ಮುಂಬೈ (ಮಹಾರಾಷ್ಟ್ರ) : ಕ್ವಿಟ್ ಇಂಡಿಯಾ ಚಳವಳಿಯ 81ನೇ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿ ನಡೆಸದಂತೆ ನನ್ನನ್ನು ಪೊಲೀಸರು ತಡೆದಿದ್ದಾರೆ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಆರೋಪಿಸಿದ್ದಾರೆ. ಇಲ್ಲಿನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ತುಷಾರ್ ಗಾಂಧಿ ಅವರು ಇಂದು ಬೆಳಿಗ್ಗೆ ಸುಬುರ್ಬಾನ್ ಸಾಂತಾ ಕ್ರೂಝ್ನಲ್ಲಿರುವ ಮನೆಯಿಂದ ಹೊರಟಿದ್ದರು. ಈ ವೇಳೆ ಮನೆಗೆ ಆಗಮಿಸಿದ …
Read More »Daily Archives: ಆಗಷ್ಟ್ 10, 2023
ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ತಂದೆಯ ಹತ್ಯೆಗೆ ಸಂಚು ರೂಪಿಸಿದ ಮಗಳು
ಸೊಲ್ಲಾಪುರ (ಮಹಾರಾಷ್ಟ್ರ): ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ಮಗಳು ತಂದೆಯ ಹತ್ಯೆಗೆ ಸಂಚು ರೂಪಿಸಿದ್ದಾಳೆ. ಕೊಲೆ ಮಾಡಲು ನಾಲ್ವರಿಗೆ 60 ಸಾವಿರ ರೂ. ಸುಪಾರಿ (ತಲಾ 15 ಸಾವಿರ) ನೀಡಿದ್ದಾಳೆ. ಸೊಲ್ಲಾಪುರದ ಮಾಧಾ ಪೊಲೀಸರು ಕೂಲಂಕಷವಾಗಿ ವಿಚಾರಣೆ ನಡೆಸಿದ ಬಳಿಕ ಯುವತಿ, ಪ್ರಿಯಕರ ಹಾಗೂ ತಂದೆಯ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ಬಂಧಿಸಿದ್ದಾರೆ. ತಾಲೂಕಿನ ವಡಚಿ ವಾಡಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳು ಯವತಿಯ ತಂದೆ ಮಾದ ತಾಲೂಕಿನ ನಿವಾಸಿ …
Read More »ಧಾರವಾಡದಲ್ಲಿ ತಮ್ಮದೇ ತಂಪು ಪಾನೀಯ ಉದ್ಯಮ ಆರಂಭಿಸಲಿದ್ದಾರೆ. ಮುತ್ತಯ್ಯ ಮುರಳೀಧರನ್
ಧಾರವಾಡ : ಶ್ರೀಲಂಕಾದ ಖ್ಯಾತ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ಧಾರವಾಡದಲ್ಲಿ ಸ್ವಂತ ತಂಪು ಪಾನೀಯ ಉದ್ಯಮ ಪ್ರಾರಂಭಿಸಲು ಮುಂದಾಗಿದ್ದಾರೆ. ಈಗಾಗಲೇ ಶ್ರೀಲಂಕಾದಲ್ಲಿ ಸಿಲೋನ್ ಬೇವರೆಜಸ್ ಕ್ಯಾನ್ ಕಂಪನಿ ಮೂಲಕ ತಂಪು ಪಾನೀಯ ಮತ್ತು ಎನರ್ಜಿ ಡ್ರಿಂಕ್ ಉತ್ಪಾದನಾ ಉದ್ಯಮದಲ್ಲಿ ತೊಡಗಿರುವ ಅವರು ಧಾರವಾಡದಲ್ಲಿ ತಮ್ಮದೇ ತಂಪು ಪಾನೀಯ ಉದ್ಯಮ ಆರಂಭಿಸಲಿದ್ದಾರೆ. ಈ ಸಂಬಂಧ ಕಳೆದ ವಾರವಷ್ಟೇ ಮುತ್ತಯ್ಯ ಮುರಳೀಧರನ್ ಅವರು ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದ ಬಳಿ ಇರುವ …
Read More »ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಬೈಕ್ ಸವಾರರಿಬ್ಬರ ದುರ್ಮರಣ
ಕಲಬುರಗಿ: ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಸಾತನೂರ ಬಳಿ ನಡೆದಿದೆ. ಮೃತ ಬೈಕ್ ಸವಾರರು ದಿಗ್ಗಾಂವ ಗ್ರಾಮದ ಮರೆಪ್ಪ (54) ಹಾಗೂ ಭಾಗಣ್ಣಾ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರ ರಕ್ತಸ್ರಾವದಿಂದ ಇಬ್ಬರು ದುರ್ಮರಣ ಹೊಂದಿದ್ದಾರೆ. ಸ್ಥಳಕ್ಕೆ ಸಿಪಿಐ ಪ್ರಕಾಶ್ ಯಾತನೂರ, ಚಿತ್ತಾಪುರ ಪಿಎಸ್ಐ ಶ್ರೀಶೈಲ ಅಂಬಾಟಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಶಿವಯ್ಯಾ, ಮುಕ್ತುಂ …
Read More »ಶಾಸಕರ ಅಸಮಾಧಾನ ಸ್ಫೋಟದ ಸುಳಿವು ಸಿಗುತ್ತಿದ್ದಂತೆ ಎಚ್ಷೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಶಾಸಕರ ಅಸಮಾಧಾನ ಸ್ಫೋಟದ ಸುಳಿವು ಸಿಗುತ್ತಿದ್ದಂತೆ ಎಚ್ಷೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸತತ ಮೂರನೇ ದಿನವೂ ಜಿಲ್ಲಾವಾರು ಶಾಸಕರು ಮತ್ತು ಸಚಿವರ ಸಭೆ ನಡೆಸಿ ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯತೆ ಮೂಡಿಸುವ ಪ್ರಯತ್ನ ನಡೆಸಿದ್ದಾರೆ. ಅನುದಾನ ಕೊರತೆಯ ಬಗ್ಗೆಯೂ ಮಾಹಿತಿ ನೀಡಿ ಮಿತಿಯೊಳಗೆ ಬೇಡಿಕೆ ತನ್ನಿ ಎನ್ನುವ ಸಲಹೆ ನೀಡಿದ್ದಾರೆ. ಈ ವರ್ಷ ಹೆಚ್ಚು ಅನುದಾನದ ನಿರೀಕ್ಷೆ ಇಟ್ಟುಕೊಳ್ಳದೇ, ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆದ್ಯತೆ ನೀಡಬೇಕು ಎಂದು ಸಿಎಂ …
Read More »ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಪರಿಣಾಮ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ (ಪಿಸಿಎ)ದಲ್ಲಿ ಖಾಲಿಯಿರುವ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬ
ಬೆಂಗಳೂರು: ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಪರಿಣಾಮ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ (ಪಿಸಿಎ)ದಲ್ಲಿ ಖಾಲಿಯಿರುವ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬವಾಗುತ್ತಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ಗೆ ಮಾಹಿತಿ ನೀಡಿದೆ. ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ ಕುರಿತಂತೆ ನಿರ್ದೇಶಿಸಬೇಕು ಎಂದು ವಕೀಲೆ ಸುಧಾ ಕಟ್ವಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. …
Read More »