ಹುಬ್ಬಳ್ಳಿ: ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್-1 ಪತ್ತೆಯಾಗಿದ್ದು, ರಾಜ್ಯದಲ್ಲಿಯೂ ಆತಂಕ ಆರಂಭವಾಗಿದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಕರ್ನಾಟಕದಲ್ಲಿ ಹೈಲರ್ಟ್ ಘೋಷಣೆ ಮಾಡಿದೆ. ಜತೆಗೆ, 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ ಇರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೊರೊನಾ ಲಕ್ಷಣ ಇರುವವರಿಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಕಿಮ್ಸ್ ಆಸ್ಪತ್ರೆಯ ಪ್ರಭಾರ ನಿರ್ದೇಶಕ ಡಾ. ಎಸ್.ಎಸ್.ಕಮ್ಮಾರ ಹೇಳಿದ್ದಾರೆ. ಈಗಾಗಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ ಕೊರೊನಾ …
Read More »Daily Archives: ಡಿಸೆಂಬರ್ 20, 2023
ಕೊರೊನಾ ಸೋಂಕು ತಗುಲಿದ್ದ ವೃದ್ಧ ಸಾವು: ಟೆಸ್ಟಿಂಗ್ ಹೆಚ್ಚಳಕ್ಕೆ ಸೂಚನೆ ಕೊಟ್ಟ ಆರೋಗ್ಯ ಸಚಿವರು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದ್ದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಇಂದು ಎಲ್ಲ ರಾಜ್ಯಗಳ ಆರೋಗ್ಯ ಸಚಿವರ ಜೊತೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದರು. ವಿಕಾಸಸೌಧದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ 64 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. …
Read More »