ಹುಕ್ಕೇರಿ : ವಿಶ್ವಕರ್ಮ ಮತ್ತು ಅಮರ ಶಿಲ್ಪಿ ಜಕನಾಚಾರಿ ಜಯಂತಿಯನ್ನು ಹುಕ್ಕೇರಿ ತಾಲೂಕಾ ಆಡಳಿತ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಹುಕ್ಕೇರಿ ನಗರದ ವಿಶ್ವಕರ್ಮ ಸಮಾಜದ ಮುಖಂಡರಾದ ರವೀಂದ್ರ ಬಡಿಗೇರ ಮತ್ತು ಕೆ ಬಿ ಬಡಿಗೇರ ಹಾಗೂ ಮೌನೇಶ ಪೊದ್ದಾರ ರವರು ಅಸಮಾಧಾನ ವ್ಯಕ್ತಪಡಿಸಿದರು ಹುಕ್ಕೇರಿ ನಗರದ ತಾಲೂಕಾ ಆಡಳಿತ ಸೌಧದಲ್ಲಿ ಜರುಗಿದ ವಿಶ್ವಕರ್ಮ ಮತ್ತು ಶ್ರೀ ಕೃಷ್ಣ ಜನ್ಮ ದಿನಾಚಾರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಬಡಿಗೇರ ಸಮಾಜ …
Read More »Yearly Archives: 2023
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ
ವಿಜಯಪುರ…. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನಿಸಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ ಅವಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಶಾಂತಾ ಹಾಗೂ ರಾಯಣ್ಣ ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಮಸಬಿನಾಳ ಗ್ರಾಮದ ನಿವಾಸಿ ಭೀರಣ್ಣ ಮಸಬಿನಾಳ ತನ್ನ ಹೆಂಡತಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ತನ್ನ ಮೂವರು ಮಕ್ಕಳಿಗೆ ವಿಷ ಹಾಕಿದ್ದಾನೆ. …
Read More »19 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಬಂದ ಯೋಧನಿಗೆ ಅದ್ಧೂರಿ ಸ್ವಾಗತ
ಧಾರವಾಡ: ಸುಧೀರ್ಘ 19 ವರ್ಷಗಳ ಕಾಲ ತಾಯಿ ಭಾರತಿಯ ಸೇವೆ ಸಲ್ಲಿಸಿದ ಧನ್ಯತಾ ಭಾವ.. ಸಮವಸ್ತ್ರದಲ್ಲಿ ತನ್ನ ತಂದೆಯನ್ನು ಕಂಡು ಓಡೋಡಿ ಹೋಗುತ್ತಿರುವ ಮಕ್ಕಳು.. ತನ್ನ ಸಹೋದರನನ್ನು ಕಂಡು ಆನಂದ ಭಾಷ್ಪ ಸುರಿಸಿದ ಅಣ್ಣಂದಿರು.. ಭಾರತ ಮಾತಾ ಕೀ ಜೈ ಎನ್ನುವ ಘೋಷಣೆಗಳು ಇದೆಲ್ಲ ಕಂಡು ಬಂದದ್ದು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ. 19 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ತಾಯಿ ಭಾರತಿಯ ಸೇವೆ ಸಲ್ಲಿಸಿ ಸ್ವಗ್ರಾಮಕ್ಕೆ ಮರಳಿ …
Read More »ನೂರಾರು ಜನರು ಹೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ
ನೂರಾರು ಜನರು ಹೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವುದರ ಮೂಲಕ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ರೈತರ ಪಂಪಸೆಟ್ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ಅನಿಯಮಿತ ಲೊಡ ಶೆಡ್ಡಿಂಗ ಮಾಡುತ್ತಿರುವುದರಿಂದ ರೈತರ ಬೆಳೆಗಳಾದ ಶೇಂಗಾ, ಗೊವಿನಜೋಳ, ಸೋಯಾಬಿನ, ಉದ್ದು, ಹೆಸರು ಹಾಗೂ ಕಬ್ಬಿನ ಬೆಳೆಗಳು ನೀರಿಲ್ಲದೇ ಸಂಪೂರ್ಣ ಬತ್ತಿ ಹೋಗುತ್ತಿವೆ. ನಾವು ಲಕ್ಷಾಂತರ ರೂಪಾಯಿ ಬೆಳೆಗಳಿಗೆ ಖರ್ಚು ಮಾಡಿ ಕಂಗಾಲಾಗಿ ಕುಳಿತಿದ್ದು ವಿದ್ಯುತ್ …
Read More »ಅಬಕಾರಿ ಅಧಿಕಾರಿ ವಿಜಯ್ ಕುಮಾರ್ ನೇತೃತ್ವದಲ್ಲಿ ಭರ್ಜರಿ ಭೇಟಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿ ವಶಕ್ಕೆ
ಅಬಕಾರಿ ಅಧಿಕಾರಿ ವಿಜಯ್ ಕುಮಾರ್ ನೇತೃತ್ವದಲ್ಲಿ ಭರ್ಜರಿ ಭೇಟಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ನಿನ್ನೆ ಮಧ್ನಾಹ ಬಂದಿರುವ ಮಾಹಿತಿ ಮೇರೆಗೆ ಅಬಕಾರಿ ಇಲಾಖೆಯ ಅಧೀಕ್ಷಕ ವಿಜಯ ಕುಮಾರ್ ಹಿರೇಮಠ ನೇತ್ವತ್ವದ ತಂಡ ಕಾರ್ಯಾಚರಣೆ ನಡೆಸಿ ,ಗೋವಾದಿಂದ ಫ್ಲಾಯ್ ವುಡ್ ಸಾಗಿಸುತ್ತೀದ ಲಾರಿಯನ್ನು ಪರಿಶೀಲಿನೆ ಮಾಡಲಾಗಿದೆ ,ಅದರಲ್ಲಿ ಪ್ರತಿಷ್ಠತ ಕಂಪನಿಗಳ ದುಬಾರಿ ಬೆಲೆಯ ಮದ್ಯದವನ್ನು ವಶಪಡಿಸಿಕೊಳ್ಳಲಾಗಿದೆ , ಈ ಬಗ್ಗೆ ಮಾತುನಾಡಿದ ಅಧಿಕಾರಿಯೊಬ್ಬರು , ಅಕ್ರಮವಾಗಿ …
Read More »*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*
ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …
Read More »ರಾಜ್ಯ ಸರ್ಕಾರದಿಂದ ಸಚಿವರಿಗೆ ಹೊಸ ಕಾರು ಭಾಗ್ಯ!
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಎಲ್ಲ ಸಚಿವರಿಗೆ ಹೊಸ ಇನ್ನೊವಾ ಕ್ರಸ್ಟಾ ಕಾರು ಖರೀದಿಸಲು ಮುಂದಾಗಿದೆ. 33 ಹೊಸ ಇನ್ನೊವಾ ಕ್ರಸ್ಟಾ ಹೈ ಎಂಡ್ ಕಾರನ್ನು ಖರೀದಿಸಲು ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದು, ಇದಕ್ಕಾಗಿ ಸುಮಾರು 9.9 ಕೋಟಿ ರೂ. ಅನುದಾನ ನೀಡಲಾಗಿದೆ. ಟೆಂಡರ್ ಕರೆಯದೇ ನೇರವಾಗಿ 33 ಸಚಿವರಿಗೆ ಹೊಸ ಕಾರು ಖರೀದಿ ಮಾಡಲು ಕೆಟಿಪಿಪಿ ಕಾಯ್ದೆಯಡಿ 4ಜಿ ವಿನಾಯಿತಿ ನೀಡಲಾಗಿದೆ. ಒಂದು ಇನ್ನೊವಾ ಹೈಬ್ರಿಡ್ ಎಸ್ ಯುವಿ …
Read More »ಬಿ.ಎಲ್.ಸಂತೋಷ್ ಹೇಳಿದ್ದಕ್ಕಿಂತ ಹೆಚ್ಚಿನವರು ನಮ್ಮ ಸಂಪರ್ಕದಲ್ಲಿದ್ದಾರೆ: ಸಂಸದ ಡಿ.ಕೆ.ಸುರೇಶ್
ಬೆಂಗಳೂರು: “ಬಿ.ಎಲ್.ಸಂತೋಷ್ ಹೇಳಿದ್ದಕ್ಕಿಂತ ನಮ್ಮ ಸಂಪರ್ಕದಲ್ಲಿ ಹೆಚ್ಚಿನ ಜನ ಇದ್ದಾರೆ” ಎಂದು ಸಂಸದ ಡಿ.ಕೆ.ಸುರೇಶ್ ಹೊಸ ಬಾಂಬ್ ಸಿಡಿಸಿದರು. ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೂ ಕೂಡ ಬಿಜೆಪಿ ತೊರೆಯಲ್ಲ, ಆದರೆ ಕಾಂಗ್ರೆಸ್ನ 40 ರಿಂದ 45 ಪ್ರಮುಖ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ ಎಂಬ ಬಿಜೆಪಿ ಸಭೆಯಲ್ಲಿ ಬಿ.ಎಲ್.ಸಂತೋಷ್ ಅವರ ಹೇಳಿಕೆಗೆ ಅವರು ಹೀಗೆ ಪ್ರತಿಕ್ರಿಯಿಸಿದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆ ಮೀರಿದ ಸ್ಥಾನ ಗೆಲ್ಲುತ್ತದೆನ್ನುವ ವಿಚಾರವಾಗಿ ಮಾತನಾಡಿ, “ಚುನಾವಣೆ ನಡೆಯಲಿ …
Read More »ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏನೂ ತೊಂದರೆ ಇಲ್ಲ ಎಂದ ಸುತ್ತೂರು ಶ್ರೀಗಳು
ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಲು ಇಂದು ಸುತ್ತೂರು ಶ್ರೀಗಳು, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಮಾಜಿ ಸಚಿವರಾದ ಡಾ.ಅಶ್ವತ್ಥ್ನಾರಾಯಣ, ಆರ್.ಅಶೋಕ್, ಸಿ.ಪಿ.ಯೋಗೇಶ್ವರ್, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ನಾಯಕರು ಆಗಮಿಸಿದ್ದರು. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಸುತ್ತೂರು ಶ್ರೀಗಳು ಮಾತನಾಡಿ, ಈಗ ಆರೋಗ್ಯವಾಗಿದ್ದಾರೆ. ಲವಲವಿಕೆಯಿಂದಿದ್ದಾರೆ. ನಾನು ಹೋದಾಗ ಪೇಪರ್ ಓದುತ್ತಾ …
Read More »ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ವಾಟ್ಸ್ಆಯಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಇಬ್ಬರು ಹುಳಿಮಾವು ಪೊಲೀಸರ ಬಲೆಗೆ ಬಿದ್ದಿದ್ದು, 82.57 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಎಮಾನ್ಯೂವೆಲ್ ಅಫಾನ್ (43), ಉಚ್ಚೆನ್ನ ಲಿವನ್ಸ್ (36) ಬಂಧಿತರು. 82.57 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳಾದ 1,281 ಎಕ್ಟೆಸ್ಸಿ ಪಿಲ್ಸ್, 463 ಗ್ರಾಂ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಲಾಗಿದೆ. ಆರೋಪಿಗಳು ನೈಜೀರಿಯಾದಿಂದ ಕಡಿಮೆ ಬೆಲೆಗೆ ಎಂಡಿಎಂಎ ಹಾಗೂ ಎಕ್ಟಸೀ …
Read More »