ಬೆಳಗಾವಿ : ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿ ಯಾವುದೇ ಮುಸುಕಿನ ಗುದ್ದಾಟ ಇಲ್ಲ ಎಂದು ಮಾಧ್ಯಮಗಳ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು. ಇಂದು (ಸೋಮವಾರ) ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನೂರು ನಿಗಮ, ಮಂಡಳಿಗಳಿಗೆ ಅಧ್ಯಕ್ಷ ಸ್ಥಾನ ನೀಡಬೇಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರಿದ್ದಾರೆ. ಈ ಪೈಕಿ 50 ಶಾಸಕರಿಗೆ ಹಾಗೂ 50 ಕಾರ್ಯಕರ್ತರಿಗೆ ಕೊಡಲಾಗುವುದು. ಕಾರ್ಯಕರ್ತರಿಗೆ ನೀಡಿದರೆ, ಉಳಿದವರಿಗೆ ಸಂತೋಷವಾಗುತ್ತದೆ. ಎಲ್ಲರಿಗೂ …
Read More »