Breaking News

Daily Archives: ಆಗಷ್ಟ್ 26, 2023

ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಮಹಿಳೆಯರಿಗೆ ಅರಿಶಿಣ, ಕುಂಕುಮ ವಿತರಣೆ

ಬೆಳಗಾವಿ: ಇಂದು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸವದತ್ತಿ ಯಲ್ಲಮ್ಮ ದೇವಸ್ಥಾನದಲ್ಲಿ ಮಹಿಳಾ ಭಕ್ತರಿಗೆ ಅರಿಶಿಣ, ಕುಂಕುಮ, ಹಸಿರು ಬಳೆ‌ ವಿತರಿಸಲಾಯಿತು. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸರ್ಕಾರದ ಆದೇಶದಂತೆ ದೇವಸ್ಥಾನದಲ್ಲಿ ಶಾಸಕ ವಿಶ್ವಾಸ ವೈದ್ಯ ಅರಿಶಿಣ, ಕುಂಕುಮ, ಹಸಿರು ಬಳೆ‌ ವಿತರಿಸಿದರು. ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಕಾರ್ಯನಿರ್ವಾಹಕ ಅಧಿಕಾರಿ ಎಸ್​ಪಿಬಿ‌ ಮಹೇಶ ಸೇರಿ ಮತ್ತಿತರರು ಉಪಸ್ಥಿತರಿದ್ದರು. ವಿಶೇಷ ಉಡುಗೊರೆ ಪಡೆದುಕೊಂಡ ಭಕ್ತೆಯರು ಸರ್ಕಾರಕ್ಕೆ ಕೃತಜ್ಞತೆ …

Read More »

ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದ ಮಗನನ್ನುಕೊಲೆ ಮಾಡಿಸಿರುವ ತಂದೆ ಪೊಲೀಸ್ ವರಿಷ್ಠಾಧಿಕಾರಿ ಸುದ್ದಿಗೋಷ್ಠಿ

ಬೆಳಗಾವಿ : ಕುಡಿದು ಬಂದು ಮನೆಯಲ್ಲಿ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ಕೊಲೆ ಮಾಡಿಸಿರುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸಂಗಮೇಶ ಮಾರುತಿ ತಿಗಡಿ (35) ಕೊಲೆಯಾದವ. ಯರಗಟ್ಟಿ ತಾಲೂಕಿನ ಹಿರೇಕೊಪ್ಪ ಗ್ರಾಮದ ಮಂಜುನಾಥ ಶೇಖಪ್ಪ ಹೊಂಗಲ (43) ಮತ್ತು ಅಡಿವೆಪ್ಪ ಅಜ್ಜಪ್ಪ ಬೊಳತ್ತಿನ (38) ಬಂಧಿತು ಆರೋಪಿಗಳು. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …

Read More »