ಹೈದರಾಬಾದ್ (ತೆಲಂಗಾಣ): ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಕಾಂಗ್ರೆಸ್ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ. ಇದರೊಂದಿಗೆ ಕೆ. ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ಎಸ್ನ 10 ವರ್ಷಗಳ ಆಡಳಿತ ಅಂತ್ಯವಾಗಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಎ. ರೇವಂತ್ ರೆಡ್ಡಿ ರಾಜ್ಯದ ಎರಡನೇ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಸೋಮವಾರ (ಡಿಸೆಂಬರ್ 4) ಪ್ರಮಾಣವಚನ ಸ್ವೀಕಾರ …
Read More »Daily Archives: ಡಿಸೆಂಬರ್ 4, 2023
ತೆಲಂಗಾಣದಲ್ಲಿ ಬಿಆರ್ಎಸ್ ಭ್ರಷ್ಟಾಚಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ: ಪ್ರಿಯಾಂಕ್ ಖರ್ಗೆ
ಕಲಬುರಗಿ: ತೆಲಂಗಾಣದಲ್ಲಿ ಬಿಎಸ್ಆರ್ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ವಿರುದ್ಧ ಜನರ ಆಕ್ರೋಶ ವ್ಯಕ್ತವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕಲಬುರಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಖುದ್ದಾಗಿ ತೆಲಂಗಾಣಕ್ಕೆ ಭೇಟಿ ನೀಡಿದ್ದೇನೆ. 10 ವರ್ಷದ ಕೆಸಿಆರ್ ಆಡಳಿತದಲ್ಲಿ 10 ಸ್ಕ್ಯಾಮ್ ಗಳಲ್ಲಿ 10 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿದೆ. ಕಾಳೇಶ್ವರಂ ನೀರಾವರಿ ಯೋಜನೆಯೊಂದರಲ್ಲೇ 1.50 ಲಕ್ಷ ಕೋಟಿ ಅವ್ಯವಹಾರ ಆಗಿರುವ ಬಗ್ಗೆ ಅಲ್ಲಿನ …
Read More »ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್ ಮೂರು ರಾಜ್ಯಗಳಿಗೆ ಬಿಜೆಪಿಯೇ ಬಾಸ್
ಪ್ರಚಂಡ ವಿಜಯಕ್ಕೆ ಕಾರಣೀಕರ್ತರಾದ ಮತದಾರ ಪ್ರಭುಗಳು ಹಾಗೂ ಕಾರ್ಯಕರ್ತರಿಗೆ ಅಭಿನಂಧನೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ- ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡ್ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಐತಿಹಾಸಿಕ ಜಯ ಸಾಧಿಸಿರುವುದಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಇನ್ನೇನೂ ಲೋಕಸಭೆಯ ಚುನಾವಣೆಯ ಹೊಸ್ತಿನಲ್ಲಿರುವಾಗ ಈ ರಾಜ್ಯಗಳ ಫಲಿತಾಂಶಗಳು ನಮ್ಮ ಕಾರ್ಯಕರ್ತರನ್ನು ಹುರಿದುಂಬಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯ ಕೇಂದ್ರ ಸರ್ಕಾರದ ಯೋಜನೆಗಳಿಂದ ಮತದಾರರು ಬಿಜೆಪಿಗೆ ಫುಲ್ …
Read More »ಸುವರ್ಣಸೌಧದಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿದ್ ಸಭಾಧ್ಯಕ್ಷ&ಸಭಾಪತಿ
ಬೆಳಗಾವಿ/ಬೆಂಗಳೂರು: ವಿಧಾನಮಂಡಲದ ಚಳಿಗಾಲ ಅಧಿವೇಶನ ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ವಿಧಾನಸಭಾಧ್ಯಕ್ಷ ಯು ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪರಿಶೀಲನೆ ನಡೆಸಿದರು. ಸುವರ್ಣಸೌಧದಲ್ಲಿ ಕೈಗೊಂಡಿರುವ ಸಿದ್ಧತೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ನೀಡಿದರು. ಸುವರ್ಣಸೌಧದ ಪ್ರವೇಶದ್ವಾರಗಳಲ್ಲಿನ ಸಿದ್ಧತೆ, ವಿಧಾನಸಭಾ ಸದನ, ವಿಧಾನ ಪರಿಷತ್ ಸದನಗಳನ್ನು ವೀಕ್ಷಿಸಿದ ಅವರು ಮೈಕ್ ವ್ಯವಸ್ಥೆ ಸೇರಿ …
Read More »ಅಧಿವೇಶನದ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪೊಲೀಸರ ವಸತಿಗೆ ನಿರ್ಮಿಸಿರುವ ಜರ್ಮನ್ ಟೆಂಟ್ಗೆ ಡಿಜಿ ಐಜಿಪಿ ಅಲೋಕ್ ಮೋಹನ್ ಭೇಟಿ
ಬೆಳಗಾವಿ: ತಾಲೂಕಿನ ಅಲಾರವಾಡ ಗ್ರಾಮದ ಹೊರ ವಲಯದಲ್ಲಿ ಚಳಿಗಾಲದ ಅಧಿವೇಶನದ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪೊಲೀಸರ ವಸತಿಗೆ ನಿರ್ಮಿಸಿರುವ ಜರ್ಮನ್ ಟೆಂಟ್ಗೆ ಡಿಜಿ – ಐಜಿಪಿ ಅಲೋಕ್ ಮೋಹನ್ ಅವರು ಭೇಟಿ ನೀಡಿ, ವ್ಯವಸ್ಥೆ ಪರಿಶೀಲನೆ ನಡೆಸಿದರು. 10 ದಿನಗಳ ಚಳಿಗಾಲದ ಅಧಿವೇಶನಕ್ಕೆ ಅಧಿವೇಶನ ಕರ್ತವ್ಯಕ್ಕಾಗಿ ನಿಯೋಜನೆಗೊಂಡಿರುವ ಪೊಲೀಸರ ವಸತಿಗೆ ಜರ್ಮನ್ ಟೆಂಟ್ ಮೂಲಕ ಟೌನ್ ಶಿಪ್ ನಿರ್ಮಿಸಲಾಗಿದೆ. ಟೆಂಟ್ಗಳಿಗೆ ಭೇಟಿ ನೀಡಿದ ಅಲೋಕ್ ಮೋಹನ್ ಅವರು ಪೊಲೀಸ್ ಸಿಬ್ಬಂದಿಗಳನ್ನು ಮಾತನಾಡಿಸಿ ಇಲ್ಲಿ …
Read More »