ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿರುವ ನಗರ ಸಿಸಿಬಿ ಪೊಲೀಸರು ಏಳು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿ 14 ಮಂದಿ ದಂಧೆಕೋರರನ್ನು ಬಂಧಿಸಿದ್ದಾರೆ. ಅವರಿಂದ 7 ಕೋಟಿಗಿಂತ ಹೆಚ್ಚು ಮೌಲ್ಯದ ತರಹೇವಾರಿ ಮಾದಕವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾಡುಗೋಡಿ, ವಿದ್ಯಾರಣ್ಯಪುರ, ವರ್ತೂರು, ಬನಶಂಕರಿ ಹಾಗೂ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ನಡೆಸಿ ಮೂವರು ವಿದೇಶಿ ಪ್ರಜೆ ಸೇರಿದಂತೆ 14 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಐರನ್ ಟೇಬಲ್, ಸಿರಿಂಜ್ ಮೂಲಕ ಸ್ಮಗ್ಲಿಂಗ್: 2012ರಲ್ಲಿ …
Read More »Daily Archives: ಸೆಪ್ಟೆಂಬರ್ 17, 2023
ಸೆಪ್ಟಂಬರ್ 18ರಂದು ‘ತೋತಾಪುರಿ 2’ ಚಿತ್ರದ ಟ್ರೈಲರ್ ಅನ್ನು ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಬಿಡುಗಡೆ ಮಾಡಲಿದ್ದಾರೆ.
ಒಂದೇ ಸೂರಿನಡಿ ಬದುಕುತ್ತಿರುವ ನಾವೆಲ್ಲ ಒಂದೇ ಎನ್ನುವ ಭಾವೈಕ್ಯತೆಯ ಸಂದೇಶ ಹೊಂದಿದ್ದ ‘ತೋತಾಪುರಿ’ ಚಿತ್ರ ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮುಂದುವರಿದ ಭಾಗ ‘ತೋತಾಪುರಿ 2’ ಶೀಘ್ರದಲ್ಲೇ ತೆರೆಕಾಣಲು ಸಿದ್ಧವಾಗಿದೆ. ‘ಸಿದ್ಲಿಂಗು’ ಖ್ಯಾತಿಯ ವಿಜಯಪ್ರಸಾದ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ತೋತಾಪುರಿ 2’ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಸಾಥ್ ಸಿಕ್ಕಿದೆ. ಇದೇ ಗಣೇಶ ಹಾಗೂ ಗೌರಿ ಹಬ್ಬಕ್ಕೆ ‘ತೋತಾಪುರಿ 2’ ಚಿತ್ರದ ಟ್ರೈಲರ್ ಅನ್ನು ಹ್ಯಾಟ್ರಿಕ್ …
Read More »ಸೆ.25ರಂದು ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’ಕ್ಕೆ ಸೂಚನೆ
ಬೆಂಗಳೂರು: ಎಲ್ಲ ಜಿಲ್ಲೆಗಳಲ್ಲಿ ಸೆ.25 ರಂದು ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನತಾ ದರ್ಶನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಚಿವರ ನೇತೃತ್ವದಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡಂತೆ ಶಿಷ್ಠಾಚಾರಕ್ಕೆ, ಅನುಗುಣವಾಗಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ, ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಂಡು, ವ್ಯವಸ್ಥಿತವಾಗಿ ಹಾಗೂ ಜವಾಬ್ದಾರಿಯುತವಾಗಿ ನಡೆಸುವ …
Read More »ಕಾಂಗ್ರೆಸ್ ಭವನದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಲೋಕೋಪಯೋಗಿ ಇಲಾಖೆ ಸಚಿವರು ಆಗಿರು ಸತೀಶ್ ಜಾರಕಿಹೊಳಿ ಅವರು ಬೆಳಗ್ಗೆ ನಗರದ ಕಾಂಗ್ರೆಸ್ ಭವನದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಇದರ ನಡುವ ಸುದ್ದಿಗಾರರೊಂದಿಗೆ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.
Read More »ಗರ್ಭಪಾತದ ಭಯದಿಂದ 7 ತಿಂಗಳು ಆಸ್ಪತ್ರೆಯಲ್ಲೇ ವಾಸ ವೈದ್ಯರ ನೆರವಿನಿಂದ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ
ಮಂಡ್ಯ: ನಾಲ್ಕು ಬಾರಿ ಗರ್ಭಪಾತವಾಗಿದ್ದರಿಂದ ನೊಂದಿದ್ದ ಮಹಿಳೆಯೊಬ್ಬರು ಐದನೇ ಬಾರಿಗೆ ಇಂಥಹದ್ದೇ ಸಮಸ್ಯೆಯಾಗಬಹುದು ಎಂಬ ಭಯದಿಂದ ಏಳು ತಿಂಗಳ ಕಾಲ ಆಸ್ಪತ್ರೆಯಲ್ಲೇ ವಾಸ್ತವ್ಯ ಹೂಡಿದ್ದರು. ಅವರು ಈ ಬಾರಿ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಅಪರೂಪದ ಘಟನೆಗೆ ಮಂಡ್ಯ ಜಿಲ್ಲಾಸ್ಪತ್ರೆ ಸಾಕ್ಷಿಯಾಗಿದೆ. ತಾಲೂಕಿನ ತಗ್ಗಹಳ್ಳಿ ಗ್ರಾಮದ ಮಾದೇಶ್ ಅವರ ಪತ್ನಿ ಜಯಲಕ್ಷ್ಮಿ ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ಸೆ. 6ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ- ಮಗು ಆರೋಗ್ಯವಾಗಿದ್ದಾರೆ. ಮಾದೇಶ್ ಹಾಗೂ …
Read More »ಣೇಶೋತ್ಸವ ಹಿನ್ನೆಲೆ ಸೋಮವಾರವೇ ರಜೆ ಇರುತ್ತದೆ: ನಿತೇಶ್ ಪಾಟೀಲ್
ಬೆಳಗಾವಿ : ಗಣೇಶೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಮುಂಚಿತವಾಗಿಯೇ ಘೋಷಿಸಿರುವಂತೆ ಸೋಮವಾರವೇ ರಜೆ ಇರುತ್ತದೆ ಎಂದು ನಿತೇಶ್ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಡಿಪಿಎ ಆರ್) ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಈ ವಿಷಯವನ್ನು ಸ್ಪಷ್ಟಪಡಿದ್ದಾರೆ.
Read More »