ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗಿರಿನಗರ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ದೇವರಾಜೇ ಅರಸ್ ನೀಡಿದ ದೂರಿನ ಅನ್ವಯ ಜಗದೀಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ: ಡಿಸೆಂಬರ್ 14ರಂದು ಬೆಳಗ್ಗಿನ ಜಾವ ಆರೋಪಿ ಜಗದೀಶ್, ತನಗೆ ಪರಿಚಿತ ಮಹಿಳೆಯೊಬ್ಬರು ಹಾಗೂ ಅರುಣ್ ಕುಮಾರ್ ಎಂಬಾತನ ಮಧ್ಯೆ ಹಣದ …
Read More »
Laxmi News 24×7