ಬೆಂಗಳೂರು : ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಆರೋಪಿಗೆ ಪೊಲೀಸರು ಗುಂಡೇಟು ನೀಡಿದ ಘಟನೆ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ. ಏಕಾಏಕಿ ಪೊಲೀಸರ ಮೇಲೆರಗಿ ಪರಾರಿಯಾಗಲು ಯತ್ನಿಸಿದಾಗ ಆರೋಪಿ ಕಾಲಿಗೆ ಗುಂಡು ಹಾರಿಸಲಾಗಿದೆ. ಬ್ಯಾಟರಾಯನದೊಡ್ಡಿಯ ಆರೋಪಿ ಸೋಮಶೇಖರ್ ಎಂಬಾತನನ್ನು ಬೆಳಗ್ಗೆ ಸ್ಥಳ ಮಹಜರಿಗೆ ಕರೆದೊಯ್ದಾಗ ಈ ಘಟನೆ ಸಂಭವಿಸಿದೆ. ಪೊಲೀಸ್ ಸಿಬ್ಬಂದಿ ಮಾದಪ್ಪ ಎಂಬುವರ ಮೇಲೆ ಡ್ರ್ಯಾಗರ್ನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆರೋಪಿಯನ್ನು ಉಳಿದ ಪೊಲೀಸರು …
Read More »Daily Archives: ಆಗಷ್ಟ್ 18, 2023
ಶ್ರಾವಣ ಮಾಸದ ನಿಮಿತ್ತ ಆಗಸ್ಟ್ 17ರಿಂದ ಸೆಪ್ಟೆಂಬರ್ 14ರ ವರೆಗೆ ಯಲ್ಲಮ್ಮನ ಗುಡ್ಡದಲ್ಲಿ ವಿಶೇಷ ಪೂಜೆ
ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿದೇವತೆ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಶ್ರಾವಣ ಮಾಸದ ಮೊದಲ ದಿನ ಭಕ್ತಸಾಗರವೇ ಹರಿದುಬಂತು. ಬೆಳಗ್ಗೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು. ಆಗಸ್ಟ್ 17ರಿಂದ ಸೆಪ್ಟೆಂಬರ್ 14ರ ವರೆಗೆ ಯಲ್ಲಮ್ಮಗುಡ್ಡದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಇಂದು ರಾತ್ರಿ 2 ಗಂಟೆಗೆ ವಿಶೇಷ ಪೂಜೆ ನೆರವೇರಿದ್ದು, ಬೆಳಗ್ಗೆ 4 ಗಂಟೆಯಿಂದ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಯಿತು. ಬೆಳಗ್ಗೆ ಸಾವಿರಾರು …
Read More »ರಾಜ್ಯದ 9 ಜಿಲ್ಲೆಯ 14 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಯಾರ ಮನೆಯಲ್ಲಿ ಎಷ್ಟು ಆಸ್ತಿ ಪತ್ತೆ?
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಅಪಾದನೆ ಹಿನ್ನೆಲೆ ಗುರುವಾರ ರಾಜ್ಯದ 9 ಜಿಲ್ಲೆಯ 14 ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿ 45ಕ್ಕೂ ಹೆಚ್ಚು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಅಪಾರ ಪ್ರಮಾಣದ ನಗದು ಹಾಗೂ ಆಸ್ತಿ-ಪಾಸ್ತಿ ಪತ್ತೆಯಾಗಿದೆ. ಬೆಂಗಳೂರು, ತುಮಕೂರು, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ,ಧಾರವಾಡ, ಬೀದರ್, ಕೊಪ್ಪಳದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. 45ಕ್ಕೂ ಹೆಚ್ಚು …
Read More »