ಗದಗ: ”2018ರ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ಕಾಂಗ್ರೆಸ್ಗೆ ಸೋಲಾಗಲಿಲ್ಲ. ಕೆಲವರು ಬೇಕಂತಲೇ ಈ ರೀತಿ ಉಯಿಲು ಎಬ್ಬಿಸಿದರು. ನಾವು ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಶಿಫಾರಸ್ಸು ಮಾಡಲು ಸಿಎಂಗೆ ಮನವಿ ಮಾಡ್ತೇವೆ” ಎಂದು ಗದಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಸಿದ್ದರಾಮಯ್ಯನವರು ಬದ್ಧತೆಗೆ ಹೆಸರಾಗಿರುವಂತವರು. ಲಿಂಗಾಯತ ಧರ್ಮವು ಸ್ವತಂತ್ರ ಧರ್ಮ ಅನ್ನೋದನ್ನು ಮನಗಂಡಿದ್ದರು. ಹೀಗಾಗಿ ನಾಗಮೋಹನ್ ದಾಸ್ ಅವರ ವರದಿಯನ್ನು …
Read More »Monthly Archives: ಆಗಷ್ಟ್ 2023
ಧಾರವಾಡ: ಹೆದ್ದಾರಿ ಡಿವೈಡರ್ಗೆ ಕಾರು ಡಿಕ್ಕಿ.. ಇಬ್ಬರು ಸಾವು
ಧಾರವಾಡ: ರಸ್ತೆ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಭವಿಸಿದೆ. ಕಳೆದ ತಡರಾತ್ರಿ ಧಾರವಾಡದಿಂದ ಊಟಕ್ಕೆ ಢಾಬಾಗೆ ಹೋಗಿದ್ದ ಯುವಕರು ತಮ್ಮ ಕಾರಿನಲ್ಲಿ ವಾಪಸ್ ಬರುವಾಗ ಹೆದ್ದಾರಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿ ಓರ್ವ ಸಾವನ್ನಪ್ಪಿದ್ದರೆ, ಮತ್ತೋರ್ವ ಚಿಕಿತ್ಸೆ ಫಲಿಸದೇ ಧಾರವಾಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ವಿನಯ ಹಿರೇಮಠ (28) ಹಾಗೂ ಸಂದೀಪ್ (29) …
Read More »ರಾಘವೇಂದ್ರ ರಾಜ್ಕುಮಾರ್ ಮತ್ತು ಶೃತಿ ಅಭಿನಯದ ’13’ ಸಿನಿಮಾಗೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ.
ರಾಘವೇಂದ್ರ ರಾಜ್ಕುಮಾರ್ ಮತ್ತು ಶೃತಿ ಅಭಿನಯದ ’13’ ಸಿನಿಮಾಗೆ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ಕನ್ನಡ ಚಿತ್ರರಂಗದ ಸ್ಟಾರ್ ನಟ ರಾಘವೇಂದ್ರ ರಾಜ್ಕುಮಾರ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಿಡುಗಡೆ ಹಂತದಲ್ಲಿರುವ ಅವರ ಮುಂದಿನ ಚಿತ್ರ ’13’. ಕೆ ನರೇಂದ್ರ ಬಾಬು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ನಾಯಕಿಯಾಗಿ ಶೃತಿ ನಟಿಸಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಸಿನಿಮಾ ಬಿಡುಗಡೆಗೆ ತಯಾರಿ …
Read More »ಗೋದ್ರಾ ರೈಲಿಗೆ ಬೆಂಕಿ ಹಚ್ಚಿದ ಮೂವರು ಅಪರಾಧಿಗಳಿಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್
ನವದೆಹಲಿ: ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಘಟನೆ ಗಂಭೀರವಾದುದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಕೋಚ್ಗೆ ಕಲ್ಲೆಸೆದು, ಪ್ರಯಾಣಿಕರನ್ನು ದೋಚಿದ್ದ ಮೂವರು ಆರೋಪಿಗಳ ಜಾಮೀನನ್ನು ಸೋಮವಾರ ತಿರಸ್ಕರಿಸಿದೆ. 2002 ರ ಫೆಬ್ರವರಿ 27 ರಂದು ಗುಜರಾತ್ನ ಗೋಧ್ರಾದಲ್ಲಿ ರೈಲಿನ ಕೋಚ್ಗೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿತ್ತು. ದುರ್ಘಟನೆಯಲ್ಲಿ 59 ಜನರು ಅಗ್ನಿಗಾಹುತಿಯಾಗಿ, ಹಲವರು ಗಾಯಗೊಂಡಿದ್ದರು. ಬಳಿಕ ಇದು ರಾಜ್ಯದ ಅನೇಕ ಭಾಗಗಳಲ್ಲಿ ದೊಡ್ಡ ಗಲಭೆ, ಹತ್ಯಾಕಾಂಡಕ್ಕೆ ಕಾರಣವಾಗಿತ್ತು. ಅಂತಹ ಪ್ರಕರಣದ …
Read More »ಶನಿವಾರ ಒಂದೇ ದಿನ ರಾಜ್ಯಾದ್ಯಂತ 31 ಅಪಘಾತದಲ್ಲಿ 38 ಮಂದಿ ಸಾವು
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಿರುವ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶನಿವಾರ ಒಂದೇ ದಿನ ಸಂಭವಿಸಿದ ಅಪಘಾತಗಳನ್ನ ಆಧರಿಸಿ ‘ಕರಾಳ ಶನಿವಾರ’ ಎಂದಿದ್ದಾರೆ. ಶನಿವಾರ ಒಂದೇ ದಿನ ರಾಜ್ಯದಲ್ಲಿ, ಚಿತ್ರದುರ್ಗದಲ್ಲಿ ಕಾರು-ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಸಾವನ್ನಪ್ಪಿದ ಪ್ರಕರಣ ಸೇರಿದಂತೆ ಶನಿವಾರ ಒಂದೇ ದಿನ ರಾಜ್ಯಾದ್ಯಂತ ವಿವಿಧ ಅಪಘಾತಗಳಲ್ಲಿ ಒಟ್ಟು 38 ಜನ ಪ್ರಾಣ …
Read More »ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ: ಸಚಿವ ಮಹದೇವಪ್ಪ
ಮೈಸೂರು: ಸಮಾಜಕ್ಕೆ ಮಾರ್ಗದರ್ಶನ ಮಾಡುವವರೇ ಈ ರೀತಿ ಮಾತನಾಡುವುದು ಎಷ್ಟು ಸರಿ. ಶತಮಾನಗಳಿಂದ ಶೋಷಿತವಾಗಿರುವ ಸಮುದಾಯವನ್ನು ಮತ್ತೆ ಯಾಕೆ ನೋಯಿಸುತ್ತೀರಿ. ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್ ಸಿ.ಮಹದೇವಪ್ಪ ಹೇಳಿದರು. ಇಂದು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಟ ಉಪೇಂದ್ರ ಹೇಳಿಕೆ ಅವರ ಕೊಳಕು ಮನಸ್ಸನ್ನು ತೋರಿಸುತ್ತದೆ. ಅವರಾಡಿದ ಮಾತಿನಿಂದ ಇಡೀ ಸಮಾಜಕ್ಕೆ ನೋವಾಗಿದೆ. ಅವರ ವಿರುದ್ಧ …
Read More »ಮಾನಸಿಕ ಖಿನ್ನತೆಯಲ್ಲಿ ಅಶ್ವತ್ಥನಾರಾಯಣ್ ಅವರಿದ್ದಾರೆ ಎಂದ ಡಿ ಕೆ ಶಿವಕುಮಾರ್
ಬೆಂಗಳೂರು : ಇವರು ಅಶ್ವತ್ಥನಾರಾಯಣ್ ಅಲ್ಲ. ನವರಂಗಿ ನಾರಾಯಣ. ಕಳ್ಳರನ್ನು ರಕ್ಷಣೆ ಮಾಡುವಲ್ಲಿ ಇವರು ಡಾಕ್ಟರೇಟ್ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾಜಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ರಾಮನಗರ ಕ್ಲೀನ್ ಮಾಡುತ್ತೇನೆ ಎಂದು ಬಂದವರು, ಜಿಲ್ಲೆಯಲ್ಲಿ ಅವರ ಪಕ್ಷವನ್ನೇ ಕ್ಲೀನ್ ಮಾಡಿದರು. ಆ ಮಾನಸಿಕ ಖಿನ್ನತೆಯಲ್ಲಿ ಅವರಿದ್ದಾರೆ. ಅಶ್ವತ್ಥನಾರಾಯಣ್ ಅವರು ತಮ್ಮ ಇಲಾಖೆಯಲ್ಲಿ ಹಾಗೂ ಬೆಂಗಳೂರಿನಲ್ಲಿ ಏನೆಲ್ಲಾ ಮಾಡಿದ್ದಾರೆ ಎಂಬ …
Read More »ಲೋಕಸಭೆಗೆ ಶೀಘ್ರದಲ್ಲೇ ಬಿಜೆಪಿ ಆಕಾಂಕ್ಷಿಗಳ ಪಟ್ಟಿ:B.S.Y.
ಶಿವಮೊಗ್ಗ : “ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಆಕಾಂಕ್ಷಿಗಳ ಪಟ್ಟಿಯನ್ನು ಶೀಘ್ರದಲ್ಲೇ ತಯಾರಿಸಲಾಗುವುದು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಇಂದು ಶಿವಮೊಗ್ಗದ ವಿನೋಬ ನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲೋಕಸಭೆ ಚುನಾವಣೆ ಆಕಾಂಕ್ಷಿಗಳ ಬಗ್ಗೆ ಚರ್ಚೆ ಶುರುವಾಗಿಲ್ಲ. ಆದಷ್ಟು ಬೇಗ ಸ್ಪರ್ಧಿಸುವ ಆಕಾಂಕ್ಷಿಗಳ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ. ಕಳೆದ ಲೋಕಸಭೆ ಚುನಾವಣೆಯಂತೆ ಈ ಬಾರಿಯೂ 25ಕ್ಕೆ 25 ಕ್ಷೇತ್ರವನ್ನೂ ಗೆಲ್ಲಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ” …
Read More »ಕುಮಾರಸ್ವಾಮಿ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ,: ಸಿದ್ದರಾಮಯ್ಯ
ಬೆಂಗಳೂರು: ಕುಮಾರಸ್ವಾಮಿ ಬಿಜೆಪಿ ವಕ್ತಾರರಂತೆ ವರ್ತಿಸುತ್ತಿದ್ದಾರೆ. ಪೆನ್ಡ್ರೈವ್ ಇಟ್ಟುಕೊಂಡಿದ್ದೇನೆ ಅನ್ನೋದು ಸುಮ್ಮನೆ ಜೋಬಲ್ಲಿ ಇಟ್ಕೊಳ್ತಾರೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಭಾರತ್ ಜೋಡೋ ಸಭಾಂಗಣದಲ್ಲಿ ಕೆಪಿಸಿಸಿ ಸರ್ವ ಸದಸ್ಯರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಬರೀ ಸುಳ್ಳು ಆರೋಪ ಮಾಡ್ತಾರೆ ಎಂದಿದ್ದಾರೆ. ಇವರ ಕಾಲದಲ್ಲಿ ವರ್ಗಾವಣೆ ಆಗಿಲ್ಲವಾ?. ಹೊಸ ಸರ್ಕಾರ ಬಂದಾಗ ಸಹಜವಾಗಿನೇ ದೊಡ್ಡ ಪ್ರಮಾಣದಲ್ಲಿ ವರ್ಗಾವಣೆ ಆಗುತ್ತದೆ. ಪೆನ್ಡ್ರೈವ್ ಇಟ್ಟುಕೊಂಡಿದ್ದೇನೆ …
Read More »ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಕೈಚೆಲ್ಲಿದ ಭಾರತ.. ಹಾರ್ದಿಕ್ ಬಗ್ಗೆ ವೆಂಕಟೇಶ್ ಪ್ರಸಾದ್ ಬೇಸರ
ಮಾಜಿ ಬೌಲರ್ ವೆಂಕಟೇಶ್ ಪ್ರಸಾದ್ ಅವರು ಭಾರತೀಯ ತಂಡದ ಆಟಗಾರರಿಗೆ ತಮ್ಮ ಕೌಶಲ್ಯವನ್ನು ಸುಧಾರಿಸಲು ಸಲಹೆ ನೀಡಿದ್ದಾರೆ ಮತ್ತು ಕ್ಯಾಪ್ಟನ್ ಹಾರ್ದಿಕ್ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಲಾಡರ್ಹಿಲ್, ಫ್ಲೋರಿಡಾ: ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲನ್ನು ಕಂಡಿತು. ಪಂದ್ಯ ಹಾಗೂ ಸರಣಿ ಸೋತ ಬಳಿಕ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ನೀಡಿರುವ ಹೇಳಿಕೆ ಟೀಕೆಗೆ ಗುರಿಯಾಗುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು T20 …
Read More »