Breaking News

Daily Archives: ಡಿಸೆಂಬರ್ 24, 2023

ಕಳ್ಳರ‌ ಕೈಯಲ್ಲಿ ಕೀಲಿ ಕೈʼ.ಬಿಎಸ್‌ವೈ-ವಿಜಯೇಂದ್ರ ವಿರುದ್ಧ ಯತ್ನಾಳ ಮತ್ತೆ ವಾಗ್ದಾಳಿ

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಹಾಗು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ಮುಂದುವರೆಸಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯಾಧ್ಯಕ್ಷನ ಸ್ಥಾನ ಬದಲಾಗಬಹುದು ಎನ್ನುವ ಸುಳಿವು ನೀಡಿದ್ದಾರೆ.   ವಿಜಯೇಂದ್ರನ ಆಪ್ತರನ್ನು ಪದಾಧಿಕಾರಿಗಳನ್ನಾಗಿ ಮಾಡಿರುವ ವಿಚಾರಕ್ಕೆ ಮಾಧ್ಯಮಗಳಿಗೆ ಮಾತನಾಡಿರುವ ಅವರು, ಯಡಿಯೂರಪ್ಪ‌ ಕೇಂದ್ರದವರನ್ನ ಅಂಜಿಸಿದ್ದಾರೆ. ನನ್ನ ಮಗನ ಉದ್ಧಾರ ಮಾಡದೇ ಇದ್ದರೆ ಲೋಕಸಭೆಯಲ್ಲಿ ಕೆಲಸ ಮಾಡಲ್ಲ ಎಂದು …

Read More »