ವಿಜಯಪುರ, ಸೆಪ್ಟೆಂಬರ್ 25: ಕರ್ನಾಟಕ ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal), ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಲು ತಯಾರಿಲ್ಲ. ಕಾವೇರಿ ನೀರನ್ನು ಅವ್ಯಾಹತವಾಗಿ ಬಿಡುತ್ತಿದ್ದಾರೆ. ಅವರಿಗೆ ಕರ್ನಾಟಕದ ಬಗ್ಗೆ ಚಿಂತನೆಯೇ ಇಲ್ಲ. ಅವರು ಕೇವಲ ಒಬ್ಬ ಜೋಕರ್ನನ್ನು ಪ್ರಧಾನಮಂತ್ರಿ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ. …
Read More »Daily Archives: ಸೆಪ್ಟೆಂಬರ್ 25, 2023
ಮುಖ್ಯಮಂತ್ರಿ ಚಂದ್ರು ಅವರಿಂದ ಸರ್ಕಾರಕ್ಕೆ ಐದು ಒತ್ತಾಯ
ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಹೀಗಾಗಿ ರೈತರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಸುಪ್ರೀಂ ಆದೇಶ ಹೊರ ಬಿದ್ದ ದಿನದಿಂದ ಪ್ರತಿ ದಿನ ರಸ್ತೆಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಲಾಗುತ್ತಿದೆ. ರಾಜ್ಯದ ಪ್ರಸಕ್ತ ವಿದ್ಯಮಾನದ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಡಿಜಿಟಲ್ ಫಾಲೋ ಮಾಡಿ.ಮುಂಗಾರು ಮಳೆ ಕೈ ಕೊಟ್ಟು ಸರಿಯಾದ ಸಮಯಕ್ಕೆ ಮಳೆ ಆಗದೆ ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಇದರ ನಡುವೆ ತಮಿಳು ನಾಡಿಗೆ ಪ್ರತಿ …
Read More »ಬೆಳಗಾವಿಯಲ್ಲಿನ ಗಣಪತಿ ಮೊಬೈಲ್ ಬಳಕೆಯಿಂದ ಹೊರಬಂದು ಪುಸ್ತಕಗಳನ್ನು ಓದುವಂತೆ ಪ್ರೇರೇಪಿಸುತ್ತಿದ್ದಾರೆ.
ಬೆಳಗಾವಿ: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿರುವ ಜನ ಕೌಟುಂಬಿಕ ಸಂಬಂಧಗಳನ್ನೇ ಮರೆಯುತ್ತಿದ್ದಾರೆ. ಮೊಬೈಲೇ ಎಲ್ಲವೂ ಆಗಿದ್ದು, ಸಮಾಜ ಎತ್ತ ಸಾಗುತ್ತಿದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ. ಇದಕ್ಕೆಲ್ಲಾ ಪರಿಹಾರ ಸೂಚಿಸಬೇಕೆಂದು ಬೆಳಗಾವಿಯಲ್ಲಿ ವಿಘ್ನ ವಿನಾಶಕ ಗಣಪನು ಮೊಬೈಲ್ ಕಾರ್ಕೊಟಕ ವಿಷವಿದ್ದಂತೆ. ಅದರಿಂದ ಹೊರ ಬನ್ನಿ ಎಂದು ಭಕ್ತರಿಗೆ ಎಚ್ಚರಿಸುತ್ತಿದ್ದಾರೆ. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎದ್ದ ಕ್ಷಣದಿಂದ ಹಿಡಿದು ಮಲಗುವವರೆಗೂ ಪ್ರತಿಯೊಂದು ಸಂದರ್ಭದಲ್ಲೂ ಮೊಬೈಲ್ ಇಲ್ಲದ ಜೀವನ ಊಹಿಸಿಕೊಳ್ಳುವುದು ಕೂಡ …
Read More »ಚುನಾವಣೆ ವೇಳೆ ಕುಕ್ಕರ್ ಹಂಚಿಕೆ ಕುರಿತ ಹೇಳಿಕೆ: ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಪೊಲೀಸರಿಗೆ ದೂರು
ಮೈಸೂರು: ಚುನಾವಣೆ ಸಂದರ್ಭದಲ್ಲಿ ಕುಕ್ಕರ್ ಹಾಗೂ ಇಸ್ತ್ರಿ ಪೆಟ್ಟಿಗೆ ಹಂಚಿಕೆ ಮಾಡಿರುವ ಸಂಬಂಧ ಮಾಜಿ ಶಾಸಕ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರೂ ಆಗಿರುವ ಯತಿಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯ ಸಮಗ್ರ ತನಿಖೆ ನಡೆಸುವಂತೆ ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಘಟಕ ಹಾಗೂ ಬಿಜೆಪಿ ಮುಖಂಡರಾದ ಭಾಸ್ಕರ್ ರಾವ್ ಅವರು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವರುಣ ವಿಧಾನಸಭಾ ಕ್ಷೇತ್ರದ …
Read More »ಭದ್ರಾ ನೀರಿಗಾಗಿ ದಾವಣಗೆರೆ ಬಂದ್;
ದಾವಣಗೆರೆ: ಭದ್ರಾ ನೀರು ಹರಿಸುವಂತೆ ಭಾರತೀಯ ರೈತ ಒಕ್ಕೂಟದಿಂದ ರೈತರು ಇಂದು ದಾವಣಗೆರೆ ಬಂದ್ ನಡೆಸುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಬಂದ್ ಜಾರಿಯಲ್ಲಿದ್ದು, ರೈತರು ಬೀದಿಗಿಳಿದು ಸರ್ಕಾರದ ವಿರುದ್ಧ ಘೋಷಣೆ ಹಾಕಿದರು. 100 ದಿನಗಳ ಕಾಲ ನಿರಂತರವಾಗಿ ಭದ್ರಾ ನೀರು ಬಿಡುವಂತೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದ ರೈತರಿಗೆ ಬಿಜೆಪಿ ಜಿಲ್ಲಾ ಘಟಕ ಬೆಂಬಲ ನೀಡಿದೆ. ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ತಕ್ಷಣವೇ ನೀರು ಹರಿಸುವಂತೆ ರೈತರು ಮನವಿ ಮಾಡಿದ್ದಾರೆ. …
Read More »