ನವದೆಹಲಿ: ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಸಂಶೋಧನಾ ಸಂಸ್ಥೆಯ (ಇಸ್ರೋ) ಆದಿತ್ಯ-ಎಲ್1 ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಳೆ (ಶನಿವಾರ) ಬೆಳಗ್ಗೆ 11:50ಕ್ಕೆ ನೌಕೆ ನಭಕ್ಕೆ ಚಿಮ್ಮಲಿದೆ. ಇದಕ್ಕೂ ಮುನ್ನ ದಿನವಾದ ಇಂದು ಇಸ್ರೋ ಕೆಲ ವಾಸ್ತವ ಸಂಗತಿಗಳನ್ನು ತಿಳಿಸಿದೆ. ಆದಿತ್ಯ-ಎಲ್1 ಸೂರ್ಯನ ಸಮಗ್ರ ಅಧ್ಯಯನಕ್ಕೆ ಮೀಸಲಾದ ನೌಕೆ. ಸ್ಥಳೀಯವಾಗಿ ಅಭಿವೃದ್ಧಿ ಪಡಿಸಲಾದ 7 ವಿಭಿನ್ನವಾದ ಪೇಲೋಡ್ಗಳನ್ನು (ಉಪಕರಣ) ಹೊಂದಿದೆ. ಏಳರ ಪೈಕಿ …
Read More »Daily Archives: ಸೆಪ್ಟೆಂಬರ್ 1, 2023
ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶದ ಪ್ರಮುಖ ಅಂಶಗಳು.
ಬೆಂಗಳೂರು : 2019ರ ಲೋಕಸಭೆ ಚುನಾವಣೆಯ ವೇಳೆ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಅರ್ಜಿದಾರರಾದ ಅಂದಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ಇತರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ. ಆದೇಶದಲ್ಲಿನ ಪ್ರಮುಖ ಅಂಶಗಳು: …
Read More »ನಟ ಗಣೇಶ್ ಅವರಿಗೆ ಮನೆ ನಿರ್ಮಿಸಲು ಅವಕಾಶ ನೀಡಿದ ಹೈಕೋರ್ಟ್
ಬೆಂಗಳೂರು : ಬಂಡೀಪುರ ಸಮೀಪದ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ನಟ ಗಣೇಶ್ ಕಿಶನ್ ಅವರಿಗೆ ಮನೆ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ಹೈಕೋರ್ಟ್, ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರಲಿದೆ ಎಂದು ತಿಳಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಬೃಹತ್ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಅರಣ್ಯ ಇಲಾಖೆ ನೀಡಿದ್ದ ನೊಟೀಸ್ ಪ್ರಶ್ನಿಸಿ ಗಣೇಶ್ ಕಿಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ …
Read More »ಚಿಂಚಲಿ ಮಾಯಕ್ಕನ ದರ್ಶನಕ್ಕೆ ಹೊರಟ ಭಕ್ತರಿದ್ದ ಟ್ರ್ಯಾಕ್ಟರ್ ಪಲ್ಟಿ, ಮಹಿಳೆ ಸಾವು
ಚಿಕ್ಕೋಡಿ : ಶ್ರಾವಣ ಮಾಸದ ನಿಮಿತ್ತ ರಾಯಬಾಗ ತಾಲೂಕಿನ ಚಿಂಚಲಿ ಗ್ರಾಮದ ಶಕ್ತಿದೇವತೆ ಮಾಯಕ್ಕ ದೇವಿಯ ದರ್ಶನಕ್ಕೆ ಹೊರಟ ಭಕ್ತಾದಿಗಳ ಟ್ರ್ಯಾಕ್ಟರ್ ಪಲ್ಟಿಯಾಗಿ, ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ್ ಬ್ಯಾರೇಜ್ ಮೇಲೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಮೃತರನ್ನು ಅಥಣಿ ತಾಲೂಕಿನ ಕಕಮರಿ ಗ್ರಾಮದ ಅಕ್ಷತಾ ಕನಮಡಿ (20) ಎಂದು ಗುರುತಿಸಲಾಗಿದೆ. ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ …
Read More »ವಿದ್ಯುತ್ ತಂತಿ ತಗುಲಿ ತಂದೆ – ಮಗ ದುರ್ಮರಣ
ಬೆಳಗಾವಿ: ವಿದ್ಯುತ್ ಕಂಬಕ್ಕೆ ಸಪೋರ್ಟಿವ್ ಆಗಿ ಕಟ್ಟಿದ್ದ ಅರ್ಥಿಂಗ್ ವೈಯರ್ ಸ್ಪರ್ಶಿಸಿದ ಪರಿಣಾಮ ತಂದೆ ಹಾಗೂ ಮಗ ಮೃತಪಟ್ಟಿರುವ ದಾರುಣ ಘಟನೆ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ. ಪ್ರಭು ಹುಂಬಿ (68), ಮಂಜುನಾಥ ಹುಂಬಿ (29) ಮೃತ ದುರ್ದೈವಿಗಳು. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ: ಮನೆ ಮುಂದಿನ ಕಸ ತೆಗೆಯುವಾಗ ನೆಲಕ್ಕೆ ಬಿಗಿದಿದ್ದ ವೈಯರ್ ತಂದೆ ಹಿಡಿದುಕೊಂಡಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದರಿಂದ ತಂದೆ ಕೆಳಗೆ ಬಿದ್ದು ಒದ್ದಾಡುತ್ತಿದ್ದರು. ಅದನ್ನು …
Read More »ಪೌರ ಕಾರ್ಮಿಕ ಮನೆಯಲ್ಲೇ ಆತ್ಮಹತ್ಯೆ ಗುತ್ತಿಗೆದಾರನ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರ ಆರೋಪ
ಬೆಳಗಾವಿ : ಪೌರ ಕಾರ್ಮಿಕ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ಇಂದು ನಡೆದಿದೆ. ಜ್ಯೋತಿ ನಗರದ ನಿವಾಸಿ ಶಶಿಕಾಂತ ಸುಭಾಷ ದವಾಳೆ (26) ಸಾವಿಗೀಡಾದವರು. ಪತ್ನಿ, ನಾಲ್ವರು ಮಕ್ಕಳ ಆಕ್ರಂದನ ಮುಗಿಲುಮುಟ್ಟಿದೆ. “ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಶಶಿಕಾಂತ, ಗುತ್ತಿಗೆದಾರ ಎನ್.ಡಿ.ಪಾಟೀಲ್ ಅವರಿಂದ 80 ಸಾವಿರ ರೂ. ಸಾಲ ಪಡೆದಿದ್ದರು. ಐವತ್ತು ಸಾವಿರ ರೂ. ಸಾಲ ಮರುಪಾವತಿಸಿ 30 ಸಾವಿರ ರೂಪಾಯಿಯನ್ನು ಶೀಘ್ರದಲ್ಲೇ ಹಿಂತಿರುಗಿಸುವುದಾಗಿ …
Read More »ಪಿ ಲಂಕೇಶ್ ಮೊಮ್ಮಗ, ಚಿತ್ರರಂಗಕ್ಕೆ
Samarjit Lankesh: ಪಿ ಲಂಕೇಶ್ ಮೊಮ್ಮಗ, ಇಂದ್ರಜಿತ್ ಲಂಕೇಶ್ ಮಗ ಸಮರ್ಜಿತ್ ಲಂಕೇಶ್ ಚಿತ್ರರಂಗಕ್ಕೆ ಬರಲು ರೆಡಿಯಾಗಿದ್ದು, ಅವರ ನಟನೆಯ ಮೊದಲ ಸಿನಿಮಾ ‘ಗೌರಿ’ಯ ಮುಹೂರ್ತ ಇಂದು (ಆಗಸ್ಟ್ 31) ನಡೆದಿದೆ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಪುತ್ರ ಸಮರ್ಜಿತ್ ಲಂಕೇಶ್, ನಾಯನ ನಟನಾಗಿ ಚಿತ್ರರಂಗಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟನಾಗಲು ಅವಶ್ಯಕವಿರುವ ಕೆಲವು ಕಲೆಗಳನ್ನು ಕಲಿತು ಬಂದಿರುವ ಸಮರ್ಜಿತ್ ಇದೀಗ ಚಿತ್ರರಂಗಕ್ಕೆ ಎಂಟ್ರಿ ಕೊಡಲು ರೆಡಿಯಾಗಿದ್ದು, ಮಗನ ಮೊದಲ …
Read More »ಭಾರತೀಯರು ಎಲ್ಲಿ ಬೇಕಾದ್ರೂ ಜಯಿಸ್ತಾರೆ ಅನ್ನೋದಕ್ಕೆ ನೀವು ಮಾದರಿ – ಪ್ರಜ್ಞಾನಂದ ಕುಟುಂಬ ಭೇಟಿ ಮಾಡಿದ
ನವದೆಹಲಿ: ಅಜರ್ಬೈಜಾನ್ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್-2023 ಫೈನಲ್ನ (Chess World Cup Final 2023) ಟೈ ಬ್ರೇಕರ್ನಲ್ಲಿ ಅಮೋಘ ಪ್ರದರ್ಶನದ ಹೊರತಾಗಿಯೂ ವಿರೋಚಿತ ಸೋಲನುಭವಿಸಿದ ಚೆಸ್ ಯುವ ಗ್ರ್ಯಾಂಡ್ ಮಾಸ್ಟರ್ ಭಾರತದ ಆರ್.ಪ್ರಜ್ಞಾನಂದ (Praggnanandhaa) ಅವರನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದಿಸಿದ್ದಾರೆ. ಪ್ರಜ್ಞಾನಂದಗೆ ವಿಶೇಷ ಸಂದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಈ ವೇಳೆ ಪ್ರಜ್ಞಾನಂದ ಕುಟುಂಬವನ್ನ ಭೇಟಿ ಮಾಡಿದ ಪ್ರಧಾನಿ ಮೋದಿ, ಕುಟುಂಬದೊಂದಿಗೆ ನಿಮ್ಮನ್ನ ಭೇಟಿಯಾಗಿದ್ದು ತುಂಬಾ …
Read More »