ಶಾಲಾ ಕೊಠಡಿ ಕಾಮಗಾರಿಗೆ ಪಂಚರು ಗ್ರಾಮಸ್ಥರ ಸಮ್ಮುಖದಲ್ಲಿ ಶಾಲಾ ಕಟ್ಟಡ ಕಾಮಗಾರಿಗೆ ಪೂಜೆ ಸಲ್ಲಿಸಿದರು. ಅಥಣಿ ತಾಲ್ಲೂಕಿನ ಸಪ್ತಸಾಗರ ಗ್ರಾಮದ ಹಾಳದಲ್ಲಿ ಸರಕಾರಿ ಪ್ರೌಢಶಾಲೆಗೆ ಅವಶ್ಯಕತೆವಿರುವ ಒಂದು ಕೊಠಡಿ ಮಂಜೂರುಗೊಂಡಿರುವದರಿಂದ ಅದಕ್ಕೆ ಸ್ಥಳಾವಕಾಶದ ಕೊರತೆ ಇತ್ತು. ಸ್ಥಳಕ್ಕೆ ಭೂಮಿ ಅವಶ್ಯವಿರುವದರಿಂದ ಭಾನುವಾರದಂದು ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ಕರೆದು ಭೂಮಿಯನ್ನ ಗ್ರಾಮದ ಬ್ರಹ್ಮದೇವರ ಗಡ್ಡೆ ಶ್ರೀವಿಠ್ಠಲ ದೇವರ ತರ್ಪಿ ಇರುವ ಐದು ಜನರ ಪಂಚರ ಹೆಸರಿನಲ್ಲಿರುವ ದೇವಸ್ಥಾನ ಭೂಮಿಯಲ್ಲಿ ಕಟ್ಟಡಕ್ಕೆ ಒಕ್ಕೋರಲ …
Read More »Daily Archives: ಆಗಷ್ಟ್ 27, 2023
ಬೆಳಗಾವಿಯಲ್ಲಿ ನೈತಿಕ ಪೊಲೀಸಗಿರಿ: ಯುವತಿ ಜೊತೆ ಹೋಗಿದ್ದಕ್ಕೆ ಹಲ್ಲೆ, 6 ಜನರ ಬಂಧನ
ಬೆಳಗಾವಿ, ಆಗಸ್ಟ್ 27: ಜಿಲ್ಲೆಯ ಖಂಜರ್ಗಲ್ಲಿ ದರ್ಗಾ ಬಳಿ ನೈತಿಕ ಪೊಲೀಸ್ಗಿರಿ(moral policing)ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರ ವಿರುದ್ಧ ಕೇಸ್ ದಾಖಲಿಸಿ 6 ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಅನ್ಯಕೋಮಿನ ಮಹಿಳೆ ಜೊತೆ ಬಂದಿದ್ದಕ್ಕೆ ತಪ್ಪು ತಿಳುವಳಿಕೆಯಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ತಕ್ಷಣ ಗಸ್ತಿನಲ್ಲಿದ್ದ ಪೊಲೀಸ್ ಸಿಬ್ಬಂದಿ ಯುವಕನನ್ನು …
Read More »ಅನ್ಯಕೋಮಿನ 10 ರಿಂದ 12 ಜನ ಯುವಕರ ತಂಡ ಹಿಂದೂ ಯುವಕನ ಮೇಲೆ ದಾಳಿ
ಬೆಳಗಾವಿ, ಆ.27: ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣಗಳು ಹೆಚ್ಚುತ್ತಲೇ ಇವೆ. ಅನ್ಯಕೋವಿನ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಅದೇ ಸಮುದಾಯದ ವಿದ್ಯಾರ್ಥಿಗಳು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ್ದ ಘಟನೆ ಮಂಗಳೂರಿನಲ್ಲಿ ನಡೆದಿತ್ತು(Group Attack). ಈಗ ಬೆಳಗಾವಿ ನಗರದ ಖಂಜರ್ ಗಲ್ಲಿ ದರ್ಗಾ ಬಳಿ ನೈತಿಕ ಪೊಲೀಸ್ಗಿರಿ ಪ್ರಕರಣ ಕಂಡು ಬಂದಿದೆ. ಅನ್ಯಕೋವಿನ ಯುವತಿ ಜೊತೆ ಬಂದಿದ್ದ ಹಿಂದೂ ಯುವಕನ ಮೇಲೆ 10ರಿಂದ 12 ಯುವಕರ ಗುಂಪು ಹಲ್ಲೆ ನಡೆಸಿದೆ. …
Read More »ಬೆಳಗಾವಿಯ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಊಟದಲ್ಲಿ ಹುಳು: ವಿದ್ಯಾರ್ಥಿಗಳಿಂದ ದೂರು
: ಬೆಳಗಾವಿಯ (Belagavi) ಬೈಲಹೊಂಗಲ ತಾಲೂಕಿನ ಸರ್ಕಾರಿ ವಸತಿ ನಿಲಯದ ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ತಾಲೂಕಿನ ಎಸ್ಸಿ ಎಸ್ಟಿ (SC, ST) ಪೋಸ್ಟ್ ಮೆಟ್ರಿಕ್ ಬಾಲಕರ ವಸತಿ ನಿಲಯದಲ್ಲಿ (Post-matric SC-ST boys hostel) ನೀಡುವ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ. ಅದಷ್ಟೇ ಅಲ್ಲದೆ ಹಾಸ್ಟೆಲ್ನಲ್ಲಿ ಹಸಿ ರೊಟ್ಟಿ, ಅರೆಬೆಂದ ಇಡ್ಲಿ, ಮಸಾಲೆಗಳಿಲ್ಲದ ಸಾರನ್ನು ನೀಡಲಾಗುತ್ತದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಅರೆ ಬೆಂದ ಹುಳು ಮಿಶ್ರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. …
Read More »ಬೆಳಗಾವಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ; ಕವಟಗಿಮಠ
ಚಿಕ್ಕೋಡಿ: ರೈತರಿಗೆ ಏಳು ಗಂಟೆ ಅನಿಯಮಿತ ವಿದ್ಯುತ್ ನೀಡಬೇಕು ಮತ್ತುಬೆಳಗಾವಿಯನ್ನು (Belagavi) ಬರಪೀಡಿತ ಜಿಲ್ಲೆಯಂತ ಘೋಷಿಸಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ (Mahantesh Kavatagimath) ನೇತೃತ್ವದಲ್ಲಿ ಬಿಜೆಪಿ (BJP) ಮುಖಂಡರು ಚಿಕ್ಕೋಡಿ ಉಪವಿಭಾಗಧಿಕಾರಿ ಮಾಧವ್ ಗಿತ್ತೆ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬಳಿಕ ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದ ಜನರಿಗೆ ಹಲವು ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ. ನಿನಗೂ ಫ್ರೀ, ನನಗೂ ಫ್ರೀ ಅಂತ …
Read More »ತೀವ್ರಗೊಳ್ಳುತ್ತಿರುವ ಬೆಳಗಾವಿ ಜಿಲ್ಲೆ ವಿಭಜನೆ ಕಿಚ್ಚು: ಅಥಣಿ ಜಿಲ್ಲೆ ಮಾಡುವಂತೆ ಹೋರಾಟ
ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆ ವಿಭಜನೆ ಕಿಚ್ಚು ದಿನೇದಿನೆ ತೀವ್ರಗೊಳ್ಳುತ್ತಿದೆ. ಅಥಣಿಯನ್ನು (Athani) ಜಿಲ್ಲೆ ಮಾಡುವಂತೆ ಹೋರಾಟ ಮಾಡವ ಕುರಿತು ಮೂವರು ಮಠಾಧೀಶರ ನೇತೃತ್ವದಲ್ಲಿ ಸಭೆ ನಡೆದಿದೆ. ಅಥಣಿ ಪಟ್ಟಣದಲ್ಲಿರುವ ಮೋಟಗಿ ಮಠದ (Motagi Math) ಪ್ರಭುಚನ್ನಬಸವ ಸ್ವಾಮೀಜಿ, ಗಚ್ಚಿನಮಠದ ಶಿವಬಸವಶ್ರೀ, ಶೆಟ್ಟರಮಠದ ಮರುಳಸಿದ್ದ ಸ್ವಾಮೀಜಿ ನೇತೃತ್ವದಲ್ಲಿ ಅಥಣಿಯ ಶಿವಣಗಿ ಸಾಂಸ್ಕೃತಿಕ ಸಭಾಭವನದಲ್ಲಿ ರೈತ ಮುಖಂಡರು, ಸಾಹಿತಿಗಳು, ಮಾಜಿ ಯೋಧರು ಸೇರಿ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು. ಸಚಿವ ಸತೀಶ್ ಜಾರಕಿಹೊಳಿ ಗೋಕಾಕ್, …
Read More »ಪ್ರಲ್ಹಾದ್ ಜೋಶಿ ಅವರು ನಮಗೆ ಭ್ರಷ್ಟಾಚಾರಿಗಳು ಅಂತಾರೆ. ಅನಿಲ್ ಅಂಬಾನಿ ಕಂಪನಿ ಅವರು ಒಂದು ಸೈಕಲ್ ನೂ ಮಾಡಿಲ್ಲ. ಅವರಿಗೆ ಹೆಲಿಕಾಪ್ಟರ್ ಮಾಡಲು ಕೊಟ್ಟಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮಾಡಿದ ಸಾಧನೆ ಪ್ರಚಾರ ಗಿಟ್ಟಿಸಿಕೊಳ್ಳೋದು, ಅದನ್ನು ಬಿಟ್ಟು ದೇಶಕ್ಕೆ ಯಾವುದೇ ಲಾಭವಾಗಿಲ್ಲ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು 10 ವರ್ಷ ಆಯ್ತು ಲೋಕ್ ಪಾಲ್ ಬಗ್ಗೆ ಪಾರ್ಲಿಮೆಂಟ್ ನಲ್ಲಿ ಮಾತನಾಡುತ್ತಿಲ್ಲ, ಆದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ. ಈಗಾಗಲೇ ಕ್ಯಾಗ್ ರಿಪೋರ್ಟ್ ಬಂದಾಗಿದೆ. ರೆಫೈಲ್ ಡೀಲ್ ಮುಚ್ಚಿ ಹೋಗಿದೆ ನಾನು ಮಾತನಾಡಲ್ಲ, ಈಗಿರುವ …
Read More »ಸದ್ಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಯೋಚನೆ ಇಲ್ಲ,: ಮೃಣಾಲ್
ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮೃಣಾಲ್ ಹೆಬ್ಬಾಳ್ಕರ್ , ಮೃಣಾಲ್ ಬೆಳಗಾವಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗೆ ಸಂಬಂಧಿಸಿದಂತೆ, ಕಾರ್ಯಕರ್ತರು ನಮ್ಮ ತಾಯಿ,ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಚರ್ಚೆಗೆ ಮಾಡುತ್ತಿದ್ದಾರೆ ಇದು ಸ್ವಾಗತಾರ್ಹ. ಆದರೆ ಪಕ್ಷದ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಪ್ತ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪಕ್ಷದ ಹಿರಿಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಕ್ಷೇತ್ರದ ಜನತೆ ವಿಶ್ವಾಸದಿಂದ ಲಕ್ಷ್ಮೀ ಹೆಬಾಳ್ಕರ್ ಅವರನ್ನು ಎರಡನೇ …
Read More »ಸಮಾಜ ಸೇವಕಿ ಪುಷ್ಪಾ ಬಾಳಾಸಾಹೇಬ್ ಕೋರೆ ನಿಧನ
ಕಾಗವಾಡ ತಾಲೂಕಿನ ಶೇಡಬಾಳ ಸ್ಟೇಷನ್ ಗ್ರಾಮದ ಹಿರಿಯ ಸಮಾಜ ಸೇವೆಗೆ ಶ್ರೀಮತಿ ಪುಷ್ಪಾ ಬಾಳಾಸಾಹೇಬ್ ಕೋರೆ, ಅವರು ನಿಧನರಾಗಿದ್ದಾರೆ ತಮ್ಮ 56 ವಯಸ್ಸಿನಲ್ಲಿ ಶನಿವಾರ ಸಂಜೆ ಆಕಸ್ಮಿಕವಾಗಿ ನಿಧನ ಹೊಂದಿದರು ಮೃತರು ಶೀಡಬಾಳ ಪೋಸ್ಟ್ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್ ಬಾಳಾಸಾಹೇಬ್ ಕೋರೆ ಇವರ ಧರ್ಮಪತ್ನಿಯಾಗಿದ್ದರು, ಇಬ್ಬರ ಪುತ್ರಿಯರು ಮೊಮ್ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
Read More »ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ: ಪ್ರಲ್ಹಾದ್ ಜೋಶಿ
ಕೋವಿಡ್ ಸೇರಿದಂತೆ ಇತರ ಹಗರಣಗಳ ತನಿಖೆಗೆ ಕಾಂಗ್ರೆಸ್ ಸರ್ಕಾರ ನೇಮಿಸಿದರುವ ನ್ಯಾಯಾಧೀಶ ಕಾಂಗ್ರೆಸ್’ನವರೇ ಅಗಿದ್ದಾರೆ. ದಿನಂಪ್ರತಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಾತನಾಡುವುದೇ ಕಾಯಕವಾಗಿದೆ. ಅಂತವರಿಂದ ತನಿಖೆ ಮಾಡಿಸುವ ಬದಲು ನೇರವಾಗಿ ಎಫ್ಐಆರ್ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಇನ್ನೊಂದು ಹೆಸರೇ ಭ್ರಷ್ಟಾಚಾರ. ಯುಪಿಐ ಅವಧಿಯಲ್ಲಿ 12 ಲಕ್ಷ ಕೋಟಿ ಭ್ರಷ್ಟಾಚಾರ ಆಗಿದೆ. …
Read More »