Breaking News

Daily Archives: ಅಕ್ಟೋಬರ್ 14, 2023

ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ಚೆನ್ನಮ್ಮನ ಕಿತ್ತೂರು ಸಂಸ್ಥಾನದ ಇತಿಹಾಸ

ಬೆಳಗಾವಿ: ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಸೊಕ್ಕಿನಿಂದ ಮೆರೆಯುತ್ತಿದ್ದ ಬ್ರಿಟಿಷರಿಗೆ ಮೊದಲ ಸೋಲಿನ ರುಚಿ ತೋರಿಸಿದ ಕೆಚ್ಚೆದೆಯ ಸಂಸ್ಥಾನ ಇದು. ಶೌರ್ಯ, ಸಾಹಸ, ಸ್ವಾಭಿಮಾನ, ಸ್ವಾತಂತ್ರ್ಯ, ತ್ಯಾಗ, ಬಲಿದಾನಗಳೇ ಇಲ್ಲಿನ ಸೈನಿಕರ‌ ಜೀವಾಳ. ಪುರುಷಪ್ರಧಾನ ಸಮಾಜದಲ್ಲಿ ಓರ್ವ ಮಹಿಳೆ ಆಡಳಿತದ ಚುಕ್ಕಾಣಿ ಹಿಡಿದ ವೀರವನಿತೆಯ ನೆಲ.   ನಮ್ಮ ನಾಡಿನಲ್ಲಿ ಅನೇಕ ಸಂಸ್ಥಾನಗಳು ಆಡಳಿತ ನಡೆಸಿವೆ. ಆದರೆ, ಅವುಗಳ ಸಾಲಿನಲ್ಲಿ ಭಿನ್ನ ಮತ್ತು ಮಾದರಿಯಾಗಿ ನಿಲ್ಲುವುದು ಕಿತ್ತೂರು ಸಂಸ್ಥಾನ. ಅಧಿಕಾರದ ಆಸೆಗಾಗಿ ಬ್ರಿಟಿಷರ …

Read More »

ಬೆಳಗಾವಿ: ಚಿನ್ನದಂಗಡಿ ವ್ಯಾಪಾರಿಯಿಂದ ಲಂಚ ಸ್ವೀಕರಿಸುತ್ತಿದ್ದ ಐಟಿ ಅಧಿಕಾರಿ ಪೊಲೀಸ್ ಬಲೆಗೆ

ಬೆಳಗಾವಿ : ಚಿನ್ನದ ವ್ಯಾಪಾರಿಯೊಬ್ಬರ ಬಳಿ ಲಂಚ ಸ್ವೀಕರಿಸುತ್ತಿದ್ದ ಆದಾಯ ತೆರಿಗೆ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಗಾವಿಯಲ್ಲಿ ಇಂದು ನಡೆದಿದೆ. ಚಿಕ್ಕೋಡಿ ತಾಲೂಕಿನ ಅಂಕಲಿಯ ಪರಶುರಾಮ ಬಂಕಾಪುರ ಎಂಬ ಚಿನ್ನಾಭರಣ ಅಂಗಡಿ ಮಾಲೀಕನಿಗೆ ಹಣ ನೀಡುವಂತೆ ಐಟಿ ಅಧಿಕಾರಿ ಅವಿನಾಶ ಟೊನಪೆ ಕಿರುಕುಳ ನೀಡಿದ್ದರು. ಇದರಿಂದ ಚಿಂತಾಕ್ರಾಂತರಾದ ಚಿನ್ನಾಭರಣ ವ್ಯಾಪಾರಿ, ಎಸಿಪಿ ನಾರಾಯಣ ಭರಮನಿ ಅವರಿಗೆ ವಿಷಯ ತಿಳಿಸಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಲಂಚಬಾಕ ಐಟಿ …

Read More »