ಬೆಂಗಳೂರು: ಕರ್ನಾಟಕ ತೊರೆದು ವಿದರ್ಭ ಕ್ರಿಕೆಟ್ ಸೇರಿರುವ ಬ್ಯಾಟರ್ ಕರುಣ್ ನಾಯರ್ ಅಬ್ಬರದ ಶತಕ ಹಾಗೂ ರವಿಕುಮಾರ್ ಸಮರ್ಥ್ ಅವರ ಅರ್ಧಶತಕವು ಹಾಲಿ ಚಾಂಪಿಯನ್ ಗುಲ್ಬರ್ಗಾ ಮಿಸ್ಟಿಕ್ಸ್ ತಂಡಕ್ಕೆ ಸೋಲು ತಂದು ಮಹಾರಾಜ ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ತಂಡ ಫೈನಲ್ ಟಿಕೆಟ್ ಪಡೆಯುವಂತೆ ಮಾಡಿತು. ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ತೀವ್ರ ಹಣಾಹಣಿ ಮಧ್ಯೆ ಗುಲ್ಬರ್ಗಾ 36 ರನ್ಗಳಿಂದ ಪರಾಜಯ ಕಂಡಿತು. ಇಂದು (ಮಂಗಳವಾರ) ಹುಬ್ಬಳ್ಳಿ ಟೈಗರ್ಸ್ ಮತ್ತು ಮೈಸೂರು ವಾರಿಯರ್ಸ್ ನಡುವೆ …
Read More »