ಬೆಳಗಾವಿ: ಇದು ಮಹಾತ್ಮ ಗಾಂಧೀಜಿ ಕಾಲಿಟ್ಟ ಊರು. ಖಾದಿ ಇಲ್ಲಿನ ಜನರ ಉಸಿರು. ಇಲ್ಲಿನ ಮನೆ – ಮನದಲ್ಲೂ ಪಠಿಸುತ್ತಿದೆ ಗಾಂಧಿ ಮಂತ್ರ. ಅಷ್ಟಕ್ಕೂ ಆ ಗಾಂಧಿ ಗ್ರಾಮ ಯಾವುದು? ರಾಷ್ಟ್ರಪಿತ ಅಲ್ಲಿಗೆ ಬಂದಿದ್ದೇಕೆ? ಎಷ್ಟು ದಿನ ತಂಗಿದ್ದರು? ಎಂಬುದನ್ನು ತಿಳಿಯುವ ಕುತೂಹಲವೇ. ಹಾಗಾದರೆ ಓದಿ ಈ ಅಪರೂಪದ ಊರಿನ ಹೆಸರು ಹುದಲಿ. ಬೆಳಗಾವಿಯಿಂದ 22 ಕಿ.ಮೀ. ಅಂತರದಲ್ಲಿರುವ ಇದು ಕ್ರಾಂತಿಯ ನೆಲ, ಸ್ವಾತಂತ್ರ್ಯ ಹೋರಾಟಗಾರರ ತವರು, ಖಾದಿಗೆ ಪುನಶ್ಚೇತನ ನೀಡಿದ …
Read More »Daily Archives: ಅಕ್ಟೋಬರ್ 2, 2023
ಗಾಂಧಿ ಜಯಂತಿ: ರಾಜ್ಘಾಟ್ನಲ್ಲಿ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ, ಖರ್ಗೆ
ನವದೆಹಲಿ: ದೇಶದೆಲ್ಲೆಡೆ ಇಂದು ಮಹಾತ್ಮ ಗಾಂಧೀಜಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದ್ದು, ಗಾಂಧಿ ಜಯಂತಿ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧೀಜಿ ಅವರಿಗೆ ಪುಷ್ಪನಮನ ಸಲ್ಲಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ …
Read More »ಮತ್ತೆ ಮುನ್ನೆಲೆಗೆ ಬಂದ ಕುರುಬ ಸಮುದಾಯದ ಎಸ್ಟಿ ಮೀಸಲಾತಿ ಹೊರಾಟ: ನಾಳೆ ಬೃಹತ್ ಸಮಾವೇಶ – ಲಕ್ಷ್ಮಣ್ ರಾಮ ಚಿಂಗಳೆ
ಚಿಕ್ಕೋಡಿ(ಬೆಳಗಾವಿ): ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬಂದಿದೆ. ಈ ಹಿನ್ನೆಲೆ ನಾಳೆ ರಾಜಕೀಯ ಪವರ್ ಪಾಯಿಂಟ್ ಬೆಳಗಾವಿ ನಗರದಲ್ಲಿ ಅಖಿಲ ಭಾರತ ರಾಷ್ಟ್ರೀಯ ಕುರುಬ ಸಮುದಾಯದ ಮಹಾಧಿವೇಶನ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಈ ಸಮಾವೇಶಕ್ಕೆ ದೇಶದ ಮೂಲೆ ಮೂಲೆಗಳಿಂದ ರಾಜಕೀಯ ನಾಯಕರು ಆಗಮಿಸಲಿದ್ದು ಅವರುಗಳ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಎಸ್ಟಿ ಮೀಸಲಾತಿ ನೀಡಬೇಕು, ಹಕ್ಕು ಮಂಡನೆ ಮಾಡಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ …
Read More »ಕೆಲಸ ಮುಗಿಸಿ ಮಲಗಿದ್ದ ಕಾರ್ಮಿಕರು.. ಗುಡಿಸಲಿಗೆ ನುಗ್ಗಿ ಮೂವರ ಪ್ರಾಣ ಪಡೆದ ವಾಹನ!
ಅಮರಾವತಿ, ಮಹಾರಾಷ್ಟ್ರ: ಅಮರಾವತಿ ಜಿಲ್ಲೆಯಿಂದ ಭೀಕರ ರಸ್ತೆ ಅಪಘಾತದ ಸುದ್ದಿಯೊಂದು ಹೊರಬಿದ್ದಿದೆ. ಸೋಮವಾರ (ಇಂದು) ಮುಂಜಾನೆ 5.30ಕ್ಕೆ ರಸ್ತೆ ಕಾಮಗಾರಿಗೆ ಎಂದು ಮೆಲ್ಘಾಟ್ಗೆ ತೆರಳಿದ್ದ ಬುಡಕಟ್ಟು ಕಾರ್ಮಿಕರ ಮೇಲೆ ಟ್ರಕ್ ಹರಿದಿದ್ದು, ಹಲವಾರು ಸಾವು ನೋವುಗಳು ಸಂಭವಿಸಿವೆ. ಬಂದಿರುವ ಮಾಹಿತಿ ಪ್ರಕಾರ ಬುಲ್ಧಾನ ತಾಲೂಕಿನ ಮಲ್ಕಾಪುರದಿಂದ ನಂದೂರ ರಸ್ತೆಯ ರಾಷ್ಟ್ರೀಯ ಹೆದ್ದಾರಿ ನಂ.6ರಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆ ಕಾಮಗಾರಿ ನಿಮಿತ್ತ ನಂದೂರಕ್ಕೆ ತೆರಳಿ ರಸ್ತೆ ಬದಿ ನಿರ್ಮಿಸಿದ್ದ ಗುಡಿಸಲಿನಲ್ಲಿ ಮೊರಗಡ …
Read More »ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಿರುವ ಘಟನೆ ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಇಂದು ನಡೆದಿದೆ. ಮೂವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144ರಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ನಂತರ ಸ್ಥಳದಲ್ಲಿದ್ದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ನೆರೆದಿದ್ದ ಜನರನ್ನು ಚದುರಿಸಿದರು. ಪೊಲೀಸರ ಮೇಲೂ ಕಲ್ಲು …
Read More »ಅ.2 ಮತ್ತು 3 ರಂದು ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಶಫರ್ಡ್ಸ್ ಇಂಡಿಯಾ ಇಂಟರ್ನ್ಯಾಷನಲ್ ರಾಷ್ಟ್ರೀಯ ಅಧಿವೇಶನ
ಬೆಳಗಾವಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೊದಲ ಬಾರಿಗೆ ಕುರುಬ ಸಮಾಜದಿಂದ ಅ.2 ಮತ್ತು 3 ರಂದು ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಶಫರ್ಡ್ಸ್ ಇಂಡಿಯಾ ಇಂಟರ್ನ್ಯಾಷನಲ್ ರಾಷ್ಟ್ರೀಯ ಅಧಿವೇಶನ ನಡೆಯುತ್ತಿದೆ ಎಂದು ಶಫರ್ಡ್ಸ್ ಇಂಡಿಯಾ ಇಂಟರ್ನ್ಯಾಷನಲ್ ಸಂಸ್ಥಾಪಕ ಅಧ್ಯಕ್ಷರೂ ಆಗಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ ಮಾಹಿತಿ ನೀಡಿದ್ದಾರೆ. ಕಾರ್ಯಕ್ರಮ ನಡೆಯಲಿರುವ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುರುಬ ಸಮಾಜದ ಭವಿಷ್ಯದ ದೃಷ್ಟಿಯಿಂದ ಕೇಂದ್ರ ಮತ್ತು …
Read More »ಈದ್ ಮಿಲಾದ್ ಮೆರವಣಿಗೆಗೆ ಗಣೇಶ ಮಂಡಳಿಗಳ ಮುಖಂಡರ ಸಾಥ್
ಬೆಳಗಾವಿ : ಬೆಳಗಾವಿಯಲ್ಲಿಂದು ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಈದ್-ಮಿಲಾದ್ ಮೆರವಣಿಗೆ ವಿಜೃಂಭಣೆಯಿಂದ ಜರುಗಿದ್ದು, ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಮುಖಂಡರೂ ಕೂಡ ಸಾಥ್ ನೀಡುವ ಮೂಲಕ ಭಾವೈಕ್ಯತೆ ಮೆರೆದರು. ಪ್ರತಿ ವರ್ಷ ಈದ್-ಮಿಲಾದ್ ದಿನವೇ ಮೆರವಣಿಗೆ ನಡೆಯುತ್ತಿತ್ತು. ಈ ಬಾರಿಯೂ ಸೆಪ್ಟೆಂಬರ್ 28ರಂದು ಹಬ್ಬದ ದಿನವೇ ಮೆರವಣಿಗೆಗೆ ಎಲ್ಲ ರೀತಿ ಸಿದ್ಧತೆಯನ್ನು ಮುಸ್ಲಿಂ ಸಮುದಾಯದವರು ಮಾಡಿಕೊಂಡಿದ್ದರು. ಆದರೆ, ಅದೇ ದಿನ ಸಾರ್ವಜನಿಕ ಗಣೇಶ ಮೂರ್ತಿಗಳ ನಿಮಜ್ಜನೆ …
Read More »ನಿಮಗೆ ಕಾಂಗ್ರೆಸ್ನಲ್ಲಿ 7 ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇನ್ನೆಷ್ಟುಬೇಕಿತ್ತು?ಶಾಮನೂರು ಶಿವಶಂಕರಪ್ಪನವರು ಒಂದು ಜಾತಿಯ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿರುವುದನ್ನು ನಾನು ಖಂಡಿಸುತ್ತೇನೆ
ಬೆಳಗಾವಿ: ಜಾತ್ಯತೀತ ತತ್ವದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಾದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರು ಒಂದು ಜಾತಿಯ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿರುವುದನ್ನು ನಾನು ಖಂಡಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿದರು. “ನಿಮಗೆ ಕಾಂಗ್ರೆಸ್ನಲ್ಲಿ ಅವಕಾಶಗಳು ಸಿಕ್ಕಿವೆ. 33 ಸಚಿವರಲ್ಲಿ ಏಳು ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಇನ್ನೆಷ್ಟು ಸ್ಥಾನ ಬೇಕಿತ್ತು” ಎಂದು ಅವರು ಪ್ರಶ್ನಿಸಿದರು. ಅಖಿತ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆದ …
Read More »