Breaking News

Daily Archives: ಡಿಸೆಂಬರ್ 25, 2023

ರಾಮಲಿಂಗಾರೆಡ್ಡಿ (Ramalingareddy) ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ

ಬೆಂಗಳೂರು, ಡಿಸೆಂಬರ್​ 24: ಸಚಿವ ರಾಮಲಿಂಗಾರೆಡ್ಡಿ(Ramalingareddy)ಮನೆಯ ಎದುರೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ನಗರದ ಲಕ್ಕಸಂದ್ರದಲ್ಲಿ ಸಂಜೆ ಏಳು ಗಂಟೆ ಸುಮಾರಿಗೆ ನಡೆದಿದೆ. ಜೈಪ್ರಕಾಶ್ ಅಲಿಯಾಸ್ ನಾಯಿ ಅಪ್ಪಿ ಮೃತ ವ್ಯಕ್ತಿ. 2006ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಪ್ರಕಾಶ್ ಆರೋಪಿಯಾಗಿದ್ದ. ಹಳೆ ದ್ವೇಷ ಹಿನ್ನೆಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಆಡುಗೋಡಿ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ. ಇಂದು ಹನುಮಜಯಂತಿ ಹಿನ್ನೆಲೆ ಲಕ್ಕಸಂದ್ರ ಬಸ್ ನಿಲ್ದಾಣ ಬಳಿಯ ಆಂಜಿನೇಯ …

Read More »

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ  ಸಿಎಂ ಮತ್ತು  ಎಂ.ಬಿ.ಪಾಟೀಲ್​ ಕೈಸುಟ್ಟುಗೊಂಡಿದ್ದಾರೆ.

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ  ಸಿಎಂ ಮತ್ತು  ಎಂ.ಬಿ.ಪಾಟೀಲ್​ ಕೈಸುಟ್ಟುಗೊಂಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಈ ಹಿಂದೆ‌ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಎಂ.ಬಿ.ಪಾಟೀಲ್​ ಕೈಸುಟ್ಟುಗೊಂಡಿದ್ದಾರೆ. ಮತ್ತೊಮ್ಮೆ ಅಂತಹ ಹುಚ್ಚು ಕೆಲಸ‌ವನ್ನು ಮಾಡೋದಕ್ಕೆ ಹೋಗಬಾರದು ಎಂದು ವಾಗ್ದಾಳಿ ಮಾಡಿದ್ದಾರೆ.  ರಾಯಚೂರು, ಡಿಸೆಂಬರ್​ 24: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ …

Read More »

ಬೆಳಗಾವಿ ದಲ್ಲಿ 15.6 ಡಿಗ್ರಿ ಸೆಲ್ಸಿಯಸ್​,ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ

ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮುಂದಿನ 2 ದಿನಗಳಲ್ಲಿ ಕರ್ನಾಟಕದಾದ್ಯಂತ ಚಳಿ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ 10.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. …

Read More »

ಕ್ರಿಸ್​​ಮಸ್​ ಹಬ್ಬ ಆಚರಣೆ ನಗರದ ಎಲ್ಲಾ ಚರ್ಚ್​ಗಳಲ್ಲಿ ಕ್ರೈಸ್ತ ಬಾಂಧವರ ವಿಶೇಷ ಪ್ರಾರ್ಥನೆ

ಕ್ರಿಸ್​​ಮಸ್​ ಹಬ್ಬ ಆಚರಣೆ ಹಿನ್ನೆಯಲ್ಲಿ ಬೆಂಗಳೂರಿನ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬೆಂಗಳೂರು, ಡಿಸೆಂಬರ್​ 25:ಕ್ರಿಸ್​ಮಸ್ಹಬ್ಬ (Christmas festival) ಹಿನ್ನೆಲೆಯಲ್ಲಿ ನಗರದ ಚರ್ಚ್​​​ಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ನಗರದ ಎಲ್ಲಾ ಚರ್ಚ್​ಗಳಲ್ಲಿ ಕ್ರೈಸ್ತ ಬಾಂಧವರು …

Read More »