ಮುಂಬೈ (ಮಹಾರಾಷ್ಟ್ರ): 2019ರ ವಿಶ್ವಕಪ್ ಸೆಮೀಸ್ ಸೇಡನ್ನು ರೋಹಿತ್ ಪಡೆ ತೀರಿಸಿಕೊಂಡಿದ್ದು, 70 ರನ್ನಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಫೈನಲ್ಗೆ ಪ್ರವೇಶ ಪಡೆದುಕೊಂಡಿದೆ. ಅಲ್ಲದೇ ಟೀಮ್ ಇಂಡಿಯಾ 2023ರ ವಿಶ್ವಕಪ್ನಲ್ಲಿ 10ನೇ ಜಯ ದಾಖಲಿಸಿದೆ. ಚಾಂಪಿಯನ್ ಪಟ್ಟವನ್ನು ಅಲಂಕರಿಸಲು, ಇನ್ನು ಒಂದು ಹೆಜ್ಜೆ ಮಾತ್ರ ಹಿಂದಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ತಂಡಕ್ಕೆ ನೆರವಾಗಿದ್ದು ಮೊಹಮ್ಮದ್ ಶಮಿ. ಸೋಲಿನ ಆತಂಕದಲ್ಲಿದ್ದ ಭಾರತಕ್ಕೆ ಶಮಿ 7 ವಿಕೆಟ್ ಪಡೆದು ಜಯಕ್ಕೆ …
Read More »Daily Archives: ನವೆಂಬರ್ 16, 2023
ಸಗಣಿಯಲ್ಲಿ ಹೊಡೆದಾಡಿಕೊಂಡ ಜನ
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗಡಿ ಅಂಚಿನಲ್ಲಿರುವ ತಮಿಳುನಾಡಿನ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬ ಆಚರಿಸಲಾಯಿತು. ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷತೆ. ಗೊರೆ ಹಬ್ಬ ಅಚ್ಚ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಪ್ರತಿವರ್ಷ ಇಲ್ಲಿ ಬಲಿಪಾಡ್ಯಮಿಯ ಮಾರನೇ ದಿನ ಗೊರೆ ಹಬ್ಬ ಆಚರಿಸಲಾಗುತ್ತದೆ. ಅದರಂತೆ ಹಬ್ಬದ ದಿನ ಬೆಳಿಗ್ಗೆ ಗ್ರಾಮದ ಎಲ್ಲರ ಮನೆಯ ಕೊಟ್ಟಿಗೆಗಳಿಂದ ಸಗಣಿಯನ್ನು ಎತ್ತಿನ …
Read More »ಜನರಿಗೆ ಹೊರೆಯಾದ ಆಸ್ತಿ ನೋಂದಣಿ ಶುಲ್ಕ ಹೆಚ್ಚಳ
ಬೆಳಗಾವಿ: ರಾಜ್ಯ ಸರ್ಕಾರ ಅಕ್ಟೋಬರ್ 1ರಿಂದ ಸ್ಥಿರಾಸ್ತಿಗಳ ನೋಂದಣಿ ಶುಲ್ಕವನ್ನು ಶೇ.25 ರಿಂದ 30ರವರೆಗೂ ಹೆಚ್ಚಳ ಮಾಡಿದ್ದು, ಜಿಲ್ಲೆಯ ಮಧ್ಯಮ ವರ್ಗ ತೊಂದರೆ ಅನುಭವಿಸುವಂತೆ ಮಾಡಿದೆ. ಅಲ್ಲದೇ ಆಸ್ತಿ ಖರೀದಿಸಲು ಜನ ಪರದಾಡುವಂತಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಭೀಕರ ಬರಗಾಲದಿಂದ ಕಂಗೆಟ್ಟಿರುವ ಜನರಿಗೆ ಸರ್ಕಾರ ಈ ಶುಲ್ಕ ಹೆಚ್ಚಿಸಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಸ್ವಂತ ಮನೆ ಹೊಂದಬೇಕು ಎಂಬ ಮಧ್ಯಮ ವರ್ಗ, ಕೂಲಿಕಾರರ ಕನಸು ಕನಸಾಗಿಯೇ ಉಳಿಯುವಂತೆ ಮಾಡಿದೆ …
Read More »