ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿ ಪಟ್ಟಣದಲ್ಲಿ ನನ್ನ ಮಣ್ಣು ನನ್ನ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದೆ ಮಂಗಲಾ ಅಂಗಡಿ ಮೂಡಲಗಿ : ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಇಡೀ …
Read More »Daily Archives: ಸೆಪ್ಟೆಂಬರ್ 11, 2023
ಯುವನಾಯಕ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಬ್ಯುಸಿನೆಸ್ ಎಕ್ಸೆಲೆನ್ಸ್ ಅವಾರ್ಡ್
ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗೋಕಾಕ ತಾಲೂಕು ಗೌರವಾಧ್ಯಕ್ಷರು & ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ನಿರ್ದೇಶಕ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರಿಗೆ ಡಿಕೆ ಮೋಟೀವ್ ಅಸೋಸಿಯೇಷನ್ ವತಿಯಿಂದ ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ ಬ್ಯುಸಿನೆಸ್ ಎಕ್ಸೆಲೆನ್ಸ್ ಅರ್ವಾಡ್ಸ್ 2023 ಪ್ರಶಸ್ತಿ ನೀಡಿ ಗೌರವಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಂಜಯ ಗೊಡಾವತ ಹಾಗೂ ಡಿಕೆ ಮೋಟೀವ್ ನ ಮುಖ್ಯಸ್ಥ ದಿಲೀಪ ಕುರಂದವಾಡೆ ಪ್ರಶಸ್ತಿ ನೀಡಿ …
Read More »ಸೋಮವಾರ ಖಾಸಗಿ ಸಾರಿಗೆ ಬಂದ್
ಬೆಂಗಳೂರು: ಇಂದು ಮಧ್ಯರಾತ್ರಿಯಿಂದ ಖಾಸಗಿ ಪ್ರಯಾಣಿಕ ವಾಹನಗಳ ಮುಷ್ಕರ ನಡೆಯಲಿದೆ. ಬಹುತೇಕ ಆಟೋ, ಕ್ಯಾಬ್, ಬಸ್ ಸೇರಿದಂತೆ ಎಲ್ಲ ವಾಹನಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಶಾಲಾ ಮಕ್ಕಳ ವಾಹನ ಕೂಡಾ ಸಂಚಾ ಸ್ಥಗಿತವಾಗಲಿದೆ ಎಂದು ಖಾಸಗಿ ಸಾರಿಗೆ ಚಾಲಕರು ಮತ್ತು ಮಾಲೀಕರು ಹೇಳುತ್ತಿದ್ದಾರೆ. ಆದರೆ ಖಾಸಗಿ ಶಾಲಾ ಒಕ್ಕೂಟಗಳು ಈವರೆಗೆ ಸ್ಪಷ್ಟವಾದ ನಿರ್ಧಾರ ಕೈಗೊಳ್ಳದಿರುವುದು ವಿದ್ಯಾರ್ಥಿಗಳು ಹಾಗೂ ಪೋಷಕರ ಗೊಂದಲಕ್ಕೆ ಕಾರಣವಾಗಿದೆ. ಕೆಲವು ಖಾಸಗಿ ಶಾಲೆಗಳು ತಮ್ಮದೇ ವಾಹನ ವ್ಯವಸ್ಥೆಯನ್ನು …
Read More »