Breaking News

Yearly Archives: 2023

ಮೂಡಲಗಿ ವಲಯವು ಸರ್ಕಾರಿ ಹಾಗೂ ವಸತಿ ಶಾಲೆಗಳಲ್ಲಿನ ಹಾಜರಾತಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾಖಲೆ: ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

ಮೂಡಲಗಿ : ಮೂಡಲಗಿ ವಲಯವು ಸರ್ಕಾರಿ ಹಾಗೂ ವಸತಿ ಶಾಲೆಗಳಲ್ಲಿನ ಹಾಜರಾತಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾಖಲೆ ಮಟ್ಟದ ಫಲಿತಾಂಶದ ಜೊತೆಗೆ ಉತ್ತಮ ಗುಣಮಟ್ಟದ ಕಲಿಕೆಯನ್ನು ಅರಿತು ದೇಶದಲ್ಲಿಯೇ ಉತ್ತಮ ಸಾಧನೆ ಮಾಡಿ ಹೆಮ್ಮರವಾಗಿ ಬೆಳೆಯುತ್ತಿದೆ. ಇದಕ್ಕೆ ವಲಯದಲ್ಲಿರುವ ಎಲ್ಲ ಶಿಕ್ಷಕ ಸಮುದಾಯದ ಪರಿಶ್ರಮವೇ ಕಾರಣವಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ಲಾಘನೆ ವ್ಯಕ್ತಪಡಿಸಿದರು. ಮಂಗಳವಾರದಂದು ಮೂಡಲಗಿ ತಾಲೂಕಿನ ವಡೇರಹಟ್ಟಿಯ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ/ಅರಭಾವಿ ಬಸವೇಶ್ವರ ಸಭಾ …

Read More »

ಮೂಡಲಗಿ ಶೈಕ್ಷಣಿಕ ವಲಯದ ಹೆಮ್ಮೆಯ ಸಾಧನೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

  ಮೂಡಲಗಿ ಶೈಕ್ಷಣಿಕ ವಲಯದ ಹೆಮ್ಮೆಯ ಸಾಧನೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ   ವಡೇರಹಟ್ಟಿ/ ಬಸವೇಶ್ವರ ಸಭಾ ಭವನದಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮಳೆಯ ಕಾರಣದಿಂದ ವಡೇರಹಟ್ಟಿಯಿಂದ ಸಭಾ ಭವನಕ್ಕೆ ಕಾರ್ಯಕ್ರಮ ಶಿಫ್ಟ್

Read More »

ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಲಂಕಾ.. ಪಂದ್ಯ ಜಯಿಸಿದವರಿಗೆ ಸೂಪರ್​ ಫೋರ್​ನಲ್ಲಿ ಸ್ಥಾನ

ಲಾಹೋರ್​(ಪಾಕಿಸ್ತಾನ): ಏಷ್ಯಾಕಪ್​ನ ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ಮುಖಾಮುಖಿ ಆಗುತ್ತಿದೆ. ಈ ಪಂದ್ಯದ ಫಲಿತಾಂಶದಿಂದ ಬಿ ಗುಂಪಿನಲ್ಲಿ ಯಾರು ಸೂಪರ್​ ಫೋರ್​ಗೆ ಪ್ರವೇಶ ಪಡೆಯುತ್ತಾರೆ ಎಂಬುದು ತಿಳಿದು ಬರಲಿದೆ. ಟಾಸ್​ ಗೆದ್ದ ಶ್ರೀಲಂಕಾ ತಂಡ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದೆ. ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ಹಿಂದಿನ ಪಂದ್ಯದ ತಂಡದಲ್ಲೇ ಮುಂದುವರೆದಿವೆ.     ಏಷ್ಯಾಕಪ್​ನ ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಮತ್ತುಅಫ್ಘಾನಿಸ್ತಾನ ಇದೆ. ಬಾಂಗ್ಲಾದೇಶ, ಶ್ರೀಲಂಕಾದ ವಿರುದ್ಧ ಸೋಲು …

Read More »

ಬೆಳಗಾವಿಯ ರಿದ್ಧಿವಿಷನ್ ಕೇಬಲ್ ನಿರ್ದೇಶಕಿ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ನಿಶಾ ನಾಗೇಶ್ ಛಾಬ್ರಿಯಾ ನಿಧನ

ಬೆಳಗಾವಿಯ ರಿದ್ಧಿವಿಷನ್ ಕೇಬಲ್ ನಿರ್ದೇಶಕಿ ಮತ್ತು ಖ್ಯಾತ ಸಾಮಾಜಿಕ ಕಾರ್ಯಕರ್ತೆ ನಿಶಾ ನಾಗೇಶ್ ಛಾಬ್ರಿಯಾ ಅವರು ಅನಾರೋಗ್ಯದಿಂದ ಇಂದು ಮುಂಬೈನಲ್ಲಿ ನಿಧನರಾದರು. ಅವರು ಮೆಟ್ರೋಕಾಸ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಎಂಡಿ, ಪತಿ ನಾಗೇಶ್ ಮಗ ಸುಮುಖ್, ಮಗಳು ರಿದ್ಧಿ, ಸೊಸೆ, ಅಳಿಯನನ್ನು ಅಗಲಿದ್ದಾರೆ. ನಿಶಾ ಛಾಬ್ರಿಯಾ ಅವರು ತಮ್ಮ ಪತಿ ನಾಗೇಶ್ ಛಾಬ್ರಿಯಾ ಅವರೊಂದಿಗೆ ಬೆಳಗಾವಿಯಲ್ಲಿ ರಿದ್ಧಿವಿಷನ್ ಎಂಬ ಮೊದಲ ಕೇಬಲ್ ಸೇವೆಯನ್ನು ಪ್ರಾರಂಭಿಸುವಲ್ಲಿ ಬಹಳ ತೊಡಗಿಸಿಕೊಂಡಿದ್ದರು. ನಿಶಾ ಮತ್ತು …

Read More »

ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ.. ಕೆಎಲ್ ರಾಹುಲ್​ಗೆ ಸ್ಥಾನ

ನವದೆಹಲಿ: 2023ರ ವಿಶ್ವಕಪ್​ ಟೂರ್ನಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದೆ. 15 ಸದಸ್ಯರ ತಂಡದಲ್ಲಿ ವಿಕೆಟ್ ಕೀಪರ್​​ ಹಾಗೂ ಬ್ಯಾಟರ್​ ಕೆಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಸ್ತುತ ಏಷ್ಯಾ ಕಪ್​ ತಂಡದ ಭಾಗವಾಗಿರುವ ಹೆಚ್ಚಿನ ಆಟಗಾರರಿಗೆ ಅವಕಾಶ ಸಿಕ್ಕಿದೆ. ರೋಹಿತ್​ ಶರ್ಮಾ ಮುನ್ನಡೆಸಲಿರುವ ವಿಶ್ವಕಪ್​ ತಂಡದಲ್ಲಿ ಬ್ಯಾಟರ್ ಸೂರ್ಯಕುಮಾರ್ ಯಾದವ್, ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಆರಂಭಿಕ ಆಟಗಾರ ಶುಭಮನ್ ಗಿಲ್, ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ …

Read More »

ಎಂಟು ವರ್ಷದ ಬಾಲಕಿಯ ಮೇಲೆ 30 ವರ್ಷದ ವ್ಯಕ್ತಿಯ ಅತ್ಯಾಚಾರಕ್ಕೆ ಯತ್ನ

ಗಂಗಾವತಿ (ಕೊಪ್ಪಳ): ಎಂಟು ವರ್ಷದ ಬಾಲಕಿಯ ಮೇಲೆ 30 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಬ್ದುಲ್​ ರಜಾಕ್​ ಎಂದು ಗುರುತಿಸಲಾಗಿದೆ. ಬಾಲಕಿಯ ತಂದೆ-ತಾಯಿ ಮನೆಯಲ್ಲಿ ಇಲ್ಲದ ಸಮಯ ನೋಡಿಕೊಂಡು ಆಕೆಗೆ ಬ್ಯಾಟ್​, ಬಾಲ್​ ಕೊಡುವುದಾಗಿ ಹೇಳಿ ಪುಸಲಾಯಿಸಿ, ತನ್ನ ಮನೆಯೊಳಗೆ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆಗೆ ಯತ್ನಿಸಿದ್ದಾನೆ. ತಾಯಿ ಮನೆಗೆ ಬಂದಾಗ ಬಾಲಕಿಯು ನಡೆದ …

Read More »

ದೇವೇಗೌಡರು ಹಳ್ಳಿಯಲ್ಲಿ ಹುಟ್ಟಿ ಪ್ರಧಾನಿ ಆದರು: ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋದರೆ ತಪ್ಪಿಲ್ಲ : ಹೆಚ್ ವಿಶ್ವನಾಥ

ಹುಬ್ಬಳ್ಳಿ : ರಾಜಕಾರಣದಲ್ಲಿ ಯಾರು ಕನಸು ಕಂಡಿರೋದಿಲ್ಲ. ಅದರಂತೆ ಸಿಎಂ ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋದರೆ ತಪ್ಪಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ ಅವರು ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋಗಬೇಕೆಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.   ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಯಾಕೆ ರಾಷ್ಟ್ರದ ರಾಜಕಾರಣಕ್ಕೆ ಹೋಗಬಾರದು. ಈ ಹಿಂದೆ ಹೆಚ್ ಡಿ ದೇವೇಗೌಡ ಅವರು ಪ್ರಧಾನಮಂತ್ರಿ ಆಗುವ ಯಾವುದೇ ಕನಸು ಕಂಡಿರಲಿಲ್ಲ. ಅದರಂತೆ ಸಿದ್ದರಾಮಯ್ಯ ಅವರು …

Read More »

ನಾನು ಕಾಂಗ್ರೆಸ್ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ.:ಮಾಜಿ ಶಾಸಕ ಅನಿಲ‌ ಬೆನಕೆ

ಬೆಳಗಾವಿ: ನಾನು ಕಾಂಗ್ರೆಸ್ ಸೇರ್ಪಡೆಯಾಗುವ ಪ್ರಶ್ನೆಯೇ ಇಲ್ಲ. ವಿನಾಕಾರಣ ರಾಜಕೀಯ ವಿರೋಧಿಗಳು ಮಾಧ್ಯಮಗಳಲ್ಲಿ ನನ್ನ ಹೆಸರು ಕೆಡಿಸುವ ಹುನ್ನಾರ ನಡೆಸಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಅನಿಲ ಬೆನಕೆ ಆರೋಪಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 25 ವರ್ಷಗಳಿಂದ ನಿಷ್ಠಾವಂತ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಎರಡು ಬಾರಿ ಟಿಕೆಟ್ ಕೇಳಿದಾಗ ಕೊಟ್ಟಿರಲಿಲ್ಲ. ಮೂರನೇ ಬಾರಿ 2018ರಲ್ಲಿ ಟಿಕೆಟ್ ನೀಡಿದಾಗ ಉತ್ತರ ಕ್ಷೇತ್ರದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ಸಾಧಿಸಿತ್ತು …

Read More »

ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಗಜಪಡೆಗೆ ಪೂಜೆ, ಅರಮನೆಗೆ ಅದ್ಧೂರಿ ಸ್ವಾಗತ…

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ಅರಣ್ಯಾಧಿಕಾರಿಗಳು ಮಂಗಳವಾರ ಗಜಪಡೆಗೆ ಪೂಜೆ ನೆರವೇರಿಸಿದರು. ಇಲ್ಲಿನ ಅರಣ್ಯ ಭವನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಯಿತು.‌ ಗಜಪೂಜೆ ನಂತರ ನೈವೇದ್ಯ ಅರ್ಪಣೆ ಮಾಡಲಾಯಿತು. ಅರಣ್ಯಾಧಿಕಾರಿಗಳು ಗಜಪಡೆಗೆ ಪುಷ್ಪಾರ್ಚನೆ ಮಾಡಿದರು. ವಾದ್ಯಗೋಷ್ಠಿ ಮೂಲಕ ಅರಮನೆಯತ್ತ ಗಜಪಡೆ ಕಾಲ್ನಡಿಗೆಯಲ್ಲಿ ತೆರಳಿತು. ಕ್ಯಾಪ್ಟನ್ ಅಭಿಮನ್ಯು ಹಾಗೂ ಗಜಪಡೆಯು ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಆಗಮಿಸಿದ ವೇಳೆಯಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಜನಪದ ಕಲಾ ತಂಡಗಳೊಂದಿಗೆ ನಗರದ ಅಶೋಕಪುರಂನ …

Read More »

ಉಸಿರೇ ಉಸಿರೇ’ ಚಿತ್ರದಲ್ಲಿನ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ ಅಭಿನಯ ಚಕ್ರವರ್ತಿ

ಉಸಿರೇ ಉಸಿರೇ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ನಟ ಸುದೀಪ್ ತಮ್ಮ ಹುಟ್ಟು ಹಬ್ಬದ ಹಿಂದಿನ ದಿನ ಈ ಚಿತ್ರದ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ. ಸಿಸಿಎಲ್ ಕ್ರಿಕೆಟ್ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಹೊಂದಿರುವ ನಟ ರಾಜೀವ್. ಸದ್ಯ ಉಸಿರೇ ಉಸಿರೇ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ರಾಜೀವ್ ಅವರ ಈ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಮುಗಿಸಿರುವ ಕಿಚ್ಚ ತಮ್ಮ …

Read More »