ದಾವಣಗೆರೆ: 184ನೇ ವಿಶ್ವ ಛಾಯಾಗ್ರಾಹಕರ ದಿನವನ್ನು (World Photography Day) ಜಿಲ್ಲೆಯ ಫೋಟೊಗ್ರಾಫರ್ಸ್ ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ. 1920ರ ಕಾಲದಲ್ಲಿ ಬಳಕೆ ಮಾಡುತ್ತಿದ್ದ ಹಳೇ ಕ್ಯಾಮೆರಾಗಳನ್ನು ಪ್ರದರ್ಶನಕ್ಕಿಟ್ಟಿದ್ದು ಯುವಜನತೆಯನ್ನು ಆಕರ್ಷಿಸಿತು. ಪ್ರಸ್ತುತ ಮೊಬೈಲ್ ಜಮಾನದಲ್ಲಿ ಸುಲಭವಾಗಿ ಫೋಟೊ ತೆಗೆಯಬಹುದು. ಅದರೆ 1920ರ ಕಾಲದಲ್ಲಿ ಒಂದು ಫೋಟೊ ತೆಗೆಯಲು ಫೋಟೊಗ್ರಾಫರ್ಸ್ ಎಷ್ಟು ಕಷ್ಟಪಡುತ್ತಿದ್ದರು ಎಂಬುದನ್ನು ಈ ಹಳೇ ಕ್ಯಾಮೆರಾಗಳು, ಅದರ ಬಿಡಿಭಾಗಗಳನ್ನು ಪ್ರದರ್ಶನಕ್ಕಿಡುವ ಮೂಲಕ ತೋರಿಸಲಾಯಿತು. ಫೀಲ್ಡ್ ಕ್ಯಾಮರಾಫೋಟೋಗ್ರಾಫರ್ ಯೂತ್ ವೆಲ್ಫೇರ್ ಅಸೋಸಿಯೇಷನ್ …
Read More »Daily Archives: ಆಗಷ್ಟ್ 19, 2023
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ನೇಣಿಗೇರಲು ಸಿದ್ದವಿದ್ದೇನೆ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ಕೆ.ಗೋಪಾಲಯ್ಯ
ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣಿಗೇರಲು ಸಿದ್ದವಿದ್ದೇನೆ ಎಂದು ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಹೇಳಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಡುತ್ತಾರೆ ಎನ್ನುವ ವದಂತಿ ಹರಡಿದೆ. ಹಾಗಾಗಿ ನನಗೆ ನಿನ್ನೆಯಿಂದ ಸ್ವೀಕರಿಸಲು ಸಾಧ್ಯವಾಗದಷ್ಟು ದೂರವಾಣಿ ಕರೆಗಳು ಬರುತ್ತಿದೆ. ಆದರೆ, ನಾನು ಯಾರನ್ನು ಭೇಟಿ ಆಗಿಲ್ಲ. ನಿನ್ನೆ ಸಂಜೆ (ಗುರುವಾರ) …
Read More »
Laxmi News 24×7