Breaking News

Daily Archives: ಅಕ್ಟೋಬರ್ 22, 2023

ಶಾಲೆಗಳಿಗೆ ಹಳೆಯ ಪದ್ಧತಿಯಂತೆ ರಜೆ ಮುಂದುವರೆಸಿ: ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ದಸರಾ ರಜೆಯನ್ನು ವಿಸ್ತರಿಸಲು ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬಾನುವಾರ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಮನವಿ ಸ್ವೀಕರಿಸಿದ ಸಭಾಪತಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಫೋನ್ ಕರೆಯ​ ಮೂಲಕ ಮಕ್ಕಳ ಹಿತದೃಷ್ಟಿಯಿಂದ ರಜೆ ವಿಸ್ತರಣೆ ಮಾಡಿ ಎಂದು ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೊರಟ್ಟಿ, “ಶಿಕ್ಷಣ ವ್ಯವಸ್ಥೆ ಇವತ್ತು ಸರಿಯಾದ ರೀತಿಯಲ್ಲಿಲ್ಲ. ಹಿಂದೆಲ್ಲ …

Read More »

ಗೋವಾದಿಂದ ತೆಲಂಗಾಣಕ್ಕೆ ಅಕ್ರಮವಾಗಿ ಮದ್ಯ ಸಾಗಣೆ: ₹43 ಲಕ್ಷ ಮೌಲ್ಯದ ಮದ್ಯ ಜಪ್ತಿ

ಬೆಳಗಾವಿ: ಅಬಕಾರಿ ಅಧಿಕಾರಿಗಳು ಬಾನುವಾರ ಬೆಳಿಗ್ಗೆ ಕಾರ್ಯಾಚರಣೆ ಕೈಗೊಂಡಿದ್ದು, ಗೋವಾದಿಂದ ತೆಲಂಗಾಣಕ್ಕೆ ದುಬಾರಿ ಮದ್ಯವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪ್ರಕರಣ ಭೇದಿಸಿದ್ದಾರೆ. 43 ಲಕ್ಷ ರೂ ಮೌಲ್ಯದ ಮದ್ಯ ಹಾಗೂ ಲಾರಿಯನ್ನು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿಸಿದ್ದಾರೆ. ಈ ಹಿಂದೆ ಪ್ಲೈವುಡ್‌ ಮತ್ತು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಮಧ್ಯೆ ಮದ್ಯದ ಬಾಟಲಿಗಳನ್ನಿಟ್ಟು ಸಾಗಣೆ ಮಾಡುತ್ತಿದ್ದ ಎರಡು ಪ್ರಕರಣಗಳನ್ನು ಭೇದಿಸಿದ್ದ ಅಧಿಕಾರಿಗಳು, ಇದೀಗ ಮತ್ತೊಂದು ಪ್ರಕರಣ ಪತ್ತೆ ಮಾಡಿದ್ದಾರೆ. ಇಂದು ಬೆಳಿಗ್ಗೆ 3.30ರ ಸುಮಾರಿಗೆ …

Read More »

ಆಸ್ಪತ್ರೆಯಲ್ಲಿ ನರ್ಸ್​ಗಳು ಅಜ್ಜ ಅಂದಿದ್ದಕ್ಕೆ ಮಾನಸಿಕವಾಗಿದ್ದೆ : ಶಾಸಕ ರಾಜು ಕಾಗೆ

ಚಿಕ್ಕೋಡಿ (ಬೆಳಗಾವಿ) : ನನ್ನನ್ನು ಅಜ್ಜ ಎಂದು ಕರೆಯುದಕ್ಕೆ ಬೇಸರ ಇದೆ. ನನ್ನ ತಲೆ ಕೂದಲು ಮಾತ್ರ ಬೆಳ್ಳಗಾಗಿವೆ. ಆದರೆ ನಾನು ಇನ್ನೂ ಯುವಕರಂತೆ ಹುಮ್ಮಸ್ಸಿನಿಂದ ಇದ್ದೇನೆ. ಈ ವಯಸ್ಸಿನಲ್ಲಿ ನಾನು ಇಷ್ಟು ಹುಮ್ಮಸ್ಸಿನಿಂದಿರುವುದನ್ನು ಈಗಿನ ಯುವಕರು ನನ್ನನ್ನು ನೋಡಿ ಕಲಿಯಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು. ಶನಿವಾರ ದಸರಾ ಹಬ್ಬದ ಪ್ರಯುಕ್ತ ಅಥಣಿ ತಾಲೂಕಿನ ಪಿಕೆ ನಾಗನೂರು ಗ್ರಾಮದಲ್ಲಿ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಶಾಸಕ ರಾಜೇಶ್​ …

Read More »

ಸಾಮಾನ್ಯರಂತೆ ಬದುಕುತ್ತಿದ್ದಾರೆ ಚೆನ್ನಮ್ಮ ವಂಶಸ್ಥರು

ಬೆಳಗಾವಿ: ಬ್ರಿಟಿಷರ ವಿರುದ್ಧ ಮೊದಲ ದಿಗ್ವಿಜಯ ಸಾಧಿಸಿದ ಕಿತ್ತೂರು ಸಂಸ್ಥಾನದ ಕುಡಿಗಳಿವರು. ನಾಡಿನ ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ಧಾರೆ ಎರೆದವರು.‌ ರಾಜ ದರ್ಬಾರ್​ನಲ್ಲಿ ಮೆರೆಯಬೇಕಾದವರು ಇಂದು ಕಿರಾಣಿ ಅಂಗಡಿ ನಡೆಸಿ, ಬದುಕಿನ‌ ಬಂಡಿ ಸಾಗಿಸುತ್ತಿದ್ದಾರೆ. ಸಾಮಾನ್ಯರಂತೆ ಜೀವಿಸುತ್ತಿದ್ದಾರೆ. ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಬೇಸತ್ತಿರುವ ಇವರು, ನಮಗೆ ವಿಶೇಷ ಅನುದಾನ ಕೊಡಿ, ಇಲ್ಲವೇ ನಮ್ಮ ಕೋಟೆಯನ್ನು ನಮಗೆ ಬಿಟ್ಟು ಕೊಡಿ ಎಂದು ಆಗ್ರಹಿಸುತ್ತಿದ್ದಾರೆ. ಚೆನ್ನಮ್ಮನ ಹೆಸರಿನ ಜನರಲ್ ಸ್ಟೋರ್ಸ್ ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಸೊಕ್ಕಿನಿಂದ …

Read More »

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸಹಿ ಪತ್ರದ ಫೈಲ್​ ಕಾಣೆಯಾಗಿದ್ದು, ಈ ಕುರಿತು ತನಿಖೆ ಆಗಬೇಕಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 2024-25ನೇ ಸಾಲಿನ ತೆರಿಗೆ ಹೆಚ್ಚಳ ಮಾಡುವ ಕುರಿತು ಮೇಯರ್​ ಶೋಭಾ ಸೋಮನಾಚೆ ಅವರು ಮಾಡಿರುವ ಸಹಿ ಪತ್ರ ಕಾಣೆಯಾಗಿದ್ದು, ಪಾಲಿಕೆಯ ಪರಿಷತ್ ಕಾರ್ಯದರ್ಶಿ ವಿರುದ್ಧ ಪಾಲಿಕೆ ಆಯುಕ್ತ ಅಶೋಕ್​ ದುಡಗುಂಟಿ ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.   ಪಾಲಿಕೆಯ ಕೌನ್ಸಿಲ್ ಸಭೆಯ ನಿರ್ಧಾರವನ್ನು 2023-24ರ ಬದಲು 2024-25 ಎಂದು ಮೇಯರ್ ಸಹಿ ಮಾಡಿರುವ ಪತ್ರ ಕಳ್ಳತನವಾಗಿದೆ. ಈ ವಿಚಾರ ನಿನ್ನೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ …

Read More »

ಜಾತ್ರೆ, ಉತ್ಸವಗಳಂಥ ಕಾರ್ಯಕ್ರಮಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ

ಅಥಣಿ: ಜಾತ್ರೆ, ಉತ್ಸವಗಳಂಥ ಕಾರ್ಯಕ್ರಮಗಳಲ್ಲಿ ಸ್ಥಳೀಯ ಮಟ್ಟದಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಅಥಣಿ ತಾಲೂಕಿನ ಸುಕ್ಷೇತ್ರ ನಾಗನೂರು ಪಿ.ಕೆ ಗ್ರಾಮದಲ್ಲಿ ಗ್ರಾಮದೇವತೆ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವ, ನವರಾತ್ರಿ ಹಾಗೂ ದಸರಾ ಉತ್ಸವ ಪ್ರಯುಕ್ತ ಆಯೋಜಿಸಿದ್ದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.ಈ ವೇಳೆ ಚನ್ನರಾಜ ಹಟ್ಟಿಹೊಳಿ ಅವರನ್ನು ಸಂಘಟಕರು …

Read More »

ಹನುಮಾನ್ ನಗರದ ಗ್ಲಾಸ್ ಹೌಸ್ ನಲ್ಲಿ ಝೀ ಕನ್ನಡ ಸರಿಗಮಪ ಖ್ಯಾತಿಯ ದಿಯಾ ಹೆಗಡೆಗೆ ಸನ್ಮಾನ

ಬೆಳಗಾವಿ: ಬೆಳಗಾವಿ ಹನುಮಾನ್ ನಗರದ ಗ್ಲಾಸ್ ಹೌಸ್ ನಲ್ಲಿ ಭಾನುವಾರ ತುಂಬಿದ ಸಭಾಗೃಹದಲ್ಲಿ ಝೀ ಕನ್ನಡ ಸರಿಗಮಪ ಖ್ಯಾತಿಯ ದಿಯಾ ಹೆಗಡೆಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಬೆಳಗಾವಿ ನಾಗರಿಕರು, ಹನುಮಾನ್ ಪ್ರಸಾದ ಸಮಿತಿಯ ಪದಾಧಿಕಾರಿ ಗಳಾದ ರಾಹುಲ್ ಮೇತ್ರಿ, ಡಿ.ಸಿ. ದೇಶಪಾಂಡೆ, ಅಳಗುಂಡಗಿ ಮತ್ತು ಶ್ರೀ ಲಲಿತಾ ಆರಾಧನಾ ಮಂಡಳಿಯ ಪ್ರತಿಮಾ ಅಂಬೇಕರ್, ಭಾವನಾ ಕುಲ್ಕರ್ಣಿ, ಸುನೀತಾ ಮಾನೆ, ಸಾವಿತ್ರೀ ಪಾಟೀಲ್, ದೀಪಾ ದೇಶಪಾಂಡೆ, ಸಂಧ್ಯಾ ಭಟ್ ಸನ್ಮಾನಿಸಿದರು.   ಶಿವಪುತ್ರ …

Read More »

ನಮ್ಮ ಸಂಸ್ಕøತಿ ನಮ್ಮ ಹೆಮ್ಮೆ ಶಾಸಕ ವಿಶ್ವಾಸ ವೈದ್ಯ

ಯರಗಟ್ಟಿ : ಸಮೀಪದ ಮುನವಳ್ಳಿ ಪಟ್ಟಣದಲ್ಲಿ ನಾಡಹಬ್ಬ ಮಹೋತ್ಸವದ ಅಂಗವಾಗಿ ಸಾಯಂಕಾಲ ಜರುಗಿದ ಡಾನ್ಸ್ ಮುನವಳ್ಳಿ ಡಾನ್ಸ್ ನೃತ್ಯ ಸ್ಪರ್ಧೆ, ಕಾಮಿಡಿ ಶೋ, ಲವ್ ಏ ರಿಯಾ ಚಲನಚಿತ್ರದ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕಲಾವಿದರಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು, ಸಾಧನೆ ಮಾಡಿದ ಸಾಧಕರನ್ನು ಪ್ರೋತ್ಸಾಹಿಸಲು ಇಂಥ ವೇದಿಕೆಗಳು ಅವಕಾಶ ಕಲ್ಪಿಸುತ್ತವೆ ಎಂದರು.   ಸಾನಿಧ್ಯವನ್ನು ಶ್ರೀ ಮುರುಘೆಂದ್ರ …

Read More »

ಶುಕ್ರ, ಮಂಗಳನತ್ತ ಇಸ್ರೋ ಮುಂದಿನ ಚಿತ್ತ: ಆದಿತ್ಯ-ಎಲ್1ರ ಯೋಜನಾ ನಿರ್ದೇಶಕಿ ನಿಗರ್ ಶಾಜಿ ಹೇಳಿಕೆ

ತಿರುಚ್ಚಿ (ತಮಿಳುನಾಡು): ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಂದಿನ ಮಹತ್ವದ ಯೋಜನೆಗಳ ಬಗ್ಗೆ ವಿಜ್ಞಾನಿ ನಿಗರ್ ಶಾಜಿ ಮಾಹಿತಿ ಹಂಚಿಕೊಂಡಿದ್ದಾರೆ. ಶುಕ್ರ ಮತ್ತು ಮಂಗಳದಂತಹ ಗ್ರಹಗಳ ಕುರಿತು ಇಸ್ರೋ ತನ್ನ ಅನ್ವೇಷಣೆ ಮುಂದುವರಿಸಲಿದೆ ಎಂದು ಸೂರ್ಯನ ಅಧ್ಯಯನ ಬಗ್ಗೆ ಭಾರತದ ಮೊದಲ ಬಾಹ್ಯಾಕಾಶ ಯೋಜನೆಯಾದ ಆದಿತ್ಯ-ಎಲ್1ರ ಯೋಜನಾ ನಿರ್ದೇಶಕಿ ಶಾಜಿ ಹೇಳಿದ್ದಾರೆ. ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ಶನಿವಾರ ‘ತಾಂತ್ರಿಕ ಮಹಿಳೆ ವಿಶೇಷ ಪ್ರಶಸ್ತಿ ಮತ್ತು ಇಂಟರ್​ನೆಟ್​ ವಾಣಿಜ್ಯೋದ್ಯಮ ಕೌಶಲ್ಯಗಳ ತರಬೇತಿ’ …

Read More »

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ.. ಪೈಲಟ್‌ಗೆ ಗಾಯ

ಬಾರಾಮತಿ (ಮಹಾರಾಷ್ಟ್ರ): ಕಳೆದ ಎರಡು ದಿನಗಳ ಹಿಂದಷ್ಟೇ ಬಾರಾಮತಿಯಲ್ಲಿ ನಡೆದ ವಿಮಾನ ಪತನ ಘಟನೆ ಮಾಸುವ ಮುನ್ನವೇ ಇಂದು ಬೆಳಗ್ಗೆ ಮತ್ತೆ ತರಬೇತಿ ವಿಮಾನವೊಂದು ಪತನವಾಗಿದೆ. ಇಲ್ಲಿನ ಹಳೆ ಸಹ್ಯಾದ್ರಿ ಹಸುವಿನ ತೋಟದ ಬಳಿ ಪತನಗೊಂಡಿದ್ದು, ಪೈಲಟ್ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಬಾರಾಮತಿಯಲ್ಲಿ ವಾಯುಯಾನ ತರಬೇತಿ ಸಂಸ್ಥೆ ಇದೆ. ಕಳೆದ ಕೆಲವು ದಿನಗಳಲ್ಲಿ ವಿಮಾನ ಅಪಘಾತ ಸಂಭವಿಸಿದ ಐದನೇ ಘಟನೆ ಇದಾಗಿದ್ದು, ದುರಂತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ದಿಢೀರ್ ವಿಮಾನ …

Read More »