Breaking News

Daily Archives: ಡಿಸೆಂಬರ್ 29, 2023

ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ; ಫೆ.28 ಗಡುವು: ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು …

Read More »

ಬೆಂಗಳೂರು: ಆನೆ ದಾಳಿಗೆ ವ್ಯಕ್ತಿ ಬಲಿ?

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಕೋಡಿಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಕೋಡಿಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಮೃತ ವ್ಯಕ್ತಿಯನ್ನು ಬನ್ನಿ ಮುಕೋಡ್ಲು ನಿವಾಸಿ ರಾಮಚಂದ್ರಯ್ಯ (50) ಎಂದು ಗುರ್ತಿಸಲಾಗಿದೆ. ದನಗಳನ್ನು ಮೇಯಿಸಲು ಕರೆದುಕೊಂಡು ಹೋಗುತ್ತಿದ್ದಾಗ ಆನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಬುಧವಾರ ಬೆಳಿಗ್ಗೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಆದರೆ, ಎರಡು …

Read More »

ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸಾವು

ನಗರದಲ್ಲಿ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 51 ವರ್ಷದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಹಲಸೂರು ಗೇಟ್ ಮತ್ತು ಬನಶಂಕರಿ ಸಂಚಾರಿ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು: ನಗರದಲ್ಲಿ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 51 ವರ್ಷದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಹಲಸೂರು ಗೇಟ್ ಮತ್ತು ಬನಶಂಕರಿ ಸಂಚಾರಿ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಗುರುವಾರ ಬೆಳಗ್ಗೆ ಹಲಸುರುಗೇಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ …

Read More »

ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಕ್ಯಾಮೆರಾ, ವಾಚ್‌ಟವರ್‌ ಮೂಲಕ ಪುಂಡಾಟಗಳಿಗೆ ಬ್ರೇಕ್ ಹಾಕಲು ಸಿದ್ಧತೆ!

ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. ಬೆಂಗಳೂರು: ಹೊಸವರ್ಷ ಹತ್ತಿರ ಬರುತ್ತಿದ್ದು, ಆಚರಣೆಯ ಕೇಂದ್ರ ಬಿಂದುವಾಗಿರುವ ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಕಮರ್ಷಿಯರ್ ಸ್ಟ್ರೀಟ್ ಗಳಲ್ಲಿ ಈಗಾಗಲೇ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. 2023ಕ್ಕೆ ವಿದಾಯ ಹೇಳಿ 2024ನ್ನು ಸ್ವಾಗತಿಸಲು ಬಹಳಷ್ಟು ಜನರು ಕಾತುರರಾಗಿದ್ದು, ಪ್ರತೀ ವರ್ಷದಂತೆಯೇ ಈ …

Read More »

ಇಂದಿನ ಯುವ ಜನಾಂಗ ಕುವೆಂಪು ಬರಹಗಳನ್ನು ಓದಬೇಕು – ಸಿಎಂ

ಬೆಂಗಳೂರು: ರಾಷ್ಟ್ರಕವಿ ಕುವೆಂಪು (Kuvempu) ಅವರ ಜನ್ಮದಿನದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಮೈಕ್ರೋ ಬ್ಲಾಗಿಂಗ್‌ ತಾಣ ಎಕ್ಸ್‌ (X) ನಲ್ಲಿ ಸಿಎಂ ಸಿದ್ದರಾಮಯ್ಯ ಸಂದೇಶ ಹಂಚಿಕೊಂಡಿದ್ದಾರೆ.   ಜಾತಿ, ಧರ್ಮ,ಪಂಥಗಳ ಎಲ್ಲೆಗಳನ್ನು ಮೀರಿ ‘ವಿಶ್ವಮಾನವ’ನಾಗುವ ಮೂಲಕವೇ ಸಮ ಸಮಾಜ ನಿರ್ಮಾಣ ಸಾಧ್ಯ ಎಂಬ ಸಂದೇಶವನ್ನು ಸಾಹಿತ್ಯ ಮತ್ತು ಬದುಕಿನ ಮೂಲಕ ತೋರಿಸಿಕೊಟ್ಟವರು ರಾಷ್ಟ್ರ ಕವಿ ಕುವೆಂಪುರವರು. ಕುವೆಂಪು‌ ಅವರಲ್ಲಿ ಓರ್ವ ಗುರು, …

Read More »

ರಾಜ್ಯಾಧ್ಯಕ್ಷರ ಆಯ್ಕೆ ತಪ್ಪಾಗಿದೆ ಎನಿಸಿದರೆ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ: ಯತ್ನಾಳ್​ಗೆ ಪ್ರಲ್ಹಾದ್ ಜೋಶಿ ಪಾಠ

ದಾವಣಗೆರೆ, ಡಿಸೆಂಬರ್ 29: ‘ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ಕೊಡುವುದು ಸರಿ ಅಲ್ಲ, ರಾಜ್ಯಾಧ್ಯಕ್ಷರ ಆಯ್ಕೆ ತಪ್ಪಾಗಿದೆ ಎಂದು ಅನಿಸಿದರೆ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾಗಿ. ಅದನ್ನು ಹೇಳಿಕೆ ಕೊಡುವುದು ಸರಿ ಅಲ್ಲ’ ಎಂದು ಶಾಸಕ ಬಸನಗೌಡ ಯತ್ನಾಳ್​​ಗೆ (Basangouda Patil Yatnal) ಕೇಂದ್ರ ಪ್ರಲ್ಹಾದ್ ಜೋಶಿ (Pralhad Joshi) ಕಿವಿಮಾತು ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಪದಾಧಿಕಾರಿಗಳ ಪಟ್ಟಿಯಲ್ಲಿ ಯಡಿಯೂರಪ್ಪ ಪರ ಇರುವವರಿಗೆ ಮಾತ್ರ ಸ್ಥಾನ ನೀಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದರು. ಯಾರಿಗಾದರೂ ದೂರುದುಮ್ಮಾನಗಳು ಇದ್ದರೆ …

Read More »