Breaking News

Daily Archives: ನವೆಂಬರ್ 3, 2023

ಕುಡಿತದ ಚಟಕ್ಕೆ ದಾಸನಾಗಿದ್ದ ಗಂಡನನ್ನು ಹೆಂಡತಿಯೇ ಕೊಲೆ

ಬೆಳಗಾವಿ: ಕುಡಿತದ ಚಟಕ್ಕೆ ದಾಸನಾಗಿದ್ದ ಗಂಡನನ್ನು ಹೆಂಡತಿಯೇ ಕೊಲೆ ಮಾಡಿರುವ ಘಟನೆ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಪತಿಗೆ ನಿದ್ರೆ ಮಾತ್ರೆ ನೀಡಿ, ನಿದ್ದೆ ಹತ್ತಿದ ಬಳಿಕ ಕುತ್ತಿಗೆಗೆ ಹಗ್ಗದಿಂದ‌ ಬಿಗಿದು ಪತ್ನಿ ಮಹಾದೇವಿ ಕರ್ಕಿ ಕೊಲೆ ಮಾಡಿದ್ದಾಳೆ. ಬಾಬು ಕಲ್ಲಪ್ಪ ಕರ್ಕಿ (48) ಕೊಲೆಯಾದ ದುರ್ದೈವಿ. ನಿನ್ನೆ ಬೆಳಗ್ಗೆಯ ಸಮಯ ಆರೋಪಿ ಪತ್ನಿ ಮಹಾದೇವಿ ಕರ್ಕಿ, ‘ಆಕಸ್ಮಿಕವಾಗಿ ಪತಿ ಮೃತ’ರಾಗಿದ್ದಾರೆಂದು ಅಕ್ಕಪಕ್ಕದ ಮನೆಯವರನ್ನು ನಂಬಿಸಲು ಪ್ರಯತ್ನಿಸಿದ್ದಾಳೆ. ಈ …

Read More »

ಉನ್ನತ ಹುದ್ದೆಗಳನ್ನು ಅಲಕಂರಿಸಿರುವವರು ಅತ್ಯಂತ ಇತಿಮಿತಿಯಲ್ಲಿ ಮಾತನಾಡಬೇಕು: ಹೈಕೋರ್ಟ್

ಬೆಂಗಳೂರು: ಪ್ರಾದೇಶಿಕ ಭಾಷೆ ಮತ್ತು ರಾಜ್ಯ ಭಾಷೆಗಳಲ್ಲಿ ಶಿಕ್ಷಣ ಪಡೆಯುವವರು ಅಸಮರ್ಥರು ಎಂದು ಭಾವಿಸಬಾರದು. ಪ್ರಾದೇಶಿ ಭಾಷೆಯಲ್ಲಿ ಶಿಕ್ಷಣ ಪಡೆದವರೂ ಯಶಸ್ವಿಯಾಗಬಹುದು. ಆದರೆ, ಈ ಸಮಸ್ಯೆಗಳನ್ನು ಕಾನೂನು ಅಂಶಗಳಲ್ಲಿ ಪರಿಗಣಿಸಬೇಕು ಎಂದಿರುವ ಹೈಕೋರ್ಟ್, ಈ ವಿಚಾರದಲ್ಲಿ ಉನ್ನತ ಸ್ಥಾನದಲ್ಲಿರುವವರು ಇತಿಮಿತಿಯಲ್ಲಿ ಮಾತನಾಡಬೇಕು ಎಂದು ತಿಳಿಸಿದೆ. ಸಿಬಿಎಸ್ಸಿ ಮತ್ತು ಐಸಿಎಸ್ಸಿ ಮಂಡಳಿಗೆ ಪಠ್ಯ ಕ್ರಮಕ್ಕೆ ಕನ್ನಡ ಭಾಷೆ ಬೋಧನೆ ಕಡ್ಡಾಯ ಮಾಡಿರುವ ಕ್ರಮವನ್ನು ಪ್ರಶ್ನಿಸಿ ಎಂಟು ಮಂದಿ ವಿದ್ಯಾರ್ಥಿಗಳ ಪೋಷಕರು ಹೈಕೋರ್ಟ್‌ಗೆ ಅರ್ಜಿ …

Read More »