ಬೆಳಗಾವಿ: ಬಸವತತ್ವ ಪ್ರಚಾರಕ ಮತ್ತು ತಮ್ಮ ಪ್ರವಚನಗಳ ಮೂಲಕ ರಾಜ್ಯದಲ್ಲಿ ಖ್ಯಾತಿ ಗಳಿಸಿರುವ ಚನ್ನಮ್ಮ ಕಿತ್ತೂರು ತಾಲೂಕಿನ ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ ಪತ್ರ ಕಳುಹಿಸಲಾಗಿದೆ. ಆಗಸ್ಟ್ 8 ರಂದು ಈ ಪತ್ರ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ವಾಮೀಜಿಗೆ 2020ರಿಂದ ಈವರೆಗೆ 5ಕ್ಕೂ ಹೆಚ್ಚು ಜೀವ ಬೆದರಿಕೆ ಪತ್ರಗಳು ಬಂದಿದೆ. ಬೆದರಿಕೆ ಪತ್ರ: ಓಂ ಶ್ರೀ ಕಾಳಿಕಾದೇವಿ ನಮಃ ಓಂ ಶ್ರೀ ಕಾಳಿಕಾದೇವಿ ನಮಃ …
Read More »