Breaking News

Yearly Archives: 2023

ಮಹಾರಾಜ ಟ್ರೋಫಿಯ 2ನೇ ಸೆಮಿಫೈನಲ್​ನಲ್ಲಿ ಹಾಲಿ ಚಾಂಪಿಯನ್​ ಗುಲ್ಬರ್ಗ ತಂಡಕ್ಕೆ ಸೋಲುಣಿಸಿದ ಮೈಸೂರು ವಾರಿಯರ್ಸ್​ ಫೈನಲ್​ ತಲುಪಿತು.

ಬೆಂಗಳೂರು: ಕರ್ನಾಟಕ ತೊರೆದು ವಿದರ್ಭ ಕ್ರಿಕೆಟ್​ ಸೇರಿರುವ ಬ್ಯಾಟರ್​ ಕರುಣ್ ನಾಯರ್ ಅಬ್ಬರದ ಶತಕ ಹಾಗೂ ರವಿಕುಮಾರ್ ಸಮರ್ಥ್ ಅವರ ಅರ್ಧಶತಕವು ಹಾಲಿ ಚಾಂಪಿಯನ್​ ಗುಲ್ಬರ್ಗಾ ಮಿಸ್ಟಿಕ್ಸ್​ ತಂಡಕ್ಕೆ ಸೋಲು ತಂದು ಮಹಾರಾಜ ಟ್ರೋಫಿಯಲ್ಲಿ‌ ಮೈಸೂರು ವಾರಿಯರ್ಸ್ ತಂಡ ಫೈನಲ್ ಟಿಕೆಟ್​ ಪಡೆಯುವಂತೆ ಮಾಡಿತು. ಎರಡನೇ ಸೆಮಿಫೈನಲ್​ ಪಂದ್ಯದಲ್ಲಿ ತೀವ್ರ ಹಣಾಹಣಿ ಮಧ್ಯೆ ಗುಲ್ಬರ್ಗಾ 36 ರನ್‌ಗಳಿಂದ ಪರಾಜಯ ಕಂಡಿತು. ಇಂದು (ಮಂಗಳವಾರ) ಹುಬ್ಬಳ್ಳಿ ಟೈಗರ್ಸ್​ ಮತ್ತು ಮೈಸೂರು ವಾರಿಯರ್ಸ್​ ನಡುವೆ …

Read More »

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಬಿಡುಗಡೆಯಾದ 18ನೇ ದಿನಕ್ಕೆ 600 ಕೋಟಿ ರೂಪಾಯಿ ಕ್ಲಬ್​ ಸೇರಿದೆ.

ರಜನಿಕಾಂತ್​ ನಟನೆಯ ‘ಜೈಲರ್​’ ಸಿನಿಮಾ ಬಿಡುಗಡೆಯಾದ 18ನೇ ದಿನಕ್ಕೆ 600 ಕೋಟಿ ರೂಪಾಯಿ ಕ್ಲಬ್​ ಸೇರಿದೆ. ‘ಜೈಲರ್​’.. ಸೂಪರ್​ ಹಿಟ್​ ಸೌತ್​ ಸಿನಿಮಾ. ಆಗಸ್ಟ್​ 10ರಂದು ಬಿಡುಗಡೆಯಾಗಿ, ಮೂರು ವಾರ ಕಳೆದರೂ ನಾನ್​ ಸ್ಟಾಪ್​ ಇಲ್ಲದೇ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಕಾಲಿವುಡ್​ ಸೂಪರ್​ಸ್ಟಾರ್​ ರಜನಿಕಾಂತ್​ ನಟನೆಯನ್ನು ಕಣ್ತುಂಬಿಕೊಳ್ಳಲು ಜನರು ಥಿಯೇಟರ್​ಗೆ ಮುಗಿಬೀಳುತ್ತಿದ್ದಾರೆ. ಈ ಕಾರಣಕ್ಕಾಗಿ ಚಿತ್ರವು ವಿಶ್ವದಾದ್ಯಂತ ಭರ್ಜರಿ ಕಲೆಕ್ಷನ್​ ಮಾಡುತ್ತಿದೆ. ರಿಲೀಸ್​ ಆದ 18ನೇ ದಿನಕ್ಕೆ 600 ಕೋಟಿ ರೂಪಾಯಿ …

Read More »

ರಿಲಯನ್ಸ್​ ಮಂಡಳಿಗೆ ಅಂಬಾನಿ ಪುತ್ರರ ನೇಮಕ.. ಕಂಪನಿಯ ಅಧಿಕಾರ ಹಸ್ತಾಂತರಕ್ಕೆ ಉದ್ಯಮಿ ಮುಖೇಶ್​ ಸಜ್ಜು?

ಮುಂಬೈ: ಜಿಯೋ ಮೂಲಕ ಎಲ್ಲರ ಮನೆಮಾತಾಗಿರುವ ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ತಮ್ಮ ಕಂಪನಿಯ ಅಧಿಕಾರವನ್ನು ತಮ್ಮ ಮಕ್ಕಳ ಕೈಗೆ ನೀಡಲು ಅಂತಿಮ ಸಿದ್ಧತೆ ನಡೆಸಿದ್ದಾರೆ. ಕಳೆದ ವರ್ಷವಷ್ಟೇ ಆಕಾಶ್​ ಅಂಬಾನಿಯನ್ನು ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್‌ನ ಅಧ್ಯಕ್ಷರಾಗಿ ನೇಮಿಸಿದ್ದರು. ಇದೀಗ ಇನ್ನಿಬ್ಬರು ಮಕ್ಕಳಾದ ಇಶಾ ಮತ್ತು ಅನಂತ್​ ಅಂಬಾನಿಯನ್ನೂ ಕಂಪನಿಗೆ ನೇಮಕ ಮಾಡಲಾಗಿದೆ. ಅಂಬಾನಿ ಪುತ್ರರಾದ ಇಶಾ, ಆಕಾಶ್ ಮತ್ತು ಅನಂತ್ ಅಂಬಾನಿ ಅವರನ್ನು ಸೋಮವಾರ ಎನರ್ಜಿ ಟು …

Read More »

ನಮ್ಮ ಪಕ್ಷದ 19 ಮಂದಿ ಶಾಸಕರು ಸಹ ಪಕ್ಷದ ನಿಷ್ಠೆ ಉಳ್ಳವರು ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ

ಬೆಂಗಳೂರು : ಎರಡು ರಾಷ್ಟ್ರೀಯ ಪಕ್ಷಗಳು ಏನೇ ಕಸರತ್ತು ನಡೆಸಲಿ. ನಮ್ಮ ಪಕ್ಷದ 19 ಮಂದಿ ಶಾಸಕರು ಪಕ್ಷದ ನಿಷ್ಠೆ ಉಳ್ಳವರಾಗಿದ್ದು, ಯಾರೂ ಕೂಡ ಜೆಡಿಎಸ್ ಬಿಡುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಅವರು ಆಪರೇಷನ್ ಹಸ್ತ ಎಂಬ ಮಾತಿಗೆ ಪ್ರತಿಕ್ರಿಯಿಸಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಶಾಸಕರು ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಜೆಡಿಎಸ್ …

Read More »

ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ನಡುವೆ ರಾಮನಗರದಲ್ಲಿ ಭೀಕರ ಅಪಘಾತ ಸಂಭವಿಸಿದೆ.

ರಾಮನಗರ: ಕೆಎಸ್​ಆರ್​ಟಿಸಿ ಬಸ್ ಮತ್ತು ಕ್ವಾಲಿಸ್ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಕೆಮ್ಮಾಳೆ ಗೇಟ್​ಬಳಿ ಇಂದು ನಡೆದಿದೆ. ಮಹದೇಶ್ವರ ಬೆಟ್ಟದಿಂದ ವಾಪಸ್ ಆಗ್ತಿದ್ದ ಕಾರು ಬೆಂಗಳೂರಿನಿಂದ ಮಳವಳ್ಳಿ ಕಡೆ ಸಂಚರಿಸುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಕಾರು ಸಂಪೂರ್ಣ ಜಖಂ ಆಗಿದೆ. ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಸಾತನೂರು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರವಾಗಿ ಗಾಯಗೊಂಡವರನ್ನು ರಾಮನಗರದ ಜಿಲ್ಲಾಸ್ಪತ್ರೆಗೆ …

Read More »

ಥಿಯೇಟರ್​ಗಳಲ್ಲಿ ಅಬ್ಬರಿಸುತ್ತಿದೆ ‘ಟೋಬಿ’ ಸಿನಿಮಾ ಮೂರು ದಿನಗಳಲ್ಲಿ 10 ರಿಂದ 12 ಕೋಟಿ ರೂಪಾಯಿ ಕಲೆಕ್ಷನ್​

  ‘ಒಂದು ಮೊಟ್ಟೆಯ ಕಥೆ’ಯಲ್ಲಿ ಮುಗ್ಧನಾಗಿ, ‘ಗರುಡ ಗಮನ ವೃಷಭ ವಾಹನ’ದಲ್ಲಿ ರೌಡಿಯಾಗಿ ಕಾಣಿಸಿಕೊಂಡಿದ್ದ ನಟ ರಾಜ್​ ಬಿ ಶೆಟ್ಟಿ ‘ಟೋಬಿ’ಯಾಗಿ ರಾಜ್ಯಾದ್ಯಂತ ಅಬ್ಬರಿಸುತ್ತಿದ್ದಾರೆ. ಶೆಟ್ರ ಜೊತೆ ಚೈತ್ರಾ ಜೆ ಆಚಾರ್​ ಮತ್ತು ಸಂಯುಕ್ತಾ ಹೊರನಾಡು ಮುಖ್ಯಭೂಮಿಕೆಯಲ್ಲಿರುವ ಸಿನಿಮಾ ಆಗಸ್ಟ್​ 25 ರಂದು ತೆರೆ ಕಂಡು, ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮಲ್ಟಿಫ್ಲೆ​ಕ್ಸ್​ಗಳಲ್ಲಿ ಟೋಬಿ ಸಿನಿಮಾದ ಕ್ರೇಜ್​ ಕೊಂಚ ಜಾಸ್ತಿನೇ ಇದೆ. ಒಳ್ಳೆಯ ಕಂಟೆಂಟ್​ ಜೊತೆಗೆ ಉತ್ತಮ ಸಿನಿಮಾವನ್ನು ಕೊಟ್ಟರೆ …

Read More »

ನೀರಿನ ಕಾಲುವೆಗೆ ಕೆಮಿಕಲ್ ಮಿಶ್ರಿತ ಆಯಸಿಡ್​ ಕಪ್ಪು ಬಣ್ಣಕ್ಕೆ ತಿರುಗಿದ‌ ಬೆಳೆ

ದಾವಣಗೆರೆ : ಅವರು ಮೂಲತಃ ಆಂಧ್ರದಿಂದ ಆಗಮಿಸಿ ದಾವಣಗೆರೆಯ ಸುತ್ತಮುತ್ತ ಕೃಷಿ ಚಟುವಟಿಕೆ ಮಾಡ್ತಾ ಜೀವನ ಸಾಗಿಸುತ್ತಿದ್ದವರು. ಯಾರೋ ದುರುಳರು ಬಂದು ಆ ರೈತನ ಹೊಲಕ್ಕೆ ನೀರು ಕಟ್ಟುವ ಕಾಲುವೆಯ ನೀರಿಗೆ ಟ್ಯಾಂಕರ್ ಮೂಲಕ ರಾಸಾಯನಿಕ ತ್ಯಾಜ್ಯ (ಕೆಮಿಕಲ್) ಸುರಿದ ಬೆನ್ನಲ್ಲೇ ಅವರ ಬದುಕು ಬರ್ಬಾದ್ ಆಗಿದೆ. ನೀರಿನಲ್ಲಿ ರಾಸಾಯನಿಕ ಹರಿದುಬಂದು ಹೊಲ ಸೇರಿದ್ದರಿಂದ‌ ಇಡೀ ಭತ್ತದ ಪೈರು ಕಪ್ಪು ಬಣ್ಣಕ್ಕೆ ತಿರುಗಿ ಸುಟ್ಟಿರುವ ರೀತಿ ಭಾಸವಾಗುತ್ತಿದೆ. ಸಾಲಸೋಲ ಮಾಡಿ ಬೆಳೆದಿದ್ದ …

Read More »

ಶಿವಶಕ್ತಿ ಪಾಯಿಂಟ್​ನಲ್ಲಿ 3×4 ವ್ಯಾಸದ ಕುಳಿ ಚಿತ್ರ ಕಳುಹಿಸಿದ ರೋವರ್​.. ಪಥ ಬದಲಿಸಿ ಅಧ್ಯಯನ ಮುಂದುವರಿಕೆ

ಬೆಂಗಳೂರು​: ಚಂದ್ರನ ಶಿವಶಕ್ತಿ ಪಾಯಿಂಟ್​ ಸುತ್ತಲೂ ಅಧ್ಯಯನ ಆರಂಭಿಸಿರುವ ಪ್ರಜ್ಞಾನ್​ ರೋವರ್​ ದೊಡ್ಡ ಕುಳಿಯನ್ನು ಗುರುತಿಸಿದೆ. 8 ಮೀಟರ್ ದೂರದ ಸಂಚಾರದಲ್ಲಿ ಮಾರ್ಗ ಮಧ್ಯೆ ಕುಳಿಯೊಂದು ಬಂದಿದ್ದು, ನೇರವಾಗಿ ಚಲಿಸುವ ಬದಲು ಅಲ್ಲಿಂದ ಪಕ್ಕಕ್ಕೆ ಸರಿದು ಪ್ರಯೋಗ ಮುಂದುವರಿಸಿದೆ. ಶಶಿಯ ಈ ಕುಳಿ 3×4 ವ್ಯಾಸ ಹೊಂದಿದೆ ಎಂದು ಇಸ್ರೋ ತಿಳಿಸಿದೆ. ಆಗಸ್ಟ್ 27 ರಂದು ರೋವರ್​ ಈ ಕುಳಿಯ ಸಮೀಪ ಸಾಗಿದೆ. ಬಳಿಕ ಹೊಸ ಮಾರ್ಗವನ್ನು ಆಯ್ದುಕೊಂಡು ಸುರಕ್ಷಿತವಾಗಿ ಮುಂದೆ …

Read More »

ಪ್ರಭಾಶುಗರ ಅಧ್ಯಕ್ಷರಾಗಿ ಅಶೋಕ ಪಾಟೀಲ, ಉಪಾಧ್ಯಕ್ಷರಾಗಿ ರಾಮಣ್ಣಾ ಮಹಾರಡ್ಡಿ ಪುನರಾಯ್ಕೆ

ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಸೋಮವಾರದಂದು ಸಕ್ಕರೆ ಕಾರ್ಖಾನೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಶಾಹೀನ್ ಅಖ್ತರ ಅವರು ಪ್ರಕಟಿಸಿದರು. ಅಧ್ಯಕ್ಷ-ಉಪಾಧ್ಯಕ್ಷರಾಗಿ ಅವಿರೋಧವಾಗಿ …

Read More »

ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸಲ್ಲ:H.D.K.

ಮಂಡ್ಯ: ಮುಂದಿನ ಐದು ವರ್ಷ ನಿಖಿಲ್ ಕುಮಾರಸ್ವಾಮಿ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ನಿಖಿಲ್‌ಗೆ ಸಲಹೆ ನೀಡಿದ್ದೇನೆ, ರಾಜಕೀಯ ಸಹವಾಸಕ್ಕೆ ಹೋಗಬೇಡ. ನಿನಗೆ ಭಗವಂತ ಕೊಟ್ಟಿರೋ ಕಲೆ ಇದೆ ಸಿನಿಮಾ ಮಾಡು ಎಂದು ಹೇಳಿರುವುದಾಗಿ ನಿಖಿಲ್ ಚುನಾವಣೆ ಸ್ಪರ್ಧೆ ಬಗ್ಗೆ ನಿಖಿಲ್​ ತಂದೆಯೂ ಆಗಿರುವ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಅವರು, ನಿಖಿಲ್​ಗೆ ರಾಜಕೀಯ ಜಂಗುಳಿ ಬಿಟ್ಟು ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು …

Read More »