Breaking News

Daily Archives: ಡಿಸೆಂಬರ್ 23, 2023

KPTCL ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ: ಇಂಧನ ಸಚಿವ ಕೆ.ಜೆ.ಜಾರ್ಜ್

ಕರ್ನಾಟಕ ವಿದ್ಯುತ್ ಸರಬರಾಜು ನಿಗಮ (KARNATAKA POWER TRANSMISSION CORPORATION LIMITED)ನಲ್ಲಿ ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಪರಿಗಣನೆಯಲ್ಲಿ ತೊಡಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬೆಂಗಳೂರು: ಕರ್ನಾಟಕ ವಿದ್ಯುತ್ ಸರಬರಾಜು ನಿಗಮ (KARNATAKA POWER TRANSMISSION CORPORATION LIMITED)ನಲ್ಲಿ ದೀರ್ಘಕಾಲಿಕ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗಂಭೀರ ಪರಿಗಣನೆಯಲ್ಲಿ ತೊಡಗಿದೆ ಎಂದು ಇಂಧನ …

Read More »

ರಾಜಕಾರಣದಿಂದ (Politics) ನಿವೃತ್ತಿ ಸೂಚನೆ ನೀಡಿದ ಯತ್ನಾಳ್‌

ವಿಜಯಪುರ: ರಾಜಕಾರಣದಿಂದ (Politics) ನಿವೃತ್ತಿಯಾಗುವ ಸೂಚನೆಯನ್ನು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basangouda Patil Yatnal) ಅವರು ನೀಡಿದ್ದಾರೆ. ರಾಜ್ಯ ಬಿಜೆಪಿಯಲ್ಲಿ (BJP) ಬಿಎಸ್‌ವೈ (BSY) ಕುಟುಂಬದ ಪ್ರಭಾವದ ಬಗ್ಗೆ ಅಸಮಾಧಾನ ಹೊರ ಹಾಕಿರುವ ಯತ್ನಾಳ್‌, ರಾಜ್ಯದಲ್ಲಿ ಪ್ರಾಮಾಣಿಕ ರಾಜಕಾರಣ ಅಸಾಧ್ಯವಾಗಿದೆ. ಅಪ್ಪಾಜಿ ಎನ್ನಬೇಕು, ಹಣ ಬಲ ಬೇಕು, ಮೇಲಿನವರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸಬೇಕು. ಇಂತವೆಲ್ಲ ಮಾಡಲಾಗದಿದ್ದರೆ ರಾಜಕಾರಣ ಮಾಡಲಾಗಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ 2028 ರ ವಿಧಾನಸಭೆ (Assemby …

Read More »

ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ಕ್ರಿಸ್​ಮಸ್​ ಹಬ್ಬಕ್ಕೆ ರಜೆ ಹಿನ್ನೆಲೆ ಹೆಚ್ಚುವರಿ KSRTC ಬಸ್​ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯದ ಧರ್ಮಸ್ಥಳ, ಕುಕ್ಕೆ, ಶಿವಮೊಗ್ಗ, ಹಾಸನ, ಗೋಕರ್ಣ, ಶಿರಸಿ ಸೇರಿದಂತೆ ಹಲವು ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಬಸ್​ಗಳು ಹೊರಡಲಿದ್ದು, ಅದರಂತೆ ತಮಿಳುನಾಡು, ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್​ಗಳು ಸಂಚರಿಸಲಿವೆ. ಬೆಂಗಳೂರು, ಡಿ.23: ಕ್ರಿಸ್​ಮಸ್​ ಹಬ್ಬಕ್ಕೆ ರಜೆಯಿರುವ ಹಿನ್ನೆಲೆಕೆಎಸ್​ಆರ್​ಟಿಸಿ(KSRTC) ಹೆಚ್ಚುವರಿಯಾಗಿ 1000 ಬಸ್​ ವ್ಯವಸ್ಥೆ ಮಾಡಿದೆ. ಪ್ರಯಾಣಿಕರಿಗೆ ತೊಂದರೆ ಆಗದ ಹಿನ್ನಲೆ ಡಿ. 22 …

Read More »

ಸಿದ್ದರಾಮಯ್ಯ ಸರ್ಕಾರ ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ: ಬಿ.ವೈ ವಿಜಯೇಂದ್ರ ಆರೋಪ

ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ವಸ್ತ್ರಕ್ಕೆ ಅನುಮತಿ ನೀಡುವ ಮೂಲಕ ಸಿದ್ದರಾಮಯ್ಯ ಅವರ ಸರ್ಕಾರವು, ಯುವ ಮನಸ್ಸುಗಳನ್ನು ಧರ್ಮದ ಆಧಾರದಲ್ಲಿ ವಿಭಜಿಸುತ್ತಿದೆ. ಎಲ್ಲರನ್ನೂ ಒಳಗೊಳ್ಳುವ ಕಲಿಕೆಯ ವಾತಾವರಣಕ್ಕೆ ಇದು ಹಿನ್ನಡೆಯಾಗಲಿದೆ ಎಂದು ಅವರು ಬರೆದುಕೊಂಡಿದ್ದಾರೆ. ಬೆಂಗಳೂರು: ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ-ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವುದನ್ನು ನಿಷೇಧಿಸಿದ್ದನ್ನು ವಾಪಸ್ ಪಡೆಯಲು ಸೂಚಿಸಿದ್ದೇನೆ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ …

Read More »

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತದಾರರು ಪಾಠ ಕಲಿಸಲಿದ್ದಾರೆ: ಡಿ.ಕೆ .ಶಿ

ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು. ಬೆಂಗಳೂರು: ಸಂಸತ್ತಿನ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿದರು. ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ …

Read More »

ಸಾರಿಗೆ ಇಲಾಖೆಯಿಂದಲೇ‌ ಬಾಡಿಗೆ ಪಡೆಯಬಹುದು ಕಾರ್ಗೋ ಟ್ರಕ್ -ದರ ಎಷ್ಟು ಗೊತ್ತಾ?

ಬೆಂಗಳೂರು : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಶನಿವಾಋ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ “ನಮ್ಮ ಕಾರ್ಗೋ-ಟ್ರಕ್ ಸೇವೆ” ಯೋಜನೆಗೆ 20 ನೂತನ ಟ್ರಕ್ಕುಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ಮುಂದಿನ ಒಂದು ತಿಂಗಳಿನಲ್ಲಿ 100 ಟ್ರಕ್ಕುಗಳನ್ನು , ಒಂದು ವರ್ಷದೊಳಗಾಗಿ 500 ಟ್ರಕ್ಕುಗಳನ್ನು ಸೇರ್ಪಡೆ ಮಾಡಲಾಗುವುದು ಮತ್ತು ಪ್ರಸಕ್ತ *ಪೀಣ್ಯದಲ್ಲಿರುವ ನಿಗಮದ ಬಸವೇಶ್ವರ ಬಸ್ ನಿಲ್ದಾಣವನ್ನು ಈ ನಮ್ಮ‌ಕಾರ್ಗೋ …

Read More »

ಲೋಕಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಕರಡು ಸಮಿತಿಯಲ್ಲಿ ಸ್ಥಾನ ನೀಡಿದ್ದಕ್ಕೆ ಖರ್ಗೆಗೆ ಸಿದ್ದರಾಮಯ್ಯ ಧನ್ಯವಾದ

ಬೆಂಗಳೂರು, ಡಿಸೆಂಬರ್ 23: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Elections) ಕಾಂಗ್ರೆಸ್ (Congress) ಪಕ್ಷದ ಪ್ರಣಾಳಿಕೆ ಕರಡು ಸಮಿತಿಯ ಸದ್ಯರ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೂ ಸ್ಥಾನ ನೀಡಲಾಗಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಸಮರ್ಪಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಖರ್ಗೆ ಅವರಿಗೆ ಧನ್ಯವಾದ ಸಮರ್ಪಿಸಿ ಸಂದೇಶ ಪ್ರಕಟಿಸಿರುವ ಸಿದ್ದರಾಮಯ್ಯ, ಇದು ಕಾಂಗ್ರೆಸ್ ಸರ್ಕಾರದ ‘ಕರ್ನಾಟಕ ಮಾದರಿ’ಗೆ ಸಂದ ಗೌರವ ಎಂದು ಉಲ್ಲೇಖಿಸಿದ್ದಾರೆ. ‘ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ …

Read More »

ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ: ಸಿಎಂ

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಹಿಜಾಬ್​ ನಿಷೇಧ ಆದೇಶ ಇನ್ನೂ ವಾಪಸ್​​ ಪಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಹಿಜಾಬ್ ನಿಷೇಧ ಆದೇಶ ವಾಪಸ್​ಗೆ ಯೋಚನೆ ಮಾಡಿದ್ದೇವೆ. ಸರ್ಕಾರದಲ್ಲಿ ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.ಮೈಸೂರು, ಡಿಸೆಂಬರ್​ 23: ರಾಜ್ಯದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ರಾಜಕೀಯ ನಾಯಕರು ಸಾಕಷ್ಟು …

Read More »

ನಿವೃತ್ತ ಅಧಿಕಾರಿಗಳ ಮನೆಯಿಂದ ಸಿಬ್ಬಂದಿ ವಾಪಾಸ್

ಬೆಂಗಳೂರು: ನಿವೃತ್ತ ಐಪಿಎಸ್ (IPS) ಅಧಿಕಾರಿಗಳು ಸೇರಿದಂತೆ ನಿವೃತ್ತ ಅಧಿಕಾರಿಗಳ ಮನೆಯಲ್ಲಿ ಕೆಲಸ‌ ಮಾಡುತ್ತಿದ್ದ ಸಿಬ್ಬಂದಿಯ ವಾಪಸ್​ಗೆ ಸರ್ಕಾರ ಸೂಚನೆ ನೀಡಿದೆ. ಐಪಿಎಸ್ ಅಧಿಕಾರಿಗಳು ನಿವೃತ್ತಿ ಹೊಂದಿದ್ದರೂ ತಮ್ಮ ಮನೆಯಲ್ಲಿ ಕೆಎಸ್‌ಆರ್​ಪಿ (KSRP) ಸಿಬ್ಬಂದಿಯನ್ನು ಬಳಸಿಕೊಂಡು ಬೇರೆಬೇರೆ ಕೆಲಸಗಳನ್ನು ಮಾಡಿಸುತ್ತಿದ್ದರು. ಈ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದರಿಂದ ಸರ್ಕಾರ ಈ ಸೂಚನೆ ಹೊರಡಿಸಿದೆ. ತಕ್ಷಣ ಜಾರಿಯಾಗುವಂತೆ ಈ ಆದೇಶ ನೀಡಲಾಗಿದ್ದು ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆಯಲ್ಲಿ ಕೆಲಸ‌ ಮಾಡುತ್ತಿರುವವರು …

Read More »

ಟಿಪ್ಪು ಅವತಾರವೇ ಸಿದ್ದು – ಮತ್ತೆ ವಿವಾದವೆಬ್ಬಿಸಿದ ಯತ್ನಾಳ್‌!

ಬೆಂಗಳೂರು : ಶಾಲಾಕಾಲೇಜುಗಳಲ್ಲಿ ಹಿಜಾಬ್‌ (Hijab) ನಿರ್ಬಂಧಿಸಿ ಬಿಜೆಪಿ (BJP) ಸರ್ಕಾರದಲ್ಲಿ ಹೊರಡಿಸಿದ್ದ ಆದೇಶವನ್ನು ರದ್ದಪಡಿಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ಕ್ರಮಕ್ಕೆ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ (Basanagowda patil yatnal) ಕಿಡಿಕಾಡಿದ್ದಾರೆ. ಟಿಪ್ಪು ಸುಲ್ತಾನ್‌ (Tippu sultan) ಪುನರಾವತಾರವೇ ಸಿಎಂ ಸಿದ್ದರಾಮಯ್ಯ ಆಗಿದ್ದು, ಈ ನಿರ್ಧಾರದಲ್ಲಿ ಆಶ್ಚರ್ಯವೇನಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಶಾಲೆಗಳಲ್ಲಿ ಸಮಾನತೆ ಇರಲಿ ಎಂಬ ಉದ್ದೇಶದಿಂದ ಬಿಜೆಪಿ ಸರ್ಕಾರ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ …

Read More »