ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ತಮ್ಮ ಪತಿ, ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಹಾಗೂ ಮಾಜಿ ಬಿಬಿಎಂಪಿ ಸದಸ್ಯ ನರಸಿಂಹ ನಾಯಕ್ ಅವರೊಂದಿಗೆ ಕೇಸರಿ ಬೆಂಗಳೂರು: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ …
Read More »Monthly Archives: ಅಕ್ಟೋಬರ್ 2023
ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ.: ಡಿ.ವಿ.ಸದಾನಂದಗೌಡ
ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ. ಬೆಂಗಳೂರು: ಕಲೆಕ್ಷನ್ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. …
Read More »ದಸರಾ ಹಬ್ಬ: ನೈರುತ್ಯ ರೈಲುಗಳ ತಾತ್ಕಾಲಿಕ ನಿಲುಗಡೆ ಕುರಿತು ಮಾಹಿತಿ
ಹುಬ್ಬಳ್ಳಿ : ಅಕ್ಟೋಬರ್ 19 ರಿಂದ 25 ರವರೆಗೆ ಮೈಸೂರಿನಲ್ಲಿ ನಡೆಯುವ ದಸರಾ ಹಬ್ಬ ನಡೆಯುತ್ತಿದೆ. ಈ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ನಿವಾರಿಸಲು ನೈರುತ್ಯ ರೈಲ್ವೆ, ರೈಲುಗಳಿಗೆ ಸೂಚಿಸಲಾದ ನಿಲ್ದಾಣಗಳಲ್ಲಿ ತಾತ್ಕಾಲಿಕವಾಗಿ ಒಂದು ನಿಮಿಷ ನಿಲುಗಡೆಗೆ ಅವಕಾಶ ನೀಡಲಾಗುತ್ತಿದೆ. 1. ಮೈಸೂರು-ಬೆಳಗಾವಿ ಡೈಲಿ ಎಕ್ಸ್ಪ್ರೆಸ್ (17301) ರೈಲು ಈ ಕೆಳಗೆ ಸೂಚಿಸಿದ ನಿಲ್ದಾಣಗಳಲ್ಲಿ ಅಕ್ಟೋಬರ್ 19 ರಿಂದ 25 ರವರೆಗೆ ತಾತ್ಕಾಲಿಕ ನಿಲುಗಡೆ ಒದಗಿಸಲಿದೆ. • ಬೆಳಗುಳ ನಿಲ್ದಾಣಕ್ಕೆ: …
Read More »ಕಿಮ್ಸ್ನಲ್ಲಿ ಔಷಧಕ್ಕಾಗಿ ರೋಗಿಗಳ ನೂಕುನುಗ್ಗಲು
ಹುಬ್ಬಳ್ಳಿ: ಕಿಮ್ಸ್ ಉತ್ತರ ಕರ್ನಾಟಕ ಭಾಗದ ಅತೀ ದೊಡ್ಡ ಆಸ್ಪತ್ರೆ . ಈ ಭಾಗದ ಸಂಜೀವಿನಿ ಎಂದೇ ಖ್ಯಾತಿ ಪಡೆದುಕೊಂಡಿದೆ. ಆದರೆ ಇಂದು ಔಷಧ ಪಡೆಯಲು ರೋಗಿಗಳು ಹರಸಾಹಸ ಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇರುವ ಕೌಂಟರ್ಗಳಲ್ಲಿ ಜನರಿಗೆ ಸಮರ್ಪಕವಾಗಿ ಔಷಧ ವಿತರಣೆ ಮಾಡಲು ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಔಷಧ ವಿತರಣೆ ಕೌಂಟರ್ ಬಳಿಯಲ್ಲಿ ಜನದಟ್ಟಣೆ ಹೆಚ್ಚಾಗಿ ರೋಗಿಗಳು ಸಾಕಷ್ಟು ಸರ್ಕಸ್ ಮಾಡಿ ಔಷಧ ಪಡೆಯುವಂತಾಗಿತ್ತು. ರೋಗಿಗಳು ವೈದ್ಯರು ಬರೆದುಕೊಟ್ಟ ಔಷಧದ ಚೀಟಿ …
Read More »ಮಹಡಿ ಮೇಲೆ ಉಯ್ಯಾಲೆ ಆಡುವಾಗ ಆಯತಪ್ಪಿ ಬಿದ್ದು ಶಿಕ್ಷಕಿ ಸಾವು
ಚಾಮರಾಜನಗರ: ಉಯ್ಯಾಲೆಯಲ್ಲಿ ಆಟ ಆಡುತ್ತಿದ್ದ ಶಿಕ್ಷಕಿ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯಲ್ಲಿ ನಡೆದಿದೆ. ಶಿಕ್ಷಕಿ ಕೆ.ಪುಟ್ಟಿ(53) ಮೃತರು. ಪುಟ್ಟಿ ಅವರು ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು ಹಾಗೂ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿ ಸಂಘದ ತಾಲೂಕು ಅಧ್ಯಕ್ಷರು ಕೂಡ ಆಗಿದ್ದರು. ಮಂಗಳವಾರ ಸಂಜೆ ಮನೆಯ ಮೇಲೆ ಉಯ್ಯಾಲೆ ಆಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಶಿಕ್ಷಕಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ …
Read More »ಕುಲಕ್ಷ ಕಾರಣಕ್ಕೆ ಮಗನ ಜೊತೆ ಸೇರಿ ಗಂಡನನ್ನು ಕೊಂದ ಪತ್ನಿ.. ಮಂಡ್ಯದಲ್ಲಿ ಭೀಭತ್ಸಕ ಕೃತ್ಯ
ಮಂಡ್ಯ: ಕೌಟುಂಬಿಕ ಕಲಹಕ್ಕೆ ವ್ಯಕ್ತಿಯೊಬ್ಬನನ್ನು ಆತನ ಪತ್ನಿ ಹಾಗೂ ಮಗ ಸೇರಿ ಕೊಲೆ ಮಾಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಮದ್ದೂರು ತಾಲೂಕು ಬೆಸಗರಹಳ್ಳಿ ಪೋಲೀಸ್ ಠಾಣಾ ವ್ಯಾಪ್ತಿಯ ಚಾಪುರದೊಡ್ಡಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿ ಉಮೇಶ್ (50) ಎಂದು ಗುರುತಿಸಲಾಗಿದೆ. ಘಟನೆಯ ಹಿನ್ನೆಲೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹಲವು ದಿನಗಳಿಂದಲೂ ಗಂಡ ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗುತ್ತಿದೆ. ಈಗಾಗಲೇ ಕಳೆದ ಐದಾರು ತಿಂಗಳ …
Read More »ಅಪೊಲೊ, ಮೆಡ್ ಪ್ಲಸ್ ಔಷಧ ಅಂಗಡಿಗಳನ್ನು ಗುರಿಯಾಗಿಸಿ ದರೋಡೆ; ಆರೋಪಿ ಬಂಧನ
ಬೆಂಗಳೂರು: ರಾಜಧಾನಿಯ ಅಪೊಲೊ ಫಾರ್ಮಸಿ ಹಾಗೂ ಮೆಡ್ ಪ್ಲಸ್ ಔಷಧ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಹಾಡಹಾಗಲೇ ಔಷಧ ಖರೀದಿ ನೆಪದಲ್ಲಿ ಚಾಕು ತೋರಿಸಿ ದೋಚುತ್ತಿದ್ದ ದರೋಡೆಕೋರನನ್ನು ವಿದ್ಯಾರಣಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅ.8ರಂದು ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಬರುವ ಅಪೊಲೊ ಫಾರ್ಮಸಿಯಲ್ಲಿ ಬಿಲ್ಲಿಂಗ್ ಮಾಡುತ್ತಿದ್ದ ಹರಿಕುಮಾರ್ ಎಂಬವನಿಗೆ ಚಾಕು ತೋರಿಸಿ ಬೆದರಿಸಿ ಅಂಗಡಿಯಲ್ಲಿ ಆರೋಪಿ ದರೋಡೆ ಮಾಡಿದ್ದಾನೆ. ಫಾರ್ಮಸಿ ಮಾಲೀಕ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಜೆ.ಸಿ.ನಗರ ನಿವಾಸಿ …
Read More »ಬಂಗಾರಪೇಟೆ: ಪರವಾನಗಿ ಇಲ್ಲದೆ ನಡೆಸುತ್ತಿದ್ದ ನಕಲಿ ಕ್ಲಿನಿಕ್ ಸೀಜ್ ಮಾಡಿದ ತಹಶೀಲ್ದಾರ್
ಕೋಲಾರ: ನಕಲಿ ಕ್ಲಿನಿಕ್ ಮೇಲೆ ಅಧಿಕಾರಿಗಳು ದಾಳಿ ಮಾಡಿ ಸೀಜ್ ಮಾಡಿರುವ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ಗುರುವಾರ ನಡೆದಿದೆ. ಬಂಗಾರಪೇಟೆ ತಹಶೀಲ್ದಾರ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳು ಬಂಗಾರಪೇಟೆ ಪಟ್ಟಣದ ಕೆಜಿಎಫ್ ಮುಖ್ಯರಸ್ತೆಯ ದೇಶಿಹಳ್ಳಿಯಲ್ಲಿ ನಕಲಿಯಾಗಿ ನಡೆಸಲಾಗುತ್ತಿದ್ದ ಪ್ರಗತಿ ಕ್ಲಿನಿಕ್ ಜಪ್ತಿ ಮಾಡಿದರು. ಯಾವುದೇ ಪರವಾನಗಿ ಇಲ್ಲದೆ ಕ್ಲಿನಿಕ್ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಳೆದ ಮೂರು ವಾರಗಳಿಂದ ತನಿಖೆ ಮಾಡಲಾಗಿತ್ತು. ಇದೀಗ ಡಾ.ರಜನಿಕಾಂತ್ ಎಂಬವರಿಗೆ ಸೇರಿದ ಈ …
Read More »ಚಿನ್ನಸ್ವಾಮಿಯಲ್ಲಿ ಇಂದು ಆಸ್ಟ್ರೇಲಿಯಾ – ಪಾಕ್ ಮುಖಾಮುಖಿ: ಉಭಯ ತಂಡಗಳಿಗೆ ಮಹತ್ವದ ಪಂದ್ಯ
ಬೆಂಗಳೂರು: ಪ್ರಸಕ್ತ ಸಾಲಿನ ಐಸಿಸಿ ಏಕದಿನ ವಿಶ್ವಕಪ್ನ 18ನೇ ಪಂದ್ಯಕ್ಕೆ ರಾಜಧಾನಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಟೂರ್ನಿಯಲ್ಲಿ ಈಗಾಗಲೇ ಆಡಿರುವ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಜಯ ಸಾಧಿಸಿರುವ ಆಸ್ಟ್ರೇಲಿಯಾ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರೆ, ಮೂರು ಪಂದ್ಯಗಳಲ್ಲಿ ಎರಡು ಗೆಲುವು ಸಾಧಿಸಿರುವ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ. ಉಭಯ ತಂಡಗಳು ಇಂದು ಚಿನ್ನಸ್ವಾಮಿಯಲ್ಲಿ ಸೆಣಸಾಡಲಿದ್ದು, ಕ್ರಿಕೆಟ್ ಅಭಿಮಾನಿಗಳ ಕಾತರವನ್ನ ಮತ್ತಷ್ಟು ಹೆಚ್ಚಿಸಿದೆ. ಆಸ್ಟ್ರೇಲಿಯಾ Vs ಪಾಕ್: ಈವರೆಗೂ ಏಕದಿನ ಮಾದರಿಯಲ್ಲಿ 107 …
Read More »ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಬಿಡುಗಡೆಗೆ ಮುಹೂರ್ತ ಫಿಕ್ಸ್: ಅದ್ಭುತ ಪ್ರೇಮಕಥೆ ವೀಕ್ಷಿಸಲು ಪ್ರೇಕ್ಷಕರ ಕಾತರ
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಬಿಡುಗಡೆ ದಿನಾಂಕವನ್ನು ನಟ ರಕ್ಷಿತ್ ಶೆಟ್ಟಿ ಬಹಿರಂಗಪಡಿಸಿದ್ದಾರೆ. ರಕ್ಷಿತ್ ಶೆಟ್ಟಿ ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ. ಏಳು ಬೀಳುಗಳನ್ನು ಎದುರಿಸಿ, ಪ್ರಸ್ತುತ ಸ್ಟಾರ್ ನಟನಾಗಿ ಹೊರ ಹೊಮ್ಮಿದ್ದಾರೆ. ರಕ್ಷಿತ್ ಶೆಟ್ಟಿ ಮುಖ್ಯಭೂಮಿಕೆಯ ಬಹುತೇಕ ಸಿನಿಮಾಗಳು ಹಿಟ್ ಸಾಲಿಗೆ ಸೇರಿವೆ. ಪ್ರತೀ ಸಿನಿಮಾಗಳು ಕೂಡ ಅದ್ಭುತ ಅಂತಾರೆ ಅಭಿಮಾನಿಗಳು. ಪ್ರತೀ ಪಾತ್ರಗಳಿಗೂ ಅಚ್ಚುಕಟ್ಟಾಗಿ ಜೀವ ತುಂಬೋ ಮುಖೇನ ಆ ಪಾತ್ರವನ್ನು, ಸಿನಿಮಾವನ್ನು ವಿಶೇಷವಾಗಿಸುತ್ತಾರೆ. ಕಥೆ …
Read More »