Breaking News

Daily Archives: ಆಗಷ್ಟ್ 29, 2023

ಮಹಾರಾಜ ಟ್ರೋಫಿಯ 2ನೇ ಸೆಮಿಫೈನಲ್​ನಲ್ಲಿ ಹಾಲಿ ಚಾಂಪಿಯನ್​ ಗುಲ್ಬರ್ಗ ತಂಡಕ್ಕೆ ಸೋಲುಣಿಸಿದ ಮೈಸೂರು ವಾರಿಯರ್ಸ್​ ಫೈನಲ್​ ತಲುಪಿತು.

ಬೆಂಗಳೂರು: ಕರ್ನಾಟಕ ತೊರೆದು ವಿದರ್ಭ ಕ್ರಿಕೆಟ್​ ಸೇರಿರುವ ಬ್ಯಾಟರ್​ ಕರುಣ್ ನಾಯರ್ ಅಬ್ಬರದ ಶತಕ ಹಾಗೂ ರವಿಕುಮಾರ್ ಸಮರ್ಥ್ ಅವರ ಅರ್ಧಶತಕವು ಹಾಲಿ ಚಾಂಪಿಯನ್​ ಗುಲ್ಬರ್ಗಾ ಮಿಸ್ಟಿಕ್ಸ್​ ತಂಡಕ್ಕೆ ಸೋಲು ತಂದು ಮಹಾರಾಜ ಟ್ರೋಫಿಯಲ್ಲಿ‌ ಮೈಸೂರು ವಾರಿಯರ್ಸ್ ತಂಡ ಫೈನಲ್ ಟಿಕೆಟ್​ ಪಡೆಯುವಂತೆ ಮಾಡಿತು. ಎರಡನೇ ಸೆಮಿಫೈನಲ್​ ಪಂದ್ಯದಲ್ಲಿ ತೀವ್ರ ಹಣಾಹಣಿ ಮಧ್ಯೆ ಗುಲ್ಬರ್ಗಾ 36 ರನ್‌ಗಳಿಂದ ಪರಾಜಯ ಕಂಡಿತು. ಇಂದು (ಮಂಗಳವಾರ) ಹುಬ್ಬಳ್ಳಿ ಟೈಗರ್ಸ್​ ಮತ್ತು ಮೈಸೂರು ವಾರಿಯರ್ಸ್​ ನಡುವೆ …

Read More »