ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ತೆಳಗಿನ ಹಟ್ಟಿ ಗ್ರಾಮದಲ್ಲಿ ಶ್ರೀ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ …
Read More »Daily Archives: ಡಿಸೆಂಬರ್ 23, 2023
ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಸಿದ್ಧ, ಶೀಘ್ರ ಸಮಾವೇಶದಲ್ಲಿ ಘೋಷಣೆ: ಜನಾರ್ಧನ ರೆಡ್ಡಿ
ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ: ಲೋಕಸಭಾ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ಪಕ್ಷದ ಬೃಹತ್ ಸಮಾವೇಶ ನಡೆಸಿ ಘೋಷಣೆ ಮಾಡುತ್ತೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಶಾಸಕ ಗಾಲಿ …
Read More »ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ :H.D.K.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ನವದೆಹಲಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಮೈತ್ರಿ ಕುರಿತು ಸಮಾಲೋಚನೆ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕುಮಾರಸ್ವಾಮಿ, ರಾಜ್ಯದ ವಿವಿಧ …
Read More »ವಾರಕರಿ ನೃತ್ಯ ಮಾಡಿದ ಶಾಸಕ: ಯತ್ನಾಳ್
ವಿಜಯಪುರ, ಡಿಸೆಂಬರ್ 22: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಇಂದು ರಾಮ ಮಂದಿರದಿಂದ ಬಂದ ಮಂತ್ರಾಕ್ಷತೆ ಕಳಸದ ಭವ್ಯ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್(Basangouda Patil Yatnal) ಮೆರವಣಿಗೆಯಲ್ಲಿ ಪಂಡರಪೂರ ವಿಠಲನ ಸಾಂಪ್ರದಾಯಿಕ ವಾರಕರಿ ನೃತ್ಯ ಮಾಡಿದ್ದಾರೆ. ಕೈ ಕೈ ಹಿಡಿದು ವಾರಕರಿ ನೃತ್ಯ ಮಾಡಿದ ಯತ್ನಾಳ್ ಕುಣಿತಕ್ಕೆ ರಾಮ ಭಕ್ತರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಶಾಸಕ ಯತ್ನಾಳ್ ಡ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ …
Read More »ಕರ್ನಾಟಕಕ್ಕೆ ಬರ ಪರಿಹಾರ: ಇಂದು ಅಮಿತ್ ಶಾ ಸಭೆ ನಿರೀಕ್ಷೆ
ನವದೆಹಲಿ, ಡಿಸೆಂಬರ್ 23: ಕರ್ನಾಟಕಕ್ಕೆ ಬರ ಪರಿಹಾರ (Karnataka drought relief fund) ನೀಡುವ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರು ಇಂದು (ಶನಿವಾರ) ಉನ್ನತ ಮಟ್ಟದ ಸಭೆ ನಡೆಸುವ ನಿರೀಕ್ಷೆ ಇದೆ. ಈ ವಿಚಾರವಾಗಿ ಇತ್ತೀಚೆಗಷ್ಟೇ ನವದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತುಕತೆ ನಡೆಸಿ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮೈಸೂರಿನಲ್ಲಿ ಮಾಹಿತಿ ನೀಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ನೀಡುವ ಬಗ್ಗೆ …
Read More »