ಹುಬ್ಬಳ್ಳಿ: ಸಿದ್ದರಾಮಯ್ಯ (Siddaramaiah) ಅವರೇ ನಿಮ್ಮ ವೈಫಲ್ಯ ಮುಚ್ಚಲು ಈ ರೀತಿ ವಿವಾದ ಹುಟ್ಟು ಹಾಕೋದು ನಿಮ್ಮ ಕೆಲಸವಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಏನ್ ಮಾಡೋಕೆ ಹೊರಟಿದ್ದೀರಿ. ನಿಮ್ದು ಮುಠ್ಠಾಳತನವೋ, ಸಮಾಜ ಒಡೆಯಲು ಅತ್ಯಂತ ತಲೆ ಕೆಟ್ಟವರ ಥರ ಹೇಳಿಕೆ ಕೊಡ್ತಿದ್ದೀರೋ. ಸಮಾಜ ಒಡೆದು ವೋಟ್ ತೆಗೆದುಕೊಳ್ಳಬೇಕು ಅನ್ನೋದಾ? ಒಂದು ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ …
Read More »Monthly Archives: ಡಿಸೆಂಬರ್ 2023
ಕನಕಪುರ ಬಂಡೆಗೆ ಲಗಾಮು?: ದೆಹಲಿಗೆ ಜಾರಕಿಹೊಳಿ ದೌಡು, ಮೂರು ಡಿಸಿಎಂ ನೇಮಕಕ್ಕೆ ಒತ್ತಡ
ಬೆಂಗಳೂರು: ಕಾಂಗ್ರೆಸ್ನಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ಮಾಡುವ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಲೋಕಸಭಾ ಚುನಾವಣೆಗೂ ಮುನ್ನ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ದಲಿತ ಮುಖಂಡರುಗಳು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಲಿಂಗಾಯತ ಸಮುದಾಯದ ಮೂವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್ನಲ್ಲಿ ಮೊದಲಿನಿಂದಲೂ ಚರ್ಚೆಗಳು …
Read More »ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ
ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರು, (ಡಿಸೆಂಬರ್ 25): ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ(kota srinivas poojary)ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ. ಎನ್ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ …
Read More »ಬಿಎಸ್ ಯಡಿಯೂರಪ್ಪ ಶಕುನಿ ಇದ್ದ ಹಾಗೆ.: ಯತ್ನಾಳ್
ವಿಜಯಪುರ, : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶಕುನಿ ಇದ್ದ ಹಾಗೆ. ಅವರು ಏನು ಹೇಳುತ್ತಾರೆ ಅದು ಉಲ್ಟಾ ನಡೆದಿರುತ್ತದೆ. ಈ ಹಿಂದೆ ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷೆಯಾಗಲಿ ಎಂದಿದ್ದರು.ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಪಕ್ಷ ನಾಯಕರಾಗಲು ನಮ್ಮ ಅಭ್ಯಂತರವಿಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದ್ದರು. ಅಷ್ಟರಲ್ಲಿ ಹೈಕಮಾಂಡ್ನಲ್ಲಿ ಎಲ್ಲಾ ಪ್ಯಾಕ್ ಮಾಡಿಕೊಂಡು ಬಂದಿದ್ದರು. ಬಿಎಸ್ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದರೂ ಅವರದ್ದು …
Read More »ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ರಹಸ್ಯವೇನು?
ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ ಭೇಟಿ ರಹಸ್ಯವೇನು? ಲೋಕಸಭೆ ಚುನಾವಣೆ ಅಭ್ಯರ್ಥಿಗೆ ಹೊಸ ಸೂಟು ಹೋಲಿಸಿ, ಜಿಮ್ ಗೆ ಕಳಿಸಿ , ಹಾಲು ಕುಡಿಸಿ ಪ್ರಬಲ ಮಾಡೋಣ
Read More »ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವವರೆಗೂ ನಾವು ವಿಶ್ರಾಂತಿ ಪಡೆದುಕೊಳ್ಳುವುದಿಲ್ಲ :ಬಿ.ವೈ ವಿಜಯೇಂದ್ರ
ದಾವಣಗೆರೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವವರೆಗೂ ನಾವು ವಿಶ್ರಾಂತಿ ಪಡೆದುಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭಾನುವಾರ ಶಪಥ ಮಾಡಿದರು. ದಾವಣಗೆರೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧಿವೇಶನದಲ್ಲಿ ಭಾಗಿಯಾಗುವ ಮುನ್ನ ಬಿಜೆಪಿ ಪದಾಧಿಕಾರಿಗಳ ಆಯ್ಕೆ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗಿದೆ. ಕರ್ನಾಟಕದ ಎಲ್ಲ ಭಾಗದ ಯುವಕರು ಹಾಗೂ ಹಿರಿಯರಿಗೆ ಪಕ್ಷ ಅವಕಾಶ ಮಾಡಿಕೊಟ್ಟಿದೆ. ಈಗ …
Read More »ಬರ ಬರಲಿ ಎಂದು ರೈತರು ಕಾಯ್ದು ಕೂತಿರಲಿಲ್ಲ, ಕಾಂಗ್ರೆಸ್ ಕಾಲ್ಗುಣದಿಂದ ಬರಗಾಲ ಬಂದಿದೆ:B.J.P.
ಬೆಂಗಳೂರು: ಬರಗಾಲ ಬರಲಿ ಎಂದು ರೈತರಿಗೆ ಆಸೆ ಇರುತ್ತೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ರಾಜ್ಯ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು ಅವಿವೇಕಿಗಳೇ ತುಂಬಿದ್ದಾರೆ. ರೈತರು ಪರಿಹಾರದ ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆಂದು ನಾಲಿಗೆ ಹರಿಬಿಟ್ಟಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಇದೀಗ ರೈತರು ಬರಗಾಲ ಬರಲಿ ಎಂದು ಕಾಯುತ್ತಿರುತ್ತಾರೆ ಎಂದಿದ್ದಾರೆ. …
Read More »ಪುನೀತ್ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್ಐಆರ್
ಬೆಂಗಳೂರು: ಕ್ರಿಸ್ ಮಸ್ ಹಿನ್ನಲೆಯಲ್ಲಿ ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಹಾಕಿದ ಕಾರಣಕ್ಕೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕ್ರಿಸ್ಮಸ್ ಟ್ರೀ ಪ್ರದರ್ಶನ ಹಾಗೂ ಟಿಕೆಟ್ ನಿಗದಿಪಡಿಸಿರುವುದನ್ನು ವಿರೋಧಿಸಿ ಮಾಲ್ ಸಿಬ್ಬಂದಿಗೆ ತೊಂದರೆ ಹಾಗೂ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ಅವರ ನಾಲ್ವರು ಬೆಂಬಲಿಗರ ವಿರುದ್ಧ ಎಫ್ಐಆರ್ …
Read More »ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ ಸಿಎಂ ವಿರುದ್ಧ ಮುಗಿಬಿದ್ದ ಕೇಸರಿ ಕಲಿಗಳು,
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾದ ಹಿಜಾಬ್ ನಿಷೇಧ ತೀರ್ಮಾನವನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ನಿರ್ಧಾರದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದೆ. ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೈಗೊಳ್ಳಲಾದ ಹಿಜಾಬ್ ನಿಷೇಧ ತೀರ್ಮಾನವನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ನಿರ್ಧಾರದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದೆ. ಮಾಜಿ …
Read More »ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ನಿಧನ; ಕಂಬನಿ ಮಿಡಿದು ಭಾವುಕರಾದ ಶಾಸಕ ಬಾಲಚಂದ್ರ ಜಾರಕಿಹೊಳಿ
ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ನಿಧನ; ಕಂಬನಿ ಮಿಡಿದು ಭಾವುಕರಾದ ಶಾಸಕ ಬಾಲಚಂದ್ರ ಜಾರಕಿಹೊಳಿ
Read More »