Breaking News

Daily Archives: ಅಕ್ಟೋಬರ್ 8, 2023

ಶಿಕ್ಷಕ ವರ್ಗಾವಣೆಗೊಂಡು ಅವರ ಸ್ವಗ್ರಾಮಕ್ಕೆ ತೆರಳುತ್ತಿದ್ದಂತೆ, ತೀರ್ಥ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಕಣ್ಣೀರಿನ ವಿದಾಯ

ಚಿಕ್ಕೋಡಿ (ಬೆಳಗಾವಿ): ಪಾಠ ಮಾಡಿದ ಪ್ರೀತಿಯ ಶಿಕ್ಷಕರೊಬ್ಬರು ವರ್ಗಾವಣೆಯಾಗಿ, ಅವರ ಸ್ವಗ್ರಾಮಕ್ಕೆ ತೆರಳುವ ವೇಳೆ ವಿದ್ಯಾರ್ಥಿಗಳು ಹಾಗೂ ತೀರ್ಥ ಗ್ರಾಮಸ್ಥರು ಕಣ್ಣೀರ ವಿದಾಯ ಹೇಳಿ ಬೀಳ್ಕೊಟ್ಟ ಭಾವನಾತ್ಮಕ ಘಟನೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೀರ್ಥ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಸಾಕ್ಷಿಯಾಯಿತು. ತೀರ್ಥ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 18 ವರ್ಷಗಳಿಂದ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಸುದೀರ್ಘವಾಗಿ ಸೇವೆ ಸಲ್ಲಿಸಿದ ಶಿಕ್ಷಕ ಅರುಣ್ ಕುಮಾರ್ ಶೆಟ್ಟಿ ಅವರು ತಮ್ಮ …

Read More »

ಅತ್ತಿಬೆಲೆ ಪಟಾಕಿ ದುರಂತ: ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಣೆ

ಆನೇಕಲ್​: ಅತ್ತಿಬೆಲೆ ಗಡಿಯ ಬಾಲಾಜಿ ಕ್ರ್ಯಾಕರ್ಸ್ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಸಾವಿಗೀಡಾದ 12 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ನಿನ್ನೆ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. “ಮೃತಪಟ್ಟ ಅಮಾಯಕ ಯುವಕರನ್ನು ಕಂಡರೆ ದುಃಖ ಉಮ್ಮಳಿಸಿ ಬರುತ್ತಿದೆ. 19 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು …

Read More »