ಹಿರೇಬಾಗೇವಾಡಿ: ವಿದ್ಯಾರ್ಥಿಗಳು ಧನಾತ್ಮಕ ಚಿಂತನೆ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಗಳಿಸಲು ತಂದೆ-ತಾಯಿ ಮತ್ತು ಶಿಕ್ಷಕರ ಮಾರ್ಗದರ್ಶನ ಅವಶ್ಯ ಎಂದು ರಾಣೇಬೆನ್ನೂರಿನ ನಂದೀಶ್ವರ ನೈಪುಣ್ಯ ಕೌಶಲ್ಯ ಸಂಸ್ಥೆ ಅಧ್ಯಕ್ಷ ಹಾಗೂ ಜೀವನ ಕೌಶಲ್ಯ ತರಬೇತುದಾರ ನಂದೀಶ ಬಿ ಶೆಟ್ಟರ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಬೆಳಗಾವಿ ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ರಾಣೇಬೆನ್ನೂರು …
Read More »Daily Archives: ನವೆಂಬರ್ 30, 2023
ಪ್ರತಿಭೆಗಳು ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಲಿ-ಸಚಿವ ಸತೀಶ ಜಾರಕಿಹೊಳಿ
ಯಮಕನಮರಡಿ: ಸತೀಶ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸಿದ್ದ ಕೆಲವು ಮಕ್ಕಳು ಗೆದ್ದಿರಬಹುದು, ಕೆಲವರು ಸೋತಿರಬಹುದು. ಆದರೆ ಸೋತ ಮಕ್ಕಳು ಚಿಂತಿಸುವ ಅವಶ್ಯಕತೆ ಇಲ್ಲ. ಮುಂದಿನ ವರ್ಷ ಮತ್ತೆ ನಿಮಗೆ ಗೆಲ್ಲುವ ಅವಕಾಶ ಸಿಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು ರವಿವಾರ ಯಮಕನಮರಡಿ ಎನ್ ಎಸ್ಎಫ್ ಶಾಲಾ ಆವರಣದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ 10ನೇ ಸತೀಶ್ ಪ್ರತಿಭಾ …
Read More »ಹಲವು ಯುದ್ಧ ಗೆದ್ದವ ಕನಕ. ಬದುಕಿನಲ್ಲೂ ಕೂಡ. ಮೊದಲೇ ಪಾಳೇಗಾರ ಮನೆತನ.
ಹಲವು ಯುದ್ಧ ಗೆದ್ದವ ಕನಕ. ಬದುಕಿನಲ್ಲೂ ಕೂಡ. ಮೊದಲೇ ಪಾಳೇಗಾರ ಮನೆತನ. ಆದರೂ ಕನಕ ಎಳವೆಯಲ್ಲೇ ತಂದೆ ತಾಯಿ ಕಳೆದುಕೊಂಡ. ಇದ್ದ ಸಂಪತ್ತು ನಷ್ಟ ಆಯ್ತು. ಬಾಡದಲ್ಲಿ ಹುಟ್ಟಿದ್ದರು ತಿಮ್ಮಪ್ಪ ಬಡವನಾಗಲಿಲ್ಲ. ಊರವರು ಸಂಬಂಧಿಗಳ ಸಹಾಯದಲ್ಲಿ ಬದುಕು ಕಟ್ಟಿಕೊಂಡ. ಶತ್ರುಪಡೆಯ ಕಾರಣವೋ ಇನ್ನೇನೋ ಮನೆಯಲ್ಲೇ ಹುದಿಗಿಸಿಟ್ಟ ಆಪತ್ ನಿಧಿ ತಿಮ್ಮಪ್ಪನ ವಶ ಆಯ್ತು. ಇದ್ದಕ್ಕಿದ್ದಂತೆ ಕನಕ ನಾಯಕನಾದ. ಬಂಕಾಪುರ ವಿಜಯನಗರ ಅರಸರ ಅಧೀನ ಪ್ರಾಂತ. ಕದಂಬರ ಬನವಾಸಿಗೆ ಸೇರಿದ ಕಾಗಿನೆಲೆಗಾಗಿ …
Read More »ಮಗು ಮಾರಾಟ ಜಾಲ ಭೇದಿಸಿದ ಸಿಸಿಬಿ ಪೊಲೀಸರು
ಬೆಂಗಳೂರು: ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ನವಜಾತ ಶಿಶು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಪ್ರಕರಣದಲ್ಲಿ 7 ಜನ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರ್.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಶನಿವಾರ ಮಗು ಮಾರಾಟಕ್ಕೆ ಯತ್ನಿಸಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಸಂಘಟಿತ ಅಪರಾಧ ವಿಭಾಗದ ಅಧಿಕಾರಿಗಳು ಕಣ್ಣನ್ ರಾಮಸ್ವಾಮಿ, ಹೇಮಲತಾ, ಮಹಾಲಕ್ಷ್ಮಿ, ಶರಣ್ಯ, ಸಹಾಸಿನಿ, ರಾಧಾ ಹಾಗೂ ಗೋಮತಿ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಂಧಿತ …
Read More »ಹಸುಗೂಸುಗಳ ಮಾರಾಟ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ವೈದ್ಯನ ಸಹಿತ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಹಸುಗೂಸುಗಳ ಮಾರಾಟ ದಂಧೆ ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಕಲಿ ವೈದ್ಯ ಕೆವಿನ್ ಹಾಗೂ ಮಧ್ಯವರ್ತಿಯಾಗಿದ್ದ ರಮ್ಯಾ ಎಂಬುವರನ್ನ ಬಂಧಿಸಲಾಗಿದೆ. ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಒಂಬತ್ತಕ್ಕೇರಿದೆ. ರಾಜಾಜಿನಗರದಲ್ಲಿ ತನ್ನದೇ ಕ್ಲಿನಿಕ್ ನಡೆಸುತ್ತಿದ್ದ ಕೆವಿನ್, ರೋಗಿಗಳಿಗೆ ಚಿಕಿತ್ಸೆ ಸಹ ನೀಡುತ್ತಿದ್ದ. ಆದರೆ, ಮೂರನೇ ವರ್ಷದ ಎಂಬಿಬಿಎಂಸ್ ಫೇಲ್ ಆಗಿದ್ದ ಕೆವಿನ್, ತಾನೊಬ್ಬ ಡಾಕ್ಟರ್ ಅಂತ ಹೇಳಿಕೊಂಡಿದ್ದ. ಅಲ್ಲದೇ ಹಸುಗೂಸುಗಳ ಮಾರಾಟ ದಂಧೆಯಲ್ಲಿ ಭಾಗಿಯಾಗಿದ್ದ. ಮಕ್ಕಳನ್ನ …
Read More »ತೆಲಂಗಾಣ ವಿಧಾನಸಭೆಗೆ ಇಂದು ರಾಜ್ಯಾದ್ಯಂತ ಮತದಾನ ಆರಂಭ
ಹೈದರಾಬಾದ್: ತೆಲಂಗಾಣದ ಎಲ್ಲ 119 ವಿಧಾನಸಭಾ ಕ್ಷೇತ್ರಗಳಿಗೆ ಸದಸ್ಯರನ್ನು ಆಯ್ಕೆ ಮಾಡಲು ಇಂದು ಮತದಾನ ನಡೆಯುತ್ತಿದೆ. ಪೊಲೀಸ್ ಭದ್ರತೆಯ ನಡುವೆ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆ ಸಮೀಪ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿತ್ತು. ಒಟ್ಟು 35,655 ಮತಗಟ್ಟೆಗಳಲ್ಲಿ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಯಿತು ಎಂದು ಚು.ಅಧಿಕಾರಿಗಳು ತಿಳಿಸಿದ್ದಾರೆ. 106 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಪೈಕಿ 13 …
Read More »