ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರಿಂ ಕೋರ್ಟ್ನಲ್ಲಿ ಇಂದು (ಶುಕ್ರವಾರ) ದೊಡ್ಡ ರಿಲೀಫ್ ಸಿಕ್ಕಿದೆ. ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್ ಅವರಿಗೆ ವಿಧಿಸಲಾಗಿದ್ದ 2 ವರ್ಷಗಳ ಶಿಕ್ಷೆಗೆ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೀಗಾಗಿ ರಾಹುಲ್ ಅವರ ಸಂಸತ್ ಸದಸ್ಯ ಸ್ಥಾನ ಸದ್ಯಕ್ಕೆ ಅಬಾಧಿತವಾಗಿದೆ. ನ್ಯಾ.ಬಿ.ಆರ್.ಗವಾಯಿ, ನ್ಯಾ.ಪಿ.ಎಸ್.ನರಸಿಂಹ ಮತ್ತು ನ್ಯಾ.ಸಂಜಯ್ ಕುಮಾರ್ ಅವರಿದ್ದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠವು ಈ ಆದೇಶ ಪ್ರಕಟಿಸಿ, “ಸಾರ್ವಜನಿಕ …
Read More »Daily Archives: ಆಗಷ್ಟ್ 4, 2023
ಪ್ರತಿ ದಿನ ಶೇ.1 ರಷ್ಟು ಶಕ್ತಿ ಯೋಜನೆ ದುರ್ಬಳಕೆ ಆಗ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: ಪ್ರತಿ ದಿನ ಶೇ.1 ರಷ್ಟು ಶಕ್ತಿ ಯೋಜನೆ ದುರ್ಬಳಕೆ ಆಗ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಶಾಂತಿನಗರ ಬಿಎಂಟಿಸಿ ಕಚೇರಿಯಲ್ಲಿಂದು ಮಾತನಾಡಿದ ಅವರು, “ಪ್ರತಿ ನಿತ್ಯ 1 ಕೋಟಿ 39 ಲಕ್ಷ ಪ್ರಯಾಣಿಕರು ಓಡಾಟ ಮಾಡ್ತಿದ್ದಾರೆ. ಇದರಲ್ಲಿ ಶೇ.1 ರಷ್ಟು ಮಿಸ್ಯೂಸ್ ಆಗ್ತಿದೆ” ಎಂದು ತಿಳಿಸಿದರು. “749.30 ಕೋಟಿ ರೂ ಮೌಲ್ಯದ ಟಿಕೆಟ್ ನೀಡಲಾಗಿದೆ. ಪ್ರತಿನಿತ್ಯ ಸರಾಸರಿ 59.55 ಲಕ್ಷ ಮಹಿಳಾ ಪ್ರಯಾಣಿಕರು ಓಡಾಡಿದ್ದಾರೆ. ಶಕ್ತಿ ಜಾರಿ …
Read More »ಹೆಚ್.ಡಿ.ಕುಮಾರಸ್ವಾಮಿ ಅವರ ಪೆನ್ ಡ್ರೈವ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಂಗಳೂರು: ”ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅಷ್ಟೇ. ವರ್ಗಾವಣೆ ವಿಚಾರದಲ್ಲಿ ಅನಗತ್ಯ ಆರೋಪ ಮಾಡಿದ್ದಾರೆ. ಪೆನ್ ಡ್ರೈವ್ ವಿಚಾರ ಬಿಡಲ್ಲ ಎಂದಿದ್ದಾರೆ. ಆದರೆ, ಪೆನ್ ಡ್ರೈವ್ನಲ್ಲಿ ಏನಾದರೂ ಇದ್ದರಲ್ಲವೇ ಅವರು ಅದನ್ನು ಹೊರಬಿಡೋದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ಕೊಟ್ಟರು. ನಗರದ ಖಾಸಗಿ ಹೋಟೆಲ್ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಿಂದೆ ಪೆನ್ಡ್ರೈವ್ ತೋರಿಸಿದ್ದರು. ಅದನ್ನು ಸಾಬೀತು ಮಾಡಿ ಎಂದರೆ ಮಾಡಿದರಾ? ಸುಮ್ಮನೆ ಆರೋಪ ಮಾಡುತ್ತಾರೆ” …
Read More »ಪಿಹೆಚ್ಡಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಬಹುಭಾಷಾ ನಟಿ ಪವಿತ್ರಾ ಲೋಕೇಶ್ ತೇರ್ಗಡೆಯಾಗಿದ್ದಾರೆ.
ವಿಜಯನಗರ: ಕನ್ನಡ ವಿಶ್ವವಿದ್ಯಾಲಯದ ಪಿಹೆಚ್ಡಿ ಸಾಮಾನ್ಯ ಪ್ರವೇಶ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಸೇರಿದಂತೆ 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಕನ್ನಡ ವಿವಿಯಲ್ಲಿ ವಿಜ್ಞಾನ ನಿಕಾಯ ಹೊರತಾಗಿ ಭಾಷಾ ನಿಕಾಯ, ಸಮಾಜ ವಿಜ್ಞಾನ ಮತ್ತು ಲಲಿತಾ ಕಲೆ ನಿಕಾಯದ ವಿವಿಧ ವಿಭಾಗಗಳಡಿ ಸಂಶೋಧನೆಗೆ ಅವಕಾಶ ಕಲ್ಪಿಸಲಾಗುತ್ತದೆ. ಮೂರು ನಿಕಾಯಗಳಡಿ ಸಂಶೋಧನೆಗೆ ಆಸಕ್ತಿ ತೋರಿ 981 ಸಾಮಾನ್ಯ ಪ್ರವೇಶ ಪರೀಕ್ಷೆ ಎದುರಿಸಿದ್ದರು. ಈ ಪೈಕಿ ಒಟ್ಟು 259 …
Read More »ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಬಾಲಕಿ ಮೇಲೆ ಅತ್ಯಾಚಾರವೆಸಗಿದ ಗಂಭೀರ ಸ್ವರೂಪದ ಆರೋಪದಡಿ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ವರ್ತೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಪ್ರಾಂಶುಪಾಲ ಎದುರಿಸುತ್ತಿದ್ದಾರೆ. ನಡೆದಿದ್ದೇನು?: ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿ ಎಂದಿನಂತೆ ನಿನ್ನೆ (ಗುರುವಾರ) ಬೆಳಗ್ಗೆ 8:30ಕ್ಕೆ ಶಾಲೆಗೆ ಹೋಗಿದ್ದಳು. ಪ್ರಾಂಶುಪಾಲರು ಶಾಲೆಯ ಪಕ್ಕದಲ್ಲಿಯೇ ಇದ್ದ ತನ್ನ ಮನೆಗೆ ಬಾಲಕಿಯನ್ನು ಕರೆದೊಯ್ದಿದ್ದರು. ನಂತರ ಕೇಕ್ ನೀಡಿ …
Read More »Jobs in HAL: ಒಟ್ಟು 185 ಮ್ಯಾನೇಜ್ಮೆಂಟ್ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ
Jobs in HAL: ಒಟ್ಟು 185 ಮ್ಯಾನೇಜ್ಮೆಂಟ್ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಿಂದ (ಹೆಚ್ಎಎಲ್) ವಿವಿಧ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 185 ಮ್ಯಾನೇಜ್ಮೆಂಟ್ ಮತ್ತು ಡಿಸೈನ್ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತದಾದ್ಯಂತ ನೇಮಕಾತಿ ನಡೆಯಲಿದೆ. ಬೆಂಗಳೂರು, ತುಮಕೂರು, ಹೈದರಾಬಾದ್, ನಾಸಿಕ್, ಖೋರ್ಪಾಟ್, ಬ್ಯಾರಕ್ಪೊರ್, ಲಕ್ನೋ ಮತ್ತು ಕೊರ್ವಾದಲ್ಲಿ ನೇಮಕಾತಿ ನಡೆಯಲಿದೆ. ಹುದ್ದೆಗಳ ವಿವರ: …
Read More »ತಾವು ಬೆಳೆದ ಬೆಳೆಯನ್ನು ಜಾನುವಾರುಗಳಿಗೆ ಉಚಿತವಾಗಿನೀಡಿದ ರೈತ
ಚಿಕ್ಕೋಡಿ: ಜಿಲ್ಲೆಯ ಕೆಲ ಭಾಗಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆ ಸುರಿದ ಪರಿಣಾಮವಾಗಿ ಅಥಣಿ, ಕಾಗವಾಡ, ರಾಯಭಾಗ, ಭಾಗದಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ದನಕರುಗಳಿಗೆ ಮೇವು ಇಲ್ಲದೇ ಸೊರಗಿವೆ. ಇದನೆಲ್ಲ ನೋಡಿದ ರೈತರು ಸರ್ಕಾರಕ್ಕೆ ಈ ಭಾಗದಲ್ಲಿ ಗೋಶಾಲೆ ಪ್ರಾರಂಭಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ರೈತರೊಬ್ಬರು ತಾವು ಬೆಳೆದ ಬೆಳೆಯನ್ನು ಕಟಾವು ಮಾಡಿ ಅಕ್ಕಪಕ್ಕದ ಗ್ರಾಮದ ದನಕರುಗಳಿಗೆ ಉಚಿತವಾಗಿ ಮೇವು ವಿತರಣೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ …
Read More »ಜರ್ಮನಿಯಲ್ಲಿ ನಡೆದ 8ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಬೆಳಗಾವಿಯ ಚಿಕ್ಕನಂದಿ ಗ್ರಾಮದ ಮಂಜುಳಾ ಶಿವಾನಂದ ಗೊರಗುದ್ದಿ ಅವರು ಒಂದೊಂದು ಚಿನ್ನ, ಬೆಳ್ಳಿ, ಕಂಚಿನ ಪದಕ ಗೆದ್ದಿದ್ದಾರೆ.
ಬೆಳಗಾವಿ : ಸಾಧಿಸುವ ಛಲವೊಂದಿದ್ದರೆ ಸಾಕು ಗೆಲುವು ನಮ್ಮದೆ ಎಂದು ಅನೇಕ ಮಂದಿ ಸಾಬೀತು ಮಾಡಿದ್ದಾರೆ. ಈ ಮಾತನ್ನು ಇದೀಗ ಜಿಲ್ಲೆಯ ಯುವತಿಯೊಬ್ಬರು ತೋರಿಸಿಕೊಟ್ಟಿದ್ದಾರೆ. ಬಡ್ಡಿ ಸಾಲ ಪಡೆದು ಜರ್ಮನಿಯಲ್ಲಿ ನಡೆದ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬೆಳಗಾವಿಯ ಕುವರಿಯೊಬ್ಬರು ಮೂರು ಪದಕ ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಮಂಜುಳಾ ಶಿವಾನಂದ ಗೊರಗುದ್ದಿ ಅವರು ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಗುಂಡು ಎಸೆತದಲ್ಲಿ ಪ್ರಥಮ …
Read More »ನಾಳೆ ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ; ಸಕಲ ಸಿದ್ಧತೆ
ಕಲಬುರಗಿ : 2023ರ ರಾಜ್ಯ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಸರ್ಕಾರ ರಚನೆಯಾದ ಬೆನ್ನಲ್ಲೇ ಮೊದಲು ಶಕ್ತಿ ಯೋಜನೆ ಜಾರಿಯಾಗಿತ್ತು. ನಾಳೆ ಎರಡನೇ ಯೋಜನೆಯಾದ ಗೃಹಜ್ಯೋತಿಗೆ ಕಲುಬುರಗಿಯಲ್ಲಿ ಚಾಲನೆ ಸಿಗಲಿದೆ. ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡುವರು. ಈ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿನ ನೂತನ ವಿದ್ಯಾಲಯ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮಕ್ಕೆ …
Read More »ಲೋಕಸಭೆಯಲ್ಲಿ ದೆಹಲಿ ಸೇವೆಗಳ ಮಸೂದೆ ಅಂಗೀಕಾರ: ಕೇಜ್ರಿವಾಲ್
ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ. ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶದ (ತಿದ್ದುಪಡಿ) ಮಸೂದೆ 2023 ಅನ್ನು ಗುರುವಾರ ಭಾರೀ ಗದ್ದಲದ ನಡುವೆ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ದೆಹಲಿ ಸೇವೆಗಳ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಗಿದ್ದು ಗಮನಾರ್ಹ.. ವಿಧೇಯಕ ಅಂಗೀಕಾರವಾಗುತ್ತಿದ್ದಂತೆ ಪ್ರತಿಪಕ್ಷಗಳು ಸದನದಿಂದ ಹೊರ ನಡೆದರು. ಸದನವು ಮಸೂದೆಯನ್ನು ತೆರವುಗೊಳಿಸುವ ಸ್ವಲ್ಪ ಮೊದಲು, ದೆಹಲಿ ಮುಖ್ಯಮಂತ್ರಿ ಅರವಿಂದ್ …
Read More »