ಬಡ್ಡಿ ವಸೂಲಿ, ಜೀವ ಬೆದರಿಕೆ ಮೂವರ ವಿರುದ್ಧ ದೂರು ಗೋಕಾಕ: ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ತಾವು 2018-19ರಲ್ಲಿ ಪಡೆದಿದ್ದ ₹3. 5 ಲಕ್ಷ ಸಾಲಕ್ಕೆ ಅಸಲು-ಬಡ್ಡಿ ಸೇರಿಸಿ ಒಟ್ಟು ₹17 ಲಕ್ಷ ಪಾವತಿಸಿದ್ದರೂ ಸಾಲ ಮತ್ತು ಬಡ್ಡಿವಸೂಲಿಗೆ ಮನೆಗೆ ಬಂದು ಜೀವ ಬೆದರಿಕೆ ಹಾಕಿದ್ದಾರೆ . ಎಂದು ಮೂವರ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗಪ್ಪ ಸಿದ್ದಪ್ಪ ಮಂಗಿ ಮತ್ತು ಸಹೋದರರಾದ ಸಿದ್ದಪ್ಪ ಮತ್ತು …
Read More »Daily Archives: ಡಿಸೆಂಬರ್ 5, 2023
ರಮೇಶ್ ಜಾರಕಿಹೊಳಿ ಆಪ್ತನ ಮೇಲೆ ಹಲ್ಲೆ , ಚನ್ನರಾಜ ಹಟ್ಟಿಹೋಳಿ ಹಾಗೂ ಬೆಂಬಲಿಗರೇ ಈ ಘಟನೆಗೆ ಕಾರಣ ಎಂದು ಹಲ್ಲೆಗೊಳಗಾದ ಪೃಥ್ವಿ ಸಿಂಗ್ ಪ್ರಕರಣ ದಾಖಲ
ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಹಾಗೂ ಬಿಜೆಪಿ ಮುಖಂಡನ ಮೇಲೆ ಕೆಲವರು ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಸೋಮವಾರ ಸಂಜೆ ಜಯನಗರದ ಪೃಥ್ವಿ ಸಿಂಗ್ ಅವರ ಮನೆ ಮುಂದೆ ಐದಾರು ಜನರು ಏಕಾಏಕಿ ಬಂದು, ಹೊರಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪೃಥ್ವಿ ಸಿಂಗ್ ಅವರು ಕೆಲವರ ಜೊತೆಗೆ ಮಾತನಾಡುತ್ತಿರುವುದು ಅವರ ಮನೆ ಬಳಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗಾಯಗೊಂಡ ತಕ್ಷಣ ಪೃಥ್ವಿ …
Read More »
Laxmi News 24×7