Breaking News

Daily Archives: ಅಕ್ಟೋಬರ್ 17, 2023

ಲಿಂಗ ವಿವಾಹ.. ಇಂದು ಸುಪ್ರೀಂ ಕೋರ್ಟ್​ನಿಂದ ಮಹತ್ವದ ತೀರ್ಪು

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಕಾಯ್ದಿರಿಸಿರುವ ತನ್ನ ಬಹುನಿರೀಕ್ಷಿತ ತೀರ್ಪನ್ನು ಇಂದು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಮ್ಯಾರಥಾನ್ ವಿಚಾರಣೆ ಪೂರ್ಣಗೊಳಿಸಿದ ನಂತರ ಮೇ 11 ರಂದು ತೀರ್ಪು ಕಾಯ್ದಿರಿಸಿತ್ತು. ಮುುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ …

Read More »

ಕಾಂಗ್ರೆಸ್​ನ ಎಟಿಎಂ ಕಲೆಕ್ಷನ್ ಮಾಡೆಲ್ ಪ್ರದರ್ಶಿಸಿ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ: ಅಶ್ವತ್ಥನಾರಾಯಣ

ಬೆಂಗಳೂರು: ”ಅಮಾಯಕ, ಪ್ರಾಮಾಣಿಕ ಗುತ್ತಿಗೆದಾರರ ಹಣ ಲೂಟಿ ಮಾಡಿ, ಐದು ರಾಜ್ಯಗಳ ಚುನಾವಣೆಗೆ ಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಎಟಿಎಂ ಕಲೆಕ್ಷನ್ ಮಾಡೆಲ್ ಪ್ರದರ್ಶನ ಮಾಡಿ ಜನರನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ” ಎಂದು ಮಾಜಿ ಡಿಸಿಎಂ ಅಶ್ವತ್ಥನಾರಾಯಣ ಆರೋಪಿಸಿದ್ದಾರೆ. ಮಲ್ಲೇಶ್ವರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಲೂಟಿಕೋರರು ಸೇರಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ, ಬೆಂಗಳೂರು …

Read More »