ಮಹಾರಾಷ್ಟ್ರ: ಸಮೃದ್ಧಿ ಹೆದ್ದಾರಿಯಲ್ಲಿ ಗರ್ಡರ್ಗಳನ್ನು ಅಳವಡಿಸುವಾಗ ದುರಂತ ಸಂಭವಿಸಿದೆ. ಫ್ಲೈಓವರ್ ಗರ್ಡರ್ ಲಾಂಚಿಂಗ್ ಮಷಿನ್ ಕುಸಿದು 14 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಥಾಣೆ ಜಿಲ್ಲೆಯ ಶಹಪುರದ ಸರ್ಲಾಂಬೆ ಗ್ರಾಮದಲ್ಲಿ6 ಪಥಗಳ ಸಮೃದ್ಧಿ ಎಕ್ಸ್ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದ ವೇಳೆ ಈ ದುರಂತ ಘಟನೆ ನಡೆದಿದೆ. ಶಹಾಪುರ ತಾಲೂಕಿನಲ್ಲಿ ಮುಂಬೈ ನಾಗಪುರ ಸಮೃದ್ಧಿ ಹೆದ್ದಾರಿಯ ಅಂತಿಮ ಹಂತದ ಕಾಮಗಾರಿ ನಡೆಯುತ್ತಿರುವಾಗಲೇ ಗರ್ಡರ್ ಕೆಲಸ ಮಾಡುತ್ತಿದ್ದ ಕಾರ್ಮಿಕರು ಗರ್ಡರ್ ಲಾಂಚರ್ …
Read More »