Breaking News

Daily Archives: ಸೆಪ್ಟೆಂಬರ್ 16, 2023

ನಲವತ್ತು ವರ್ಷಗಳಿಂದ ಬಿಡಾಡಿ ದನಗಳನ್ನು ತಂದು ಪೋಷಿಸುತ್ತಿದ್ದಾರೆ. ಜಾನುವಾರು ಪೋಷಣೆಗೆ ಬದುಕನ್ನೇ ಮುಡಿಪಾಗಿಟ್ಟ ವೈದ್ಯ ದಂಪತಿ

ದಾವಣಗೆರೆ : ಬಸನಗೌಡ ಕುಸುಗೂರು ಮತ್ತು ವಿಜಯಲಕ್ಷ್ಮಿ ಬಿ.ಕುಸುಗೂರು ವೃತ್ತಿಯಲ್ಲಿ ವೈದ್ಯ ದಂಪತಿ. ವೃತ್ತಿ ಜೀವನದಲ್ಲಿ ಬಿಡುವು ಮಾಡಿಕೊಂಡು ತಮ್ಮ ಕೈಲಾದಷ್ಟು ಸಮಾಜಸೇವೆ ಮಾಡುತ್ತಿದ್ದಾರೆ. ಕಳೆದ ನಲವತ್ತು ವರ್ಷಗಳಿಂದ ಬಿಡಾಡಿ ದನಗಳನ್ನು ತಂದು ಪೋಷಣೆ ಮಾಡುತ್ತಿದ್ದಾರೆ. ಹೀಗೆ ಪೋಷಿಸಿದ ಜಾನುವಾರುಗಳನ್ನು ಬಡ ರೈತರಿಗೆ ಉಚಿತವಾಗಿ ಉಳುಮೆಗೆ ಕೊಡುತ್ತಿದ್ದಾರೆ. ಚನ್ನಗಿರಿ ತಾಲೂಕಿನ ಬಸವಪಟ್ಟಣ ಎಂಬ ಪುಟ್ಟ ಗ್ರಾಮದಲ್ಲಿ ಇವರು ಕುಸುಗೂರು ಡಾಕ್ಟರ್ ಎಂದೇ ಪರಿಚಿತರು. ದಶಕಗಳಿಂದ ವೈದ್ಯ ವೃತ್ತಿ ಮಾಡುತ್ತಾ ಅದರೊಂದಿಗೆ ಜಾನುವಾರುಗಳ …

Read More »

ಬಾಂಗ್ಲಾ ವಿರುದ್ಧ ಸೋಲು ಕಂಡ ಭಾರತ…

ಕೊಲಂಬೊ (ಶ್ರೀಲಂಕಾ): ಯುವ ಆಟಗಾರ ಶುಭಮನ್​ ಗಿಲ್​ ಶತಕದ ಹೊರತಾಗಿಯೂ ಭಾರತ ತಂಡ ಬಾಂಗ್ಲಾದೇಶ ವಿರುದ್ದದ ಪಂದ್ಯದಲ್ಲಿ ಮುಗ್ಗಿಸಿದೆ. ಪ್ರಿನ್ಸ್​ ಗಿಲ್​ ಶತಕವು ತಂಡದ ಜಯಕ್ಕೆ ಕೊಡುಗೆ ಆಗಲಿಲ್ಲ, ಅವರ ಆಟ ವ್ಯರ್ಥ ಪ್ರಯತ್ನದಂತಾಯಿತು. ಭಾರತ 49.5 ಓವರ್​ಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 259 ರನ್​ ಗಳಿಸಲಷ್ಟೇ ಶಕ್ತವಾಯಿತು. ಇದರಿಂದ ಬಾಂಗ್ಲಾ ಆರು ರನ್​ಗಳ​ ಗೆಲುವು ದಾಖಲಿಸಿತು. ಏಷ್ಯಾ ಕಪ್​ ಟೂರ್ನಿಯ ಆರನೇ ಸೂಪರ್​ 4 ಪಂದ್ಯದಲ್ಲಿ ಐದು ಬದಲಾವಣೆಗಳೊಂದಿಗೆ ಮೈದಾನಕ್ಕಿಳಿದ …

Read More »

5 ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್​ ಭರ್ಜರಿ ತಯಾರಿ.

ಹೈದರಾಬಾದ್​: 2024 ರ ಲೋಕಸಭಾ ಚುನಾವಣೆ ಸಮರಕ್ಕೆ ಕಾಂಗ್ರೆಸ್​ ಸಿದ್ಧವಾಗಿದೆ. ನಿರ್ಣಾಯಕ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಸಿದ್ಧತೆಗಳನ್ನು ಭರ್ಜರಿಯಾಗೇ ಆರಂಭಿಸಿದೆ. ಪ್ರಸ್ತುತ ಆರ್ಥಿಕ ಮತ್ತು ರಾಜಕೀಯ ಸಮಸ್ಯೆಗಳು ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​​​​​​​​​ಗೆ ಮರು ಚೇತರಿಕೆ. ಮೈತ್ರಿಗಳೊಂದಿಗೆ ಸಮನ್ವಯ, ಇಂಡಿಯಾ ಒಕ್ಕೂಟದ ಬಲಪಡಿಸುವಿಕೆ ಸೇರಿದಂತೆ ಹಲವು ಮಹತ್ವದ ಅಂಶಗಳ ಬಗ್ಗೆ ಕಾಂಗ್ರೆಸ್​ ಕಾರ್ಯಕಾರಿ ಸಮಿತಿ ಸದಸ್ಯರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರ ನೇತೃತ್ವದಲ್ಲಿ, ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ …

Read More »