Breaking News

Daily Archives: ಡಿಸೆಂಬರ್ 26, 2023

ಬಿಎಸ್‌ವೈ ಸರ್ಕಾರದಲ್ಲಿ ಕೋವಿಡ್‌ ವೇಳೆ ಭಾರಿ ಅವ್ಯವಹಾರ? – ಯತ್ನಾಳ್‌

ವಿಜಯಪುರ : ಕೋವಿಡ್‌ ಮೊದಲ ಅಲೆಯ(Covid first wave) ಸಂದರ್ಭದಲ್ಲಿ ಬಿಎಸ್‌ವೈ(B S Yediyurappa) ಸರ್ಕಾರದ ಅವಧಿಯಲ್ಲಿ ಭಾರಿ ಅವ್ಯವಹಾರ ನಡೆದಿತ್ತು ಈ ಬಗ್ಗೆ ಮಾಜಿ ಸಿಎಂ ಬಿಎಸ್‌ವೈ ಅವರಿಗೆ ಮಾಹಿತಿ ನೀಡಿದ್ದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೊನಾ ಸಮಯದಲ್ಲಿ 45 ರೂ ಮಾಸ್ಕ್‌ಗೆ 485 ರೂ ನಿಗದಿಪಡಿಸಲಾಗಿತ್ತು . ಕೊರೊನಾ ರೋಗಿ ಹೆಸರಲ್ಲಿ …

Read More »

ರೈತರ ಅವಹೇಳನ – ಶಿವಾನಂದ ಪಾಟೀಲ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

ಬೆಳಗಾವಿ : ರೈತರ (Farmers) ಬಗ್ಗೆ ಅವಹೇಳನಕಾರಿ ಹೇಳಿಕೆ (Controvercial statement) ನೀಡಿದ ಹಿನ್ನೆಲೆಯಲ್ಲಿ ಸಚಿವ ಶಿವಾನಂದ ಪಾಟೀಲ್‌ (Shivanand patil) ಅವರ ಕಚೇರಿಗೆ ಬೀಗ ಜಡಿದು ಪ್ರತಿಭಟನೆ (Protest) ನಡೆಸಿರುವ ಘಟನೆ ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ಬಳಿ ನಡೆದಿದೆ. ಕಾರ್ಖಾನೆ ಬಳಿಯಿರುವ ಸಚಿವರ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ ರೈತರು, ಸಚಿವರ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ಜೊತೆಗೆ ಸಚಿವರ ವಿರುದ್ದ ಘೋಷಣೆ ಕೂಗಿದರು. …

Read More »

ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಗೋಕಾಕ: ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಗೆ ಬರುವ ವಿವಿಧ ಗ್ರಾಮಗಳಿಗೆ ಹಾಗೂ ನಗರದ ದೇವಸ್ಥಾನ, ಸಮುದಾಯ ಭವನಗಳಿಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಕುರ್ಚಿ ಹಾಗೂ ಸೌಂಡ್ ಸಿಸ್ಟಮ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಚಂದ್ರಶೇಖರ ಕೊಣ್ಣೂರ, ವಿನೋದ್ …

Read More »

ಶಾಮನೂರು, ಡಿಕೆಶಿ ಪ್ರೆಸ್‌ ಕ್ಲಬ್‌ ವರ್ಷದ ವ್ಯಕ್ತಿಗಳು!

ಬೆಂಗಳೂರು : ಪ್ರೆಸ್‌ ಕ್ಲಬ್‌ ವಾರ್ಷಿಕ ಪ್ರಶಸ್ತಿ 2023 (Pressclub annual award 2023) ರ ಪಟ್ಟಿ ಪ್ರಕಟವಾಗಿದ್ದು, ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ (Shamanur shivashankarappa), ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಪ್ರೆಸ್‌ ಕ್ಲಬ್‌ ವರ್ಷದ ವ್ಯಕ್ತಿಗಳಾಗಿ ಆಯ್ಕೆಯಾಗಿದ್ದಾರೆ. ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ (Santosh lad), ಕ್ರೀಡಾಪಟು ಕೆ. ಗೋವಿಂದರಾಜು ಸೇರಿದಂತೆ 29 ಮಂದಿ ಪತ್ರಕರ್ತರೂ ಸಹ ಜೀವಮಾನ ಪ್ರಶಸ್ತಿ ಪಡೆಯಲಿದ್ದಾರೆ. ಡಿ. 31 ರಂದು …

Read More »