ್ಪಿಟ್ಟನ್ನು ಸೇವಿಸಿ ಅಸ್ವಸ್ಥರಾಗಿದ್ದಾರೆ. ಈ ಘಟನೆಗೆ ಅಡುಗೆ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗಿದೆ. ಇನ್ನು ಘಟನೆ ತಿಳಿದ ಅಧಿಕಾರಿಗಳು ಕೂಡಲೇ ಸ್ಥಳಕ್ಕಾಗಮಿಸಿದ್ದಾರೆ. ಅಸ್ವಸ್ಥಗೊಂಡ ಮಕ್ಕಳಿಗೆ ಶಾಲೆ ಬಳಿಯೇ ಆರೋಗ್ಯ ತಪಾಸಣೆ ಮಾಡಿಸಿ 30 ಮಕ್ಕಳನ್ನು ಯಪಲದಿನ್ನಿ …
Read More »Monthly Archives: ಜುಲೈ 2023
ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಜೊತೆಗೆ ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿಗಳು
ಹುಬ್ಬಳ್ಳಿ : ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಜೊತೆಗೆ ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಒಂದು ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಹೇಳಿದ್ದೆ. ಅದು ನಿಜವಾಗಿದೆ. ಅದರಂತೆ ಬರುವ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ ಎಂದು ಹೇಳಿದರು. ಜಾಗತಿಕವಾಗಿ ಮೂರು ಗಂಡಾಂತರ ಕಾದಿದೆ. ಒಂದೆರಡು …
Read More »ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ : ಶಾಸಕ ರಮೇಶ ಜಾರಕಿಹೊಳಿ
ಗೋಕಾಕ ಜು 1 : ನಾವು ಪರಿಸರ ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ ಎಂದು ಮಾಜಿ ಸಚಿವ ,ಶಾಸಕ ರಮೇಶ ಜಾರಕಿಹೊಳಿ ಹೇಳಿದರು . ಶನಿವಾರದಂದು ಅರಣ್ಯ ಇಲಾಖೆ ವತಿಯಿಂದ ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಪರಿಸರ ಅಸಮತೋಲನದಿಂದಲೇ ಹವಾಮಾನ ವೈಪರಿತ್ಯ ಕಾಣುತ್ತಿದೆ.ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ಪರಿಸರ ರಕ್ಷಣೆಗೆ ಹೆಚ್ಚಿನ …
Read More »ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಗೋಕಾಕದ ಮಂಜುಳಾ ಗೊರಗುದ್ದಿ ಆಯ್ಕೆ; ಯುವ ನಾಯಕ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ ಧನ ವಿತರಣೆ!
ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಗೋಕಾಕದ ಮಂಜುಳಾ ಗೊರಗುದ್ದಿ ಆಯ್ಕೆ; ಯುವ ನಾಯಕ ರಾಹುಲ್ ಜಾರಕಿಹೊಳಿ ಪ್ರೋತ್ಸಾಹ ಧನ ವಿತರಣೆ! ಗೋಕಾಕ : ಜರ್ಮನಿ ದೇಶದ ಜರ್ಮನ್ ಸ್ಪೋರ್ಟ್ ಕಲೋನ್ ವತಿಯಿಂದ ಆಯೋಜಿಸಿರುವ 8 ವರ್ಲ್ಡ್ ಡ್ವಾರ್ಫ್ ಗೇಮ್ಸ್ 2023 ಗೆ ಮಂಜುಳಾ ಗೊರಗುದ್ದಿ ಆಯ್ಕೆಯಾಗಿದ್ದು ಅವರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪ್ರೋತ್ಸಾಹ ಧನ ನೀಡಿದ್ದಾರೆ. ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಯುವ ನಾಯಕ ರಾಹುಲ್ …
Read More »ಗೃಹಜ್ಯೋತಿ ಯೋಜನೆ ಆರಂಭ ಘೋಷಿಸಿದ ಸಿಎಂ: ಮಹಾರಾಷ್ಟ್ರ ದುರಂತಕ್ಕೆ ತೀವ್ರ ಆತಂಕ
ಬೆಂಗಳೂರು: ಗೃಹಜ್ಯೋತಿ ಇಂದಿನಿಂದ ಪ್ರಾರಂಭವಾಗುತ್ತಿದ್ದು, ಈ ತಿಂಗಳು ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮಾಧ್ಯಮದದವರೊಂದಿಗೆ ಮಾತನಾಡಿದ ಅವರು, ಗೃಹಜ್ಯೋತಿ ಯೋಜನೆಯ ಬಿಲ್ ಆಗಸ್ಟ್ ತಿಂಗಳಲ್ಲಿ ನೀಡಲಾಗುವುದು. ಅನ್ನಭಾಗ್ಯದ ಹಣವನ್ನು ಈ ತಿಂಗಳು 10 ರ ನಂತರ ಪ್ರಾರಂಭ ಮಾಡುತ್ತೇವೆ. ಜುಲೈ ತಿಂಗಳಲ್ಲಿ ಅಕ್ಕಿ ಬದಲಿಗೆ ದುಡ್ಡನ್ನು ಒಂದನೇ ತಾರೀಖು ಕೊಡುತ್ತೇವೆ ಎಂದು ಹೇಳಿಲ್ಲ. ಈ ತಿಂಗಳ ಹಣವನ್ನು ಈ ತಿಂಗಳಲ್ಲಿಯೇ ನೀಡಲಾಗುವುದು ಎಂದರು. ಬೆಂಗಳೂರಿನಲ್ಲಿ ವಿರೋಧ …
Read More »ಕೈಕೊಟ್ಟ ಮಳೆ.. ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಬದುಕು
ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ. ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಧಾರವಾಡ ಜಿಲ್ಲೆಯಲ್ಲಿ ಸಾಲದ ಶೂಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಸ್ಥಿತಿಗೆ ಬಂದಿದ್ದಾನೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು ಮತ್ತೊಂದು ಹಂಗಾಮಿಗೆ ಸಿದ್ಧತೆಯಾಗಬೇಕಿತ್ತು. ತುಂತುರು ಮಳೆ ಕೂಡ ಸುರಿಯದ ಪರಿಣಾಮ ಬರದ ಭಯ ಸೃಷ್ಟಿಯಾಗಿದೆ. ಸ್ಥಿತಿ …
Read More »ಬಿಎಸ್ವೈ ಭೇಟಿಯಾದ ರೇಣುಕಾಚಾರ್ಯ; ಟೀಕಾಪ್ರಹಾರ ಮುಂದುವರಿಸಿದ ಮಾಜಿ ಶಾಸಕ
ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಭೇಟಿ ಬಳಿಕವೂ ಬಿಜೆಪಿ ನಾಯಕರ ವಿರುದ್ದ ತಮ್ಮ ಟೀಕಾಪ್ರಹಾರ ಮುಂದುರಿಸಿರುವ ಎಂ.ಪಿ. ರೇಣುಕಾಚಾರ್ಯ, ಯಡಿಯೂರಪ್ಪರನ್ನು ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಇಳಿಸಿದರು ಎಂದು ವಾಗ್ದಾಳಿ ನಡೆಸಿದರು. ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಮಾತನಾಡಿದ ಅವರು, ಬಿಎಸ್ ವೈ ಪಾದಯಾತ್ರೆ ಪ್ರತಿಫಲವಾಗಿ ಬಿಜೆಪಿ ಈ ಮಟ್ಟಕ್ಕೆ ಬೆಳೆದಿದೆ. ಅವರು ಬಿಜೆಪಿಯ ಅಗ್ರಮಾನ್ಯ ನಾಯಕ. ಅಂತಹವರನ್ನು ಷಡ್ಯಂತ್ರ ಮಾಡಿ ಎರಡು ಬಾರಿ ಇಳಿಸಿದ್ರು. ಕಾಂಗ್ರೆಸ್ – …
Read More »ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಬೆಳಗಾವಿ: ಇಲ್ಲಿನ ಗಾಂಧಿ ನಗರದ ಸುಭಾಷ್ ಗಲ್ಲಿಯ ಮನೆಯೊಂದರಲ್ಲಿ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಗಾಂಧಿ ನಗರದ ಸುಭಾಷ್ ಗಲ್ಲಿಯ ಮಂಜುನಾಥ ನರಸಪ್ಪ ಅಥಣಿ (42), ಪತ್ನಿ ಲಕ್ಷ್ಮೀ (36), ವೈಷ್ಣವಿ (13), ಪುತ್ರ ಸಾಯಿಪ್ರಸಾದ (10) ಗಂಭೀರ ಗಾಯಾಳುಗಳು. ಮನೆಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗಾಹುತಿಗಾಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದವು. ಸುಭಾಷ್ ಗಲ್ಲಿಯ ಕಟ್ಟಡದ ಮೊದಲ ಮಹಡಿಯಲ್ಲಿ …
Read More »ವರ್ಗಾವಣೆಗೊಂಡ ನೆಚ್ಚಿನ ಶಿಕ್ಷಕಿಗೆ ವಿದ್ಯಾರ್ಥಿಗಳ ಕಣ್ಣೀರಿನ ವಿದಾಯ
ಹುಬ್ಬಳ್ಳಿ : ನೆಚ್ಚಿನ ಶಿಕ್ಷಕಿಯೋರ್ವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಣ್ಣೀರಿನ ವಿದಾಯ ಹೇಳಿ ಟೀಚರ್ಗೆ ಬೀಳ್ಕೊಡುಗೆ ನೀಡಿದ ಮನಕಲಕುವ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದಲ್ಲಿ ನಡೆದಿದೆ. “ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ” ಎಂಬಂತೆ ಗುರು-ಶಿಷ್ಯರ ಸಂಬಂಧವೇ ಹಾಗೆ. ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ರತ್ನಾ …
Read More »ಪ್ರತಿ ತಿಂಗಳು ಕಂದಾಯ ಪ್ರಗತಿ ಪರಿಶೀಲನೆ, ಜನಪರ ಯೋಜನೆಗಳಿಗೆ ಆದ್ಯತೆ: ಸಚಿವ ಕೃಷ್ಣ ಭೈರೇಗೌಡ
ಬೆಳಗಾವಿ: ಸರಕಾರದ ಆಡಳಿತ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆ ತರುವುದರ ಜತೆಗೆ ಉತ್ತಮ ಆಡಳಿತ ನೀಡುವುದಕ್ಕೆ ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ದಕ್ಷತೆ ಹಾಗೂ ಚುರುಕಾಗಿ ಕೆಲಸ ಮಾಡಬೇಕು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಇಂದು ನಡೆದ ಬೆಳಗಾವಿ ವಿಭಾಗದ ವ್ಯಾಪ್ತಿಯ ಜಿಲ್ಲಾಧಿಕಾರಿಗಳು ಹಾಗೂ ಇತರೆ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರಕಾರದ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಂದಾಯ ಇಲಾಖೆಯ …
Read More »