ಹಾವೇರಿ : ದೇಶಾದ್ಯಂತ ಶರನ್ನಾವರಾತ್ರಿಯ ಸಂಭ್ರಮ ನಿನ್ನೆಯಿಂದ ಆರಂಭವಾಗಿದೆ. ಹಾವೇರಿಯ ನವದುರ್ಗೆಯರ ದೇವಸ್ಥಾನದಲ್ಲಿ ಸಹ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಇಡೀ ದೇಗುಲವೇ ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದೆ. ಹೌದು, ಈ ದೇವಸ್ಥಾನದ ಒಂದೇ ಗರ್ಭಗುಡಿಯಲ್ಲಿ 9 ದುರ್ಗೆಯರನ್ನು ಸ್ಥಾಪನೆ ಮಾಡಿರುವುದು ವಿಶೇಷ. ನವರಾತ್ರಿಯ ದಿನಗಳಲ್ಲಿ ಪ್ರತಿನಿತ್ಯ ಒಂದೊಂದು ದುರ್ಗಾ ಮಾತೆಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಗುತ್ತದೆ. ಮೊದಲ ದಿನ ಶೈಲಪುತ್ರಿ, ಎರಡನೇಯ ದಿನ ಬ್ರಹ್ಮಚಾರಿಣಿ, ಮೂರನೇ ದಿನ ಚಂದ್ರಘಂಟಾ, …
Read More »Monthly Archives: ಅಕ್ಟೋಬರ್ 2023
ಗೋಕಾಕ್ ತಾಲೂಕಿನ ಬೆಣಚಿನಮರಡಿ ಇಳಿ ವಯಸ್ಸಿನಲ್ಲಿರುವ ಈ ಕಲಾವಿದನಿಗೆ ಬೇಕಿದೆ ಸರ್ಕಾರದ ನೆರವು
ಬೆಳಗಾವಿ: ಇವರು 45ಕ್ಕೂ ಹೆಚ್ಚು ಪ್ರಾಣಿ, ಪಕ್ಷಿಗಳ ಧ್ವನಿ ಅನುಕರಣೆ ಮಾಡುತ್ತಾರೆ. 81ರ ವಯಸ್ಸಿನಲ್ಲೂ ಕುಗ್ಗಿಲ್ಲ ಇವರ ಉತ್ಸಾಹ. ಆದರೆ ಇಷ್ಟೆಲ್ಲಾ ಕಲೆ ಇದ್ದರೂ ತಪ್ಪಿಲ್ಲ ಸಂಕಷ್ಟ. ಇಳಿ ವಯಸ್ಸಿನಲ್ಲಿರುವ ಈ ಕಲಾವಿದನಿಗೆ ಬೇಕಿದೆ ಸರ್ಕಾರದ ನೆರವು ಮತ್ತು ಪ್ರೋತ್ಸಾಹ. ಬಡ ಕಲಾವಿದನ ಕುರಿತಾದ ಕರುಣಾಜನಕ ಸ್ಟೋರಿ ಇಲ್ಲಿದೆ.. ಹೌದು, ಇವರ ಹೆಸರು ಸಿದ್ದಪ್ಪ ಉದ್ದಪ್ಪ ಖಿಲಾರಿ. ಊರು ಗೋಕಾಕ್ ತಾಲೂಕಿನ ಬೆಣಚಿನಮರಡಿ. ಹುಟ್ಟು ಕಲಾವಿದ ಆಗಿರುವ ಸಿದ್ದಪ್ಪ ಪ್ರಾಣಿ ಪಕ್ಷಿಗಳ …
Read More »ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿರುವ ಅತಿಥಿ ಉಪನ್ಯಾಸಕರ ಜೀವನವೇ ಅಭದ್ರ
ಬೆಳಗಾವಿ : ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿರುವ ಅತಿಥಿ ಉಪನ್ಯಾಸಕರ ಜೀವನವೇ ಅಭದ್ರವಾಗಿದೆ. ಸೇವಾ ಭದ್ರತೆ ಈ ಬಾರಿಯೂ ಸಿಗದಿದ್ದರೆ ನಾವು ಆತ್ಮಹತ್ಯೆಯ ದಾರಿ ತುಳಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ರಾಜ್ಯದ 430ಕ್ಕೂ ಅಧಿಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 11 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅನೇಕ ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಭತ್ಯೆ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ಇವರಲ್ಲಿ ಸಾವಿರಾರು …
Read More »ಮೈಸೂರು ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಹೆಸರುವಾಸಿ: ಸಿದ್ದರಾಮಯ್ಯ
ಮೈಸೂರು: ”ಮೈಸೂರು ಮಹಾರಾಜರ ಕಾಲದಿಂದಲೂ ಕೂಡ ಕನ್ನಡ ನಾಡಿನಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಹೆಚ್ಚಿನ ರೀತಿಯ ಪ್ರೋತ್ಸಾಹ ನೀಡಲಾಗುತ್ತಿದೆ. ಸಾಹಿತ್ಯ, ಸಂಸ್ಕೃತಿಗೆ ಹೆಸರಾದ ಜಿಲ್ಲೆ ಮೈಸೂರು. ಮೈಸೂರು ಸಾಹಿತ್ಯ ನೆಲೆಯ ತವರೂರು ಎಂದರೆ ತಪ್ಪಾಗಲಾರದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಅರಮನೆ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು …
Read More »ಶಿವನ ಪಾದ ಸೇರಿದ ಅರಭಾವಿ ದುರದುಂಡೀಶ್ವರ ಪೀಠದ ಶಿವಯೋಗಿ ಪರಮಪೂಜ್ಯರ ಅಗಲಿಕೆಗೆ ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಗೋಕಾವಿ ನೆಲದ ಪಂಚ- ಪೀಠಗಳಲ್ಲಿ ಒಂದಾಗಿರುವ ತಾಲ್ಲೂಕಿನ ಅರಭಾವಿ ದುರದುಂಡೀಶ್ವರ ಪೀಠದ ಜಗದ್ಗುರು ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು (೭೫) ರವಿವಾರ ರಾತ್ರಿ ಲಿಂಗೈಕ್ಯೆರಾಗಿದ್ದಾರೆ. ಪರಮ ಪೂಜ್ಯರ ಅಗಲಿಕೆಗೆ ಶಾಸಕರೂ ಆಗಿರುವ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಸದಾ ಸೌಮ್ಯ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ ಅಗಲಿಕೆಯಿಂದ ನಮ್ಮ ನಾಡಿಗೆ ಅಪಾರ ಹಾನಿಯಾಗಿದೆ. …
Read More »ಹೃದಯಾಘಾತದಿಂದ ಅರಭಾವಿ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ
ಹೃದಯಾಘಾತದಿಂದ ಅರಭಾವಿ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ ಹೃದಯಾಘಾತದಿಂದ ಸ್ವಾಮೀಜಿ ಲಿಂಗೈಕ್ಯ, ಅರಭಾವಿಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಸ್ವಾಮೀಜಿ ಲಿಂಗೈಕ್ಯ, ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಲಿಂಗೈಕ(೬೪) ಲಿಂಗೈಕ್ಯ, ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು ಕಾಣಿಸಿಕೊಂಡಿತ್ತು, ಕೂಡಲೇ ಗೋಕಾಕನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದ ಸೇವಕರು, ಚಿಕಿತ್ಸೆ ಫಲಕಾರಿಯಾಗದೆ ಗೋಕಾಕದ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ನಿಧನ, ಸ್ವಾಮೀಜಿ ನಿಧನದಿಂದ ಶೋಕಸಾಗರಲ್ಲಿ ಮುಳುಗಿದ ಅಪಾರ ಭಕ್ತ ಸಮೂಹ,
Read More »ಉತ್ತರ ಕರ್ನಾಟಕದ ಎರಡು ಪ್ರಮುಖ ಉತ್ಸವಗಳಿಗೆ ಮೈಸೂರು ದಸರಾ ಮಾದರಿಯಲ್ಲಿ ಸಕಾಲಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು.ಕೋರಿಕೆ
ಸನ್ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ, ವಿಧಾನಸೌಧ ಬೆಂಗಳೂರು. ವಿಷಯ- ಉತ್ತರ ಕರ್ನಾಟಕದ ಎರಡು ಪ್ರಮುಖ ಉತ್ಸವಗಳಿಗೆ ಮೈಸೂರು ದಸರಾ ಮಾದರಿಯಲ್ಲಿ ಸಕಾಲಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು. ನಮ್ಮ ಬೇಡಿಕೆ ಕಿತ್ತೂರು ಉತ್ಸವಕ್ಕೆ ಐದು ಕೋಟಿ,ಬೆಳಗಾವಿ ರಾಜ್ಯೋತ್ಸವಕ್ಕೆ ಎರಡು ಕೋಟಿ ಅನುದಾನ ನೀಡುವ ಕೋರಿಕೆ ಸನ್ಮಾನ್ಯರೇ. ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಇತಿಹಾಸದ ಗತವೈಭವವನ್ನು ಬಿಂಬಿಸುವ ಕಿತ್ತೂರು ಉತ್ಸವಕ್ಕೆ ಐದು ಕೋಟಿ ರೂ ಅನುದಾನ, ಹಾಗೂ ಬೆಳಗಾವಿ ನಗರದಲ್ಲಿ ನಡೆಯುವ …
Read More »ಇಂಗಳಿ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 29 ಲಕ್ಷ ಅನುದಾನ?:ಶಶಿಕಲಾ ಜೊಲ್ಲೆ
ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮ ದೇವರು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ದೇವಸ್ಥಾನದ ಅಭಿವೃದ್ಧಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ವಿಶೇಷ ಪ್ರಯತ್ನದಿಂದ ರೂ. 29 ಲಕ್ಷ ಅನುದಾನದ ಅಭಿವೃದ್ಧಿ ಕಾಮಗಾರಿಗೆ ಗ್ರಾಮದ ಬಿಜೆಪಿ ಕಾರ್ಯಕರ್ತರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮೊದಲಿಗೆ ಶ್ರೀ ಬೀರೇಶ್ವರ ಸಹಕಾರಿ ಇಂಗಳಿ ಶಾಖೆಯ ನಿರ್ದೇಶಕ ಪ್ರಕಾಶ ಮಿರ್ಜಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಂಕರ ಪವಾರ ಮಾತನಾಡಿ, …
Read More »ನಾಡಿನ ಶಕ್ತಿ ದೇವತೆಯಲ್ಲಿ ಒಬ್ಬಳಾದ ಸವದತ್ತಿ ಎಲ್ಲಮ್ಮಾ ದೇವಿಗೆ ಇಂದು ವಿಷೇಶ ಪೂಜಾ ಅಲಂಕಾರ
ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮ ದೇವಸ್ಥಾನದಲ್ಲಿ ಶರ ನವರಾತ್ರಿ ಹಬ್ಬದ ಅಂಗವಾಗಿ ಘಟಸ್ಥಾಪನೆ ಮಾಡಲಾಯಿತು. ನಾಡಿನ ಶಕ್ತಿ ದೇವತೆಯಲ್ಲಿ ಒಬ್ಬಳಾದ ಸವದತ್ತಿ ಎಲ್ಲಮ್ಮಾ ದೇವಿಗೆ ಇಂದು ವಿಷೇಶ ಪೂಜಾ ಅಲಂಕಾರ ,ಅಭಿಷೇಕ ನೆರವೆರಿಸುವ ಮೂಲಕ ಘಟಸ್ಥಾಪನೆ ಮಾಡಲಾಯಿತು. ಸವದತ್ತಿ ಎಲ್ಲಮ್ಮಾ ದೇವಸ್ಥಾನಕ್ಕೆ ಆಗಮಿಸಿ ದೀಪಕ್ಕೆ ಎಣ್ಣೆ ಹಾಕಿದ ನಂತರ ಭಕ್ತರು ತಮ್ಮ ಮನೆಗಳಲ್ಲಿ ಘಟಸ್ಥಾಪನೆ ಮಾಡುವ ಪ್ರತೀತಿ ಇರುವದರಿಂದ ಇಂದು ಬೆಳಗಿನ ಜಾವ ಸಾವಿರಾರು ಜನ ದೇವಿ ದರ್ಶನ ಮಾಡಿ …
Read More »ನಾಡಹಬ್ಬದ ಮಹತ್ವ ಕಡಿಮೆಯಾಗಬಾರದೆಂದು ಸಾಂಪ್ರದಾಯಿಕ ದಸರಾ ಆಚರಣೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಬರಗಾಲದ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿ ದಸರಾ ಆಚರಿಸುತ್ತಿಲ್ಲ. ಆದ್ರೆ ದಸರಾ ಮಹತ್ವಕ್ಕೆ ಯಾವುದೇ ಕುಂದು ಉಂಟಾಗದಂತೆ ಸಾಂಪ್ರದಾಯಿಕವಾಗಿ ನಾಡಹಬ್ಬವನ್ನು ಸರ್ಕಾರ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮುಂಡಿ ಬೆಟ್ಟದ ದೇವಸ್ಥಾನದ ಆವರಣದಲ್ಲಿ ದಸರಾ ಹಬ್ಬಕ್ಕೆ ನಾದಬ್ರಹ್ಮ ಹಂಸಲೇಖ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮುಖ್ಯಮಂತ್ರಿ ಅವರು ಭಾಷಣ ಮಾಡಿದರು. ಈ ವೇಳೆ, ದುರಾದೃಷ್ಟವಶಾತ್ ಈ ಬಾರಿ ಮಳೆಯಾಗಲಿಲ್ಲ. ಬರಗಾಲ ಬಂದಿದೆ. …
Read More »