ಚಿಕ್ಕೋಡಿ: ರಾಜ್ಯದಲ್ಲೇ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದಿರುವ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಚ್ಚರಿಯ ಎಂಬಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದು, ಸ್ಥಳೀಯ ಶಾಸಕರು ಹಾಗೂ ಕಾಂಗ್ರೆಸ್ ವಲಯಕ್ಕೆ ಭಾರಿ ನಿರಾಸೆ ಮೂಡಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು …
Read More »Monthly Archives: ಆಗಷ್ಟ್ 2023
ಬಿಜೆಪಿ ಲೀಡರ್ ಲೆಸ್ ಪಾರ್ಟಿ: ಶೆಟ್ಟರ್
ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದ್ದು, ದಯನೀಯ ಸ್ಥಿತಿಗೆ ಹೋಗುತ್ತಿದೆ ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡಲಾಗುತ್ತಿಲ್ಲ. ಎರಡು ಕಡೆ ಪ್ರತಿಪಕ್ಷದ ನಾಯಕನ ಆಯ್ಕೆ ಮಾಡೋಕೆ ಆಗುತ್ತಿಲ್ಲ ಎಂದು ವ್ಯಂಗ್ಯವಾಡಿದರು. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಬಂದು ನೂರಾರು ಕಡೆ ಪ್ರಚಾರ ಮಾಡಿದರು. ಆದ್ರೆ ಫಲಿತಾಂಶ ಏನಾಯ್ತು? …
Read More »ಇಂದಿನಿಂದ ಗೃಹಜ್ಯೋತಿ ಜಾರಿ… 200 ಯೂನಿಟ್ ಮೀರಿದರೆ ಪೂರ್ಣ ಬಿಲ್ ಪಾವತಿಸಬೇಕಾಗುತ್ತೆ: ಜಾರ್ಜ್
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿಗಳ ಯೋಜನೆ ಪೈಕಿ ಒಂದಾದ ಗೃಹಜ್ಯೋತಿ ಯೋಜನೆ ಇಂದಿನಿಂದ ಜಾರಿಗೆ ಬರುತ್ತಿದ್ದು, ಜುಲೈನಲ್ಲಿ ಬಳಸಿದ ವಿದ್ಯುತ್ ಬಿಲ್ ಇಂದಿನಿಂದ ಬರಲಿದ್ದು, ಈ ಬಿಲ್ ಶೂನ್ಯ ಬಿಲ್ ಆಗಿರಲಿದೆ. ನಿಗದಿತ ಬಳಕೆ ಮೀರಿದ ಯೂನಿಟ್ಗೆ ಮಾತ್ರ ವಿದ್ಯುತ್ ಬಿಲ್ ಪಾವತಿ ಮಾಡಬೇಕಾಗಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದಿನಿಂದ ಗೃಹ ಜ್ಯೋತಿ ಯೋಜನೆ …
Read More »ನಗರದಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳ ಬಗ್ಗೆ ರಹಸ್ಯ ವಿಡಿಯೋ ಸೆರೆಹಿಡಿದು ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಸುತ್ತಿದ್ದ ಆರೋಪದಡಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಯೂಟ್ಯೂಬ್ ಚಾನಲ್ ಮಾಲೀಕ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಮಾಲೀಕ ಆತ್ಮಾನಂದ, ಆನಂದ, ಶ್ರೀನಿವಾಸ್, ಕೇಶವಮೂರ್ತಿ ಎಂಬುವರು ಬಂಧಿತ ಆರೋಪಿಗಳು. ಅಕ್ರಮ ಚಟುವಟಿಕೆಗಳ ಬಗ್ಗೆ ರಹಸ್ಯ ವಿಡಿಯೊ: ವಾಹಿನಿಯೊಂದರ ಮಾಲೀಕನಾಗಿರುವ ಆತ್ಮಾನಂದ ಹಲವು ವರ್ಷಗಳಿಂದ ಚಾನಲ್ ನಡೆಸುತ್ತಿದ್ದ. ಕಾನೂನುಬಾಹಿರ ಚಟುವಟಿಕೆ ಕಂಡುಬಂದರೆ ಸ್ಥಳಕ್ಕೆ ಹೋಗಿ ವಿಡಿಯೋ ಸೆರೆಹಿಡಿದು ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡುವುದಾಗಿ ಹೇಳಿ, ಪೊಲೀಸರಿಗೆ …
Read More »ಹುಕ್ಕೇರಿ ತಾಲೂಕಿನ ನೂತನ ತಹಸಿಲ್ದಾರರಾಗಿ ಮಂಜುಳಾ ನಾಯಿಕ ಅಧಿಕಾರ ಸ್ವೀಕರಿಸಿದರು.
ಹುಕ್ಕೇರಿ ತಾಲೂಕಿನ ನೂತನ ತಹಸಿಲ್ದಾರರಾಗಿ ಮಂಜುಳಾ ನಾಯಿಕ ಅಧಿಕಾರ ಸ್ವೀಕರಿಸಿದರು. ನೂತನ ದಂಡಾಧಿಕಾರಿಗಳಿಗೆ ಗ್ರೇಡ್ 2 ತಹಸಿಲ್ದಾರ ಕಲ್ಲೋಳಿ ಮತ್ತು ಕಂದಾಯ ಸಿಬ್ಬಂದಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಮಂಜುಳಾ ನಾಯಿಕ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಈಗ ರಾಜ್ಯ ಸರ್ಕಾರದ ನಿದೇರ್ಶನ ಮೇರೆಗೆ ಹುಕ್ಕೇರಿ ತಾಲೂಕಿನಲ್ಲಿ ಸೇವೆಗೆ ಇಂದು ಹಾಜರಾಗಿದ್ದೆನೆ , ಕಂದಾಯ ಸಿಬ್ಬಂದಿ ಮತ್ತು ವಿವಿಧ ಇಲಾಖೆಗಳ ಸಹಕಾದಿಂದ ಸರ್ಕಾರದ ಯೋಜನೆಗಳು …
Read More »ರಾಜ್ಯ ಸ್ಟಾರ್ಟ್ ಅಪ್ ಸಂಸ್ಥೆಗಳ ಸಮಸ್ಯೆ, ಬೇಡಿಕೆ ಅರಿಯಲು ಸರ್ವೆಗೆ ಮುಂದಾದ ಐಟಿಬಿಟಿ…ಪ್ರಿಯಾಂಕ್ ಖರ್ಗೆ
ಬೆಂಗಳೂರು: ಐಟಿಬಿಟಿ ಇಲಾಖೆ ರಾಜ್ಯದ ಎಲ್ಲಾ ಸ್ಟಾರ್ಟ್ ಅಪ್ ಸಂಸ್ಥೆಗಳ ಸಮಸ್ಯೆ, ಬೇಡಿಕೆಗಳನ್ನು ತಿಳಿದುಕೊಳ್ಳಲು ಸರ್ವೆ ಮಾಡಲು ಮುಂದಾಗಿದೆ. ಆನ್ಲೈನ್ ಮೂಲಕ ಸರ್ವೆ ಕಾರ್ಯ ನಡೆಸಲಿರುವ ಐಟಿಬಿಟಿ ಇಲಾಖೆ ರಾಜ್ಯದ ನೋಂದಾಯಿತ ಎಲ್ಲಾ ಸ್ಟಾರ್ಟ್ ಅಪ್ ಸಂಸ್ಥೆಗಳ ಅಹವಾಲು, ಸಮಸ್ಯೆ, ಬೇಡಿಕೆ, ಅಗತ್ಯಗಳನ್ನು ಆಲಿಸಲಿದೆ. ಈ ಸಂಬಂಧ ಐಟಿ ಹಾಗೂ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ತಮ್ಮ ಅಗತ್ಯತೆಗಳನ್ನು ತಿಳಿದುಕೊಳ್ಳುವ ಸಲುವಾಗಿ ಐಟಿಬಿಟಿ ಇಲಾಖೆ ಸರ್ವೆಯನ್ನು ಕೈಗೊಳ್ಳುತ್ತಿದೆ. ಸರ್ವೆಯಲ್ಲಿ …
Read More »ಕಲಬುರಗಿಯಲ್ಲಿ 4 ವರ್ಷದ ಹೆಣ್ಣು ಮಗುವಿನೊಂದಿಗೆ ಮಹಿಳೆಯೊಬ್ಬಳು ಆತ್ಮಹತ್ಯೆ
ಕಲಬುರಗಿ: 4 ವರ್ಷದ ಹೆಣ್ಣು ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಜ್ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ತಾಜ್ ಸುಲ್ತಾನಪುರ ಗ್ರಾಮದ ಹಿರಾಬಾಯಿ ದುಬಲಗುಂಡ್ಡಿ (38) ಹಾಗೂ ಇವರ ಪುತ್ರಿ ಸೌಜನ್ಯ ದುಬಾಲಗುಂಡ್ಡಿ (4) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ, ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸೋಮವಾರ ಬೆಳಗ್ಗೆ ಮನೆಯಿಂದ ಮಗುವಿನೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಗ್ರಾಮದ ಹೊರವಲಯದ …
Read More »ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿ ಟಿ ರವಿ ನೇಮಕಕ್ಕೆ ಹೈಕಮಾಂಡ್ ನಿರ್ಧಾರ
ಬೆಂಗಳೂರು: ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ರಾಜ್ಯ ವಿಧಾನ ಸಭೆ ಚುನಾವಣೆ ನಡೆದು 2.5 ತಿಂಗಳು ಕಳೆಯುತ್ತಾ ಬಂದರೂ ಪ್ರತಿಪಕ್ಷ ನಾಯಕ ಯಾರು ಎಂಬುದನ್ನು ಬಿಜೆಪಿ ನಿರ್ಧರಿಸಿಲ್ಲ. ಇದು ಕಾಂಗ್ರೆಸ್ನವರ ಟೀಕೆಗೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಪ್ರತಿಪಕ್ಷ ಸ್ಥಾನ ಸೇರಿದಂತೆ ರಾಜ್ಯಾಧ್ಯಕ್ಷ ಹಾಗೂ ಇನ್ನಿತರ ಪ್ರಮುಖ ಹುದ್ದೆಗಳನ್ನು ತುಂಬಲು ನಿರ್ಧರಿಸಿದೆ. ಈಗಾಗಲೇ ಹೈಕಮಾಂಡ್, ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ …
Read More »ವಾಣಿಜ್ಯ ಸಿಲಿಂಡರ್ ದರ 99.75 ರೂಪಾಯಿ ಇಳಿಕೆ:
ನವದೆಹಲಿ: ದರ ಏರಿಕೆ ಬಿಸಿಯ ಮಧ್ಯೆ ವಾಣಿಜ್ಯ ಬಳಕೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಆಗಸ್ಟ್ 1 ರಿಂದಲೇ ಜಾರಿಗೆ ಬರುವಂತೆ 19 ಕೆಜಿ ಗಾತ್ರದ ಸಿಲಿಂಡರ್ ದರದಲ್ಲಿ 99.75 ರೂಪಾಯಿಯನ್ನು ತೈಲ ಮಾರುಕಟ್ಟೆ ಕಂಪನಿಗಳು ಕಡಿತ ಮಾಡಿವೆ. 100 ಕಡಿತದ ಬಳಿಕ 1780 ರೂಪಾಯಿ ಇದ್ದ ಸಿಲಿಂಡರ್ ಬೆಲೆ 1680 ಕ್ಕೆ ಸಿಗಲಿದೆ. ದೆಹಲಿಯಲ್ಲಿ 99.75 ರೂಪಾಯಿ ಇಳಿಕೆ ಮಾಡಲಾಗಿದ್ದರೆ, ಇತರ ಮಹಾನಗರಗಳಲ್ಲಿ 93 ರೂಪಾಯಿಯಷ್ಟು ಕಡಿತ …
Read More »ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ
ನವದೆಹಲಿ: ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ ಮಾಡಿದೆ. ಅವುಗಳಲ್ಲಿ ಎರಡನ್ನು ಮಂಡಿಸಲಾಗುವುದು ಮತ್ತು ನಾಲ್ಕನ್ನು ಸಚಿವರ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ. ಅವುಗಳಲ್ಲಿ ವಕೀಲರ (ತಿದ್ದುಪಡಿ) ಮಸೂದೆ 2023 ಮತ್ತು ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ 2023 ಅನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ. ಮಧ್ಯಸ್ಥಿಕೆ ಮಸೂದೆ, 2021, ಬಹು – ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ 2023, ಜೈವಿಕ ವೈವಿಧ್ಯ (ತಿದ್ದುಪಡಿ) …
Read More »